AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದಲ್ಲಾ,ಎರಡಲ್ಲ ಬರೋಬ್ಬರಿ 27 ಮಹಿಳೆಯರ ವಿರುದ್ಧ ಕೇಸು ದಾಖಲಿಸಿದ ವ್ಯಕ್ತಿ; 623 ಕೋಟಿ ರೂ. ಪರಿಹಾರಕ್ಕೆ ಬೇಡಿಕೆ

ವ್ಯಕ್ತಿಯೊಬ್ಬ ಸುಮಾರು 27 ಮಹಿಳೆಯರ ವಿರುದ್ಧ ಕೇಸು ದಾಖಲಿಸಿದ್ದಾನೆ. ಜೊತೆಗೆ ಅಷ್ಟೂ ಮಹಿಳೆಯ ವಿರುದ್ಧ 75 ಮಿಲಿಯನ್ ಡಾಲರ್ ಅಂದರೆ ಸುಮಾರು 623 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾನೆ.

ಒಂದಲ್ಲಾ,ಎರಡಲ್ಲ ಬರೋಬ್ಬರಿ 27 ಮಹಿಳೆಯರ ವಿರುದ್ಧ ಕೇಸು ದಾಖಲಿಸಿದ ವ್ಯಕ್ತಿ; 623 ಕೋಟಿ ರೂ. ಪರಿಹಾರಕ್ಕೆ ಬೇಡಿಕೆ
Image Credit source: Pinterest
ಅಕ್ಷತಾ ವರ್ಕಾಡಿ
|

Updated on: Jan 21, 2024 | 6:46 PM

Share

ನಿಕೋ ಡಿ ಅಂಬ್ರೋಸಿಯೊ ಎಂಬ ಅಮೇರಿಕನ್ ನಿವಾಸಿ  ಸುಮಾರು 27 ಮಹಿಳೆಯರ ವಿರುದ್ಧ ಕೇಸು ದಾಖಲಿಸಿದ್ದಾನೆ. ಜೊತೆಗೆ ಅಷ್ಟೂ ಮಹಿಳೆಯ ವಿರುದ್ಧ 75 ಮಿಲಿಯನ್ ಡಾಲರ್ ಅಂದರೆ ಸುಮಾರು 623 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾನೆ. ಅಷ್ಟಕ್ಕೂ ಆತನಿಗೆ ಈ ಮಹಿಳೆಯರ ಮೇಲೆ ಅಷ್ಟೊಂದು ಕೋಪ ಹುಟ್ಟಿಕೊಳ್ಳಲು ಕಾರಣ ಏನು ಗೊತ್ತಾ?

ಆಡಿಟಿ ಸೆಂಟ್ರಲ್ ವೆಬ್‌ಸೈಟ್‌ನ ವರದಿಯ ಪ್ರಕಾರ, 32 ವರ್ಷದ ನಿಕೊ ಡಿ’ಆಂಬ್ರೋಸಿಯೊ ಎಂಬ ವ್ಯಕ್ತಿ ತನ್ನೊಂದಿಗೆ ಡೇಟಿಂಗ್ ಮಾಡುವುದಾಗಿ ಹೇಳಿಕೊಂಡ ಹಲವಾರು ಮಹಿಳೆಯರು ಈತನ ವ್ಯಕ್ತಿತ್ವದ ಬಗ್ಗೆ ಅಸಭ್ಯವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್​​​ ಮಾಡಿದ್ದಾರೆ ಎಂಬ ಕಾರಣಕ್ಕೆ ಕೋಪಗೊಂಡು ಈ ಮಹಿಳೆಯರ ಮೇಲೆ ಕೇಸು ದಾಖಲಿಸಿಕೊಂಡಿದ್ದಾನೆ. ಈ ಫೇಸ್ಬುಕ್ ಗುಂಪು ಅಮೇರಿಕಾದಲ್ಲಿ ಸಾಕಷ್ಟು ಜನಪ್ರಿಯವಾಗಿದೆ. ಇದು ನ್ಯೂಯಾರ್ಕ್‌ನಲ್ಲಿ ಪ್ರಾರಂಭವಾದರೂ, ನಂತರ ಇದು ಇತರ ನಗರಗಳಿಗೂ ಹರಡಿತು. ಇದನ್ನು ಮುಖ್ಯವಾಗಿ ಮಹಿಳೆಯರು ತಮ್ಮ ಅನುಭವಗಳನ್ನು ಪುರುಷರೊಂದಿಗೆ ಹಂಚಿಕೊಳ್ಳಲು ಬಳಸುತ್ತಾರೆ.

ಇದನ್ನೂ ಓದಿ: ಸಿಂಗಲ್​​​ ಬಾಯ್ಸ್​​​ ​​​​ ನಿಮ್ಮ ಒಂಟಿತನವನ್ನು ಹೋಗಲಾಡಿಸಲು ಬಂದಿದ್ದಾಳೆ AI ಗೆಳತಿ

ಫೇಸ್‌ಬುಕ್ ಡೇಟಿಂಗ್ ಗ್ರೂಪ್‌ನಲ್ಲಿ ತನ್ನ ಬಗ್ಗೆ 27 ಮಹಿಳೆಯರು ಅಪಮಾನ ಮಾಡಿದಕ್ಕೆ 27 ಮಹಿಳೆಯರ ವಿರುದ್ಧ 75 ಮಿಲಿಯನ್ ಡಾಲರ್ ಅಂದರೆ ಸುಮಾರು 623 ಕೋಟಿಗೆ ಮೊಕದ್ದಮೆ ಹೂಡಿದ್ದಾನೆ. ಫೇಸ್‌ಬುಕ್ ಗುಂಪಿನಲ್ಲಿ ತನ್ನ ವೈಯಕ್ತಿಕ ಫೋಟೋಗಳನ್ನು ಹಂಚಿಕೊಳ್ಳುವುದರಿಂದ ಮತ್ತು ಹಲವಾರು ನನ್ನ ಬಗೆಗಿನ ಕಾಮೆಂಟ್‌ಗಳಿಂದಾಗಿ ತಾನು ‘ವೈಯಕ್ತಿಕ ಅವಮಾನ, ಮಾನಸಿಕ ವೇದನೆ, ಭಾವನಾತ್ಮಕ ತೊಂದರೆ, ಒತ್ತಡ, ಆತಂಕವನ್ನು ಅನುಭವಿಸಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾನೆ. ಹೀಗಾಗಿ 75 ಮಿಲಿಯನ್ ಡಾಲರ್ ಪರಿಹಾರಕ್ಕೆ ಬೇಡಿಕೆ ಇಟ್ಟಿದ್ದಾನೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್