Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಯಮುನಾ ನದಿಯಿಂದ ಡಾಲ್ಫಿನ್ ಹಿಡಿದು ತಿಂದ ಮೀನುಗಾರರ ವಿರುದ್ಧ ಕೇಸು ದಾಖಲು

ಸಾಮಾಜಿಕ ಮಾಧ್ಯಮದಲ್ಲಿ ಮೀನುಗಾರರು ಡಾಲ್ಫಿನ್​​ನ್ನು ಹಿಡಿದು ತರುತ್ತಿದ್ದ ವಿಡಿಯೋ ವೈರಲ್​​​ ಆಗುತ್ತಿದ್ದಂತೆ ಪೋಲಿಸರು ಮೀನುಗಾರನನ್ನು ಬಂಧಿಸಿದ್ದಾರೆ.

Viral News: ಯಮುನಾ ನದಿಯಿಂದ ಡಾಲ್ಫಿನ್ ಹಿಡಿದು ತಿಂದ ಮೀನುಗಾರರ ವಿರುದ್ಧ ಕೇಸು ದಾಖಲು
ಡಾಲ್ಫಿನ್ ಹಿಡಿದು ತಿಂದ ಮೀನುಗಾರರ ವಿರುದ್ಧ ಕೇಸು ದಾಖಲು
Follow us
ಅಕ್ಷತಾ ವರ್ಕಾಡಿ
|

Updated on: Jul 25, 2023 | 1:20 PM

ಉತ್ತರಪ್ರದೇಶ: ಯಮುನಾ ನದಿಯಲ್ಲಿ ಮೀನುಗಾರರ ಬಲೆಯಲ್ಲಿ ಆಕಸ್ಮಿಕವಾಗಿ ಸಿಕ್ಕಿದ್ದ ಡಾಲ್ಫಿನ್ (Dolphin) ಹಿಡಿದು ತಂದು ಅಡುಗೆ ಮಾಡಿ ತಿಂದ ನಾಲ್ವರು ಮೀನುಗಾರರ ವಿರುದ್ಧ ಕೇಸು ದಾಖಲಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಮೀನುಗಾರರು ಡಾಲ್ಫಿನ್​​ನ್ನು ಹಿಡಿದು ತರುತ್ತಿದ್ದ ವಿಡಿಯೋ ವೈರಲ್​​​ ಆಗುತ್ತಿದ್ದಂತೆ ಪೋಲಿಸರು ಮೀನುಗಾರನನ್ನು ಬಂಧಿಸಿದ್ದಾರೆ. ಸೋಮವಾರ ಚೈಲ್ ಅರಣ್ಯ ರಕ್ಷಕ ರವೀಂದ್ರ ಕುಮಾರ್ ನೀಡಿದ ದೂರಿನ ಪ್ರಕಾರ, ನಸೀರ್‌ಪುರ ಗ್ರಾಮದ ಮೀನುಗಾರರು ಜುಲೈ 22 ರಂದು ಬೆಳಿಗ್ಗೆ ಯಮುನಾದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಬಲೆಯಲ್ಲಿ ಡಾಲ್ಫಿನ್ ಸಿಕ್ಕಿಬಿದ್ದಿದೆ. ನಂತರ ತಮ್ಮ ಭುಜದ ಮೇಲೆ ಇಟ್ಟುಕೊಂಡು ಮನೆಗೆ ಸಾಗಿಸಿ, ಬೇಯಿಸಿ ತಿಂದಿದ್ದಾರೆ ಎಂಬ ದೂರಿನ ಆಧಾರದ ಮೇಲೆ ಬಂಧಿಸಲಾಗಿದೆ ಎಂದು ಪಿಪ್ರಿ ಠಾಣಾಧಿಕಾರಿ ಶ್ರವಣ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ನಡುರಸ್ತೆಯಲ್ಲಿ ಸರಸರನೇ ಸಾಲಾಗಿ ಮರಿಗಳಿಗೆ ಜನ್ಮ ನೀಡಿದ ಹಾವು, ಕುತೂಹಲಗೊಂಡ ಜನ!

ಡಾಲ್ಫಿನ್ ಅನ್ನು ಹೆಗಲ ಮೇಲೆ ಇಟ್ಟು ಮನೆಗೆ ಕೊಂಡೊಯ್ಯುತ್ತಿರುವುದನ್ನು ಸ್ಥಳೀಯರು ಚಿತ್ರೀಕರಿಸಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ದೂರಿನ ಮೇರೆಗೆ ರಂಜೀತ್ ಕುಮಾರ್, ಸಂಜಯ್, ದೀವನ್ ಮತ್ತು ಬಾಬಾ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗಾಗಲೇ ರಂಜಿತ್​​​ ಕುಮಾರ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಉಳಿದ ಆರೋಪಿಗಳು ನಾಪತ್ತೆಯಾಗಿದ್ದು, ಆದಷ್ಟು ಬೇಗ ಅವರನ್ನು ಬಂಧಿಸಲಾಗುವುದು ಎಂದು ಎಸ್‌ಎಚ್‌ಒ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ