AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್ಲೈನ್ ನಲ್ಲಿ ಖರೀದಿಸಿದ ಅಂಡರ್ವೇರ್ ಧರಿಸಿ ನನ್ನ ಮಗಳು ಪ್ರೆಗ್ನೆಂಟ್, ಕೋರ್ಟ್ಗೆ ದೂರು ನೀಡಿದ ಮಹಿಳೆ

ಚೀನಾದ ಮಹಿಳೆಯೊಬ್ಬಳು ಇತ್ತೀಚಿಗಷ್ಟೇ ಒಳ ಉಡುಪು ತಯಾರಿಕಾ ಕಂಪನಿಯೊಂದರ ವಿರುದ್ಧ ಕೋರ್ಟ್​​ ಮೆಟ್ಟಿಲೇರಿದ್ದು, ಆನ್ಲೈನ್ ನಲ್ಲಿ ಖರೀದಿಸಿದ ಅಂಡರ್ವೇರ್ ಧರಿಸಿ ನನ್ನ ಮಗಳು ಪ್ರೆಗ್ನೆಂಟ್ ಆಗಿದ್ದಾಳೆ ಎಂದು ದೂರಿನಲ್ಲಿ ಹೇಳೆಕೊಂಡಿದ್ದಾಳೆ. ಸದ್ಯ ಈ ಘಟನೆ ಸೋಶಿಯಲ್​​​ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಆನ್ಲೈನ್ ನಲ್ಲಿ ಖರೀದಿಸಿದ ಅಂಡರ್ವೇರ್ ಧರಿಸಿ ನನ್ನ ಮಗಳು ಪ್ರೆಗ್ನೆಂಟ್, ಕೋರ್ಟ್ಗೆ ದೂರು ನೀಡಿದ ಮಹಿಳೆ
"ಅಂಡರ್ವೇರ್ ಧರಿಸಿ ನನ್ನ ಮಗಳು ಪ್ರೆಗ್ನೆಂಟ್"
Follow us
ಅಕ್ಷತಾ ವರ್ಕಾಡಿ
|

Updated on:Aug 23, 2024 | 5:48 PM

ಚೀನಾದ ಮಹಿಳೆಯೊಬ್ಬಳು ಇತ್ತೀಚಿಗಷ್ಟೇ ಒಳ ಉಡುಪು ತಯಾರಿಕಾ ಕಂಪನಿಯ ವಿರುದ್ಧ ಕೋರ್ಟ್​​ ಮೆಟ್ಟಿಲೇರಿದ್ದು, ಸದ್ಯ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ತನಿಖೆಯ ವೇಳೆ ಮಹಿಳೆ ತನ್ನ ಮಗಳಿಗಾಗಿ ಆನ್ಲೈನ್ ನಲ್ಲಿ ಅಂಡರ್ವೇರ್ ಖರೀದಿ ಮಾಡಿರುವುದನ್ನು ಹೇಳಿದ್ದಾಳೆ.  ಅದನ್ನು ಧರಿಸಿದ ಬಳಿಕ ನನ್ನ ಮಗಳು ಗರ್ಭ ಧರಿಸಿದ್ದಾಳೆ. ಪ್ರೆಗ್ನೆಂಟ್ ಆಗಲು ಆನ್ಲೈನ್ ನಲ್ಲಿ ಖರೀದಿ ಮಾಡಿದ ಅಂಡರ್ವೇರ್ ಕಾರಣ ಎಂದು ಹೇಳಿಕೊಂಡಿದ್ದಾಳೆ.

ಟಾವೊಬಾವೊದ ಕಂಪನಿಯಿಂದ ಒಳಉಡುಪುಗಳನ್ನು ಖರೀದಿಸಿರುವುದಾಗಿ ಹೇಳಿಕೊಂಡಿದ್ದ ಮಹಿಳೆ, ತನ್ನ ಮಗಳು ಒಂದು ಜೊತೆ ಹೊಸ ಒಳ ಉಡುಪುಗಳನ್ನು ಧರಿಸಿದ ನಂತರ ಗರ್ಭಿಣಿಯಾಗಿದ್ದಾಳೆ ಎಂದು ದೂರು ನೀಡಲು ಗ್ರಾಹಕ ಬೆಂಬಲವನ್ನು ಸಂಪರ್ಕಿಸಿ, ಪರಿಹಾರಕ್ಕಾಗಿ ಬೇಡಿಕೆಯಿಟ್ಟಿದ್ದಾಳೆ.

ಮಹಿಳೆಯ ದೂರಿನ ವಿಚಾರ ಕೇಳುತ್ತಿದ್ದಂತೆ ಒಳ ಉಡುಪು ತಯಾರಿಕಾ ಕಂಪನಿ ಶಾಕ್​​ ಆಗಿದ್ದು, ಈ ರೀತಿ ಆಗಲು ಸಾಧ್ಯವಿಲ್ಲ ಎಂದು ಮಹಿಳೆಗೆ ಮನವರಿಕೆ ಮಾಡಲು ಸಿಬ್ಬಂದಿ ಪ್ರಯತ್ನಿಸಿದರೂ, ತನ್ನ ಮಗಳು ಗರ್ಭಿಣಿಯಾಗಲು ಇದೊಂದೇ ಕಾರಣ ಎಂದು ಪಟ್ಟು ಹಿಡಿದು ಕುಳಿತಿದ್ದಾಳೆ.

ಇದನ್ನೂ ಓದಿ: ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಡೆಗೆ ಹುಡುಗಿಯ ಗರ್ಭಧಾರಣೆಗೂ ಕಂಪನಿಯೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ ಎಂದು ಕೋರ್ಟ್​​​ ತೀರ್ಪು ನೀಡಿದ್ದು, ಈ ಘಟನೆಯ ಕುರಿತು ಒಳ ಉಡುಪು ತಯಾರಿಕಾ ಕಂಪನಿಯ ಸಿಇಒ ತನ್ನ ಅಧಿಕೃತ ಚಾನೆಲ್‌ಗಳಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಈ ಪೋಸ್ಟ್​ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:47 pm, Fri, 23 August 24

ಇಬ್ಬರು ಬೇರೆ ಬೇರೆ ಜಾತಿಯವರು; ಯುವತಿ ಎಸ್​ಸಿಯಾದರೆ ಯುವಕ ಗೌಡಾಸ್!
ಇಬ್ಬರು ಬೇರೆ ಬೇರೆ ಜಾತಿಯವರು; ಯುವತಿ ಎಸ್​ಸಿಯಾದರೆ ಯುವಕ ಗೌಡಾಸ್!
ಸಂಸದ ಇ ತುಕಾರಾಂ ಮತ್ತು ಶಾಸಕ ಭರತ್ ರೆಡ್ಡಿ ಮನಗಳ ಮೇಲೂ ಈಡಿ ದಾಳಿ
ಸಂಸದ ಇ ತುಕಾರಾಂ ಮತ್ತು ಶಾಸಕ ಭರತ್ ರೆಡ್ಡಿ ಮನಗಳ ಮೇಲೂ ಈಡಿ ದಾಳಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ