AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ತನ್ನನ್ನು ಕಾಳಜಿ ಮಾಡುವ ಜೀವಕೆ ಮುತ್ತು ನೀಡಿದ ಕರು; ಹೃದಯಸ್ಪರ್ಶಿ ದೃಶ್ಯ ವೈರಲ್‌

ಮೂಕ ಪ್ರಾಣಿಗಳು ಗುಣದಲಿ ಮೇಲು ಎನ್ನುವ ಮಾತಿದೆ. ನೀವು ಅವುಗಳಿಗೆ ಪ್ರೀತಿ, ಕಾಳಜಿ ತೋರಿದರೆ ಜೀವನ ಪರ್ಯಂತ ನಿಮ್ಮನ್ನು ಮರೆಯಲ್ಲ. ಇದೀಗ ಮನೆಯೊಡತಿಗೆ ಪುಟಾಣಿ ಕರುವೊಂದು ಮುತ್ತು ನೀಡಿದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ತನ್ನನ್ನು ಕಾಳಜಿ ಮಾಡುವ ಜೀವಕೆ ಮುತ್ತು ನೀಡಿದ ಕರು; ಹೃದಯಸ್ಪರ್ಶಿ ದೃಶ್ಯ ವೈರಲ್‌
ವೈರಲ್‌ ವಿಡಿಯೋImage Credit source: Facebook
ಸಾಯಿನಂದಾ
|

Updated on:May 24, 2026 | 6:01 PM

Share

ಮನುಷ್ಯನಿಗೆ ಹೋಲಿಸಿದರೆ ಒಳ್ಳೆಯ ಗುಣ, ಮಾನವೀಯತೆ, ಸಹಾಯ ಮನೋಭಾವ ಇವೆಲ್ಲವೂ ತುಸು ಹೆಚ್ಚೇ ಪ್ರಾಣಿಗಳಲ್ಲಿದೆ. ಇದಕ್ಕೆ ನಿದರ್ಶನದಂತಿರುವ ಸಾಕಷ್ಟು ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ (social media) ಆಗಾಗ್ಗೆ ವೈರಲ್‌ ಆಗುತ್ತಲೇ ಇರುತ್ತವೆ. ಇದೀಗ ಮನೆಯೊಡತಿಯೊಂದಿಗೆ ಪುಟಾಣಿ ಕರು (calf) ನಡೆದುಕೊಂಡ ರೀತಿ ನೋಡಿದ್ರೆ ನೀವು ಶಾಕ್ ಆಗ್ತೀರಾ. ತನ್ನನ್ನು ಕಾಳಜಿ ಮಾಡುವ ಮನೆಯೊಡತಿಗೆ ಮುತ್ತು ನೀಡಿ ಕರುವೊಂದು ತನ್ನ ಪ್ರೀತಿಯನ್ನು ತೋರ್ಪಡಿಸಿದ ವಿಡಿಯೋ ವೈರಲ್ ಆಗಿದೆ. ಈ ಕ್ಲಿಪಿಂಗ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಈ ನಿಷ್ಕಲ್ಮಶ ಪ್ರೀತಿಗೆ ಕರಗಿ ಹೋಗಿದ್ದಾರೆ.

Mr. Udburu ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಮನೆ ಒಡತಿಯೂ ಕರುವಿನ ಮುಂದೆ ಮುತ್ತು ಕೊಡು ಎಂದು ಕೇಳುತ್ತಿರುವುದನ್ನು ಕಾಣಬಹುದು. ತನ್ನನ್ನು ಕಾಳಜಿ ಮಾಡುವ ಜೀವ ಹೀಗೆನ್ನುತ್ತಿದ್ದಂತೆ ಕರು ಮುತ್ತನ್ನು ನೀಡಿ ಪ್ರೀತಿ ತೋರುವುದನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮುಗ್ಧ ಮನಸ್ಸುಗಳ ಶುದ್ಧ ಸಂಭಾಷಣೆ; ಕರುವಿನ ಜತೆಗೆ ಮಾತಿಗಿಳಿದ ಪುಟಾಣಿ

ಈ ವಿಡಿಯೋ ನಾಲ್ಕು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಯಾರದರೇನಂತೆ ತಾಯಿ ಪ್ರೀತಿ ಒಂದೇ ಎಂದರೆ, ಮತ್ತೊಬ್ಬರು, ಮನುಷ್ಯನಿಗೆ ಪ್ರೀತಿ ಕೊಡೋದಕ್ಕಿಂತ ಈ ಮೂಕ ಪ್ರಾಣಿಗಳಿಗೆ ಪ್ರೀತಿ ಕೊಟ್ಟರೆ ನೆಮ್ಮದಿ ಅನ್ಸುತ್ತೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ಮಾತು ಬರುವ ಮನುಷ್ಯರಿಗಿಂತ ಮೂಕ ಪ್ರಾಣಿಗಳೇ ಉತ್ತಮ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:00 pm, Sun, 24 May 26

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಸಭೆ ಬಳಿಕ ಕರ್ನಾಟಕ ರಾಜಕೀಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಖಡಕ್ ಮಾತು
ಸಭೆ ಬಳಿಕ ಕರ್ನಾಟಕ ರಾಜಕೀಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಖಡಕ್ ಮಾತು
ಗುರು ಸಂಚಾರ ತುಲಾ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ತುಲಾ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಡಿಕೆಶಿ ಆರಾಧ್ಯ ಗುರುಗಳಾದ ನೊಣವಿನಕೆರೆ ಸ್ವಾಮೀಜಿ ಭವಿಷ್ಯ ಏನ್ಗೊತ್ತಾ?
ಡಿಕೆಶಿ ಆರಾಧ್ಯ ಗುರುಗಳಾದ ನೊಣವಿನಕೆರೆ ಸ್ವಾಮೀಜಿ ಭವಿಷ್ಯ ಏನ್ಗೊತ್ತಾ?
ಗೆಲ್ಲಲೇಬೇಕಾದ ಪಂದ್ಯದಲ್ಲಿ ಒಂದಂಕಿ ದಾಟದ ವೈಭವ್
ಗೆಲ್ಲಲೇಬೇಕಾದ ಪಂದ್ಯದಲ್ಲಿ ಒಂದಂಕಿ ದಾಟದ ವೈಭವ್
6 ವಿದ್ಯಾರ್ಥಿಗಳ IAS ಕನಸು ಕಿತ್ತುಕೊಂಡ ಬೆಂಗಳೂರು ರಸ್ತೆ, ಆಗಿದ್ದೇನು?
6 ವಿದ್ಯಾರ್ಥಿಗಳ IAS ಕನಸು ಕಿತ್ತುಕೊಂಡ ಬೆಂಗಳೂರು ರಸ್ತೆ, ಆಗಿದ್ದೇನು?
ಉಂಡ ಮನೆಗೆ ಕನ್ನ ಹಾಕಿದ ಆಸಾಮಿ: ಕರ್ನಾಟಕ ಬ್ಯಾಂಕ್​ಗೆ 16 ಲಕ್ಷ ರೂ ವಂಚನೆ
ಉಂಡ ಮನೆಗೆ ಕನ್ನ ಹಾಕಿದ ಆಸಾಮಿ: ಕರ್ನಾಟಕ ಬ್ಯಾಂಕ್​ಗೆ 16 ಲಕ್ಷ ರೂ ವಂಚನೆ
ಯೂತ್​​ ಕಾಂಗ್ರೆಸಿಗರ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್
ಯೂತ್​​ ಕಾಂಗ್ರೆಸಿಗರ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್
ದರ್ಶನ್ ಕೇಸ್: ಚುರುಕುಗೊಳ್ಳಲಿದೆ ರೇಣುಕಾಸ್ವಾಮಿ ಪ್ರಕರಣದ ಕೋರ್ಟ್ ವಿಚಾರಣೆ
ದರ್ಶನ್ ಕೇಸ್: ಚುರುಕುಗೊಳ್ಳಲಿದೆ ರೇಣುಕಾಸ್ವಾಮಿ ಪ್ರಕರಣದ ಕೋರ್ಟ್ ವಿಚಾರಣೆ
ಎಷ್ಟು ಕಾದ್ರೂ ಡಾಕ್ಟ್ರೇ ಬರ್ತಿಲ್ಲ! ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ
ಎಷ್ಟು ಕಾದ್ರೂ ಡಾಕ್ಟ್ರೇ ಬರ್ತಿಲ್ಲ! ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ
ಗಾಳಿಮಳೆ ಅನಾಹುತದಿಂದ ಬಾಣಂತಿ, ಮಗು ಬುದುಕಿದ್ದೇ ಪವಾಡ!
ಗಾಳಿಮಳೆ ಅನಾಹುತದಿಂದ ಬಾಣಂತಿ, ಮಗು ಬುದುಕಿದ್ದೇ ಪವಾಡ!