AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಳಿ ಕೇಳಿ ಗೂಳಿ, ಆಮಂತ್ರಣ ಬೇಕೇ ಮದುವೆಗೆ? ವೈರಲ್ ಆದ ವಿಡಿಯೋ ನೋಡಿ

Viral Video : ಅತ್ಯಂತ ವಿಜೃಂಭಣೆಯಿಂದ ಆ ಮದುವೆಗೆ ತಯಾರಿ ಮಾಡಿದ್ದರು. ಭಕ್ಷ್ಯ-ಪಾನೀಯಗಳು ಅತಿಥಿಗಳಿಗಾಗಿ ಕಾಯುತ್ತಿದ್ದವು. ಅದೆಲ್ಲಿಂದ ಬಂದರೋ ನಾಲ್ಕುಕಾಲಿನ ಈ ಅಭ್ಯಾಗತರು! ನೋಡಿ ಹೇಗಿದೆ 15 ಸೆಕೆಂಡುಗಳ ಈ ವಿಡಿಯೋ.

ಹೇಳಿ ಕೇಳಿ ಗೂಳಿ, ಆಮಂತ್ರಣ ಬೇಕೇ ಮದುವೆಗೆ? ವೈರಲ್ ಆದ ವಿಡಿಯೋ ನೋಡಿ
ಮದುವೆಗೆ ಬಂದ ಗೂಳಿ
TV9 Web
| Updated By: ಶ್ರೀದೇವಿ ಕಳಸದ|

Updated on:Dec 10, 2022 | 2:58 PM

Share

Viral Video : ಮದುವೆಮನೆಗೆ ಬೆಕ್ಕು, ನಾಯಿಯಂಥ ಸಾಕುಪ್ರಾಣಿಗಳು ನುಗ್ಗುವುದನ್ನು ನೋಡಿದ್ದೇವೆ. ಆದರೆ ಗೂಳೀ!? ಮದುವೆ ನಡೆಯುವ ಸ್ಥಳವನ್ನು ಅತ್ಯಂತ ವೈಭವಯುತವಾಗಿ ಅಲಂಕರಿಸಲಾಗಿದೆ. ಶಿಸ್ತಾಗಿ ಪಾನೀಯ, ಆಹಾರದ ಕೌಂಟರುಗಳನ್ನು ಜೋಡಿಸಲಾಗಿದೆ. ಅತಿಥಿಗಳ ಆಗಮನದಲ್ಲಿ ಎಲ್ಲರೂ ಇದ್ದಾರೆ. ಆದರೆ ಇದೆಲ್ಲಿಂದ ಬಂದಿತೋ ಗೂಳಿ? ಗೂಳಿ ಎಂದಮೇಲೆ ಆಮಂತ್ರಣ ಬೇಕೇ? ಹದಿನೈದು ಸೆಕೆಂಡುಗಳ ಈ ವಿಡಿಯೋ ಅನ್ನು ನೆಟ್ಟಿಗರು ಅವಾಕ್ಕಾಗಿ ನೋಡುತ್ತಿದ್ದಾರೆ. ಎಲ್ಲಿ ನುಗ್ಗಿ ಏನು ಹಾನಿ ಮಾಡುತ್ತದೆಯೋ ಎಂಬ ಆತಂಕ ಉಂಟಾಗದೇ ಇರದು.

ಇದು ಒಳಬರುತ್ತಿದ್ದಂತೆ ಯಾರೋ ಒಬ್ಬರು ಕೈಸನ್ನೆಯಿಂದ ಅದನ್ನು ಓಡಿಸಲು ಪ್ರಯತ್ನಿಸಿದ್ದಾರೆ. ಅದನ್ನು ಓಡಿಸುವುದಕ್ಕಿಂತ ತನ್ನನ್ನು ತಾ ರಕ್ಷಿಸಿಕೊಳ್ಳುವುದೇ ಮೇಲು ಎನ್ನಿಸಿದಂತಿದೆ. ಗಾಜಿನಿಂದ ಅಲಂಕರಿಸಿದ ಕೌಂಟರಿನ ಕಡೆ ಓಡುತ್ತದೆ. ನೆಟ್ಟಿಗರಂತೂ ಈ ವಿಡಿಯೋ ಅನ್ನು ಉಸಿರು ಬಿಗಿಹಿಡಿದು ನೋಡಿದ್ದಾರೆ. ಸದ್ಯ ಬೇಗ ಇದು ಮರಳಿದೆ. ಇಲ್ಲವಾದಲ್ಲಿ ಧ್ವಂಸ ಮಾಡದೇ ಇದು ಜಾಗ ಖಾಲಿ ಮಾಡುವ ಜಾಯಮಾನದ್ದು ಅಲ್ಲ ಎಂದಿದ್ದಾರೆ ಹಲವರು.

ಅದೃಷ್ಟ ಚೆನ್ನಾಗಿದೆ ಮದುವೆ ಮನೆಯವರದು. ಗೂಳಿಯೊಳಗೂ ಸಂಭಾವಿತತನ ಇದ್ದಹಾಗಿದೆ. ಸದ್ಯ ಎಲ್ಲಾ ಬಚಾವ್​ ಎನ್ನುತ್ತಿದ್ದಾರೆ ನೆಟ್ಟಿಗರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:58 pm, Sat, 10 December 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ