AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral video: ದನದ ಮುಂದೆ ಡಾನ್ಸ್ ಮಾಡಿದ ಯುವತಿ, ಹಾಯಲು ಹೋದ ದನ!

ದನದ ಮುಂದೆ ನಿಂತುಕೊಂಡು ನೃತ್ಯದ ರೀಲ್ಸ್​ ಮಾಡುತ್ತಿದ್ದಾಗ ಕೋಪಗೊಂಡ ದನ ಯುವತಿಗೆ ಹಾಯಲು ಹೋದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral video: ದನದ ಮುಂದೆ ಡಾನ್ಸ್ ಮಾಡಿದ ಯುವತಿ, ಹಾಯಲು ಹೋದ ದನ!
ಯುವತಿಗೆ ಹಾಯಲು ಹೋದ ದನ
TV9 Web
| Edited By: Rakesh Nayak Manchi|

Updated on: Jun 06, 2022 | 10:05 PM

Share

ಕೆಲವು ಬಾರಿ ಮನುಷ್ಯರು ಪ್ರಾಣಿಗಳ ಮುಂದೆ ಅತಿರೇಕದ ವರ್ತನೆ ತೋರಿ ಇಕ್ಕಟ್ಟಿಗೆ ಸಿಲುಕುತ್ತಾರೆ. ಒಂದಷ್ಟು ಮಂದಿಯ ಜೀವ ಹಾನಿಯಾದರೆ, ಇನ್ನೊಂದಷ್ಟು ಮಂದಿ ಕೂದಳೆಲೆ ಅಂತರದಲ್ಲಿ ಪ್ರಾಣಿಗಳ ದಾಳಿಯಿಂದ ಪಾರಾಗುತ್ತಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಅಂತಹದ್ದೇ ಒಂದು ವಿಡಿಯೋ ವೈರಲ್ (Video Viral) ಆಗುತ್ತಿದ್ದು, ಸಖತ್ ಟ್ರೋಲ್ (Troll) ಕೂಡ ಆಗಿದೆ.

ಇದನ್ನೂ ಓದಿ: Trending: ಗೆಳತಿಯ ಮೇಲಿನ ಕೋಪಕ್ಕೆ 40 ಕೋಟಿ ಮೌಲ್ಯದ ವಸ್ತುಗಳು ಢಮಾರ್!

ವೈರಲ್ ವಿಡಿಯೋದಲ್ಲಿ ನಿಲ್ಲಿಸಿರುವ ದ್ವಿಚಕ್ರ ವಾಹನ, ಯುವತಿ ಮತ್ತು ದನವನ್ನು ಕಾಣಬಹುದು. ಯುವತಿಯು ಆ ದನದ ಮುಂದೆ ನಿಂತುಕೊಂಡು ನೃತ್ಯದ ರೀಲ್ಸ್​ ಮಾಡಲು ಮುಂದಾಗುತ್ತಾಳೆ. ತನ್ನಷ್ಟಕ್ಕೇ ತಾನಿದ್ದ ದನಕ್ಕೆ ಯುವತಿಯ ನೃತ್ಯ ಕೋಪ ಬರುವಂತೆ ಮಾಡಿದೆ. ಒಂದೆರಡು ಬಾರಿ ಸೊಂಟ ಬಳುಕಿಸಿದ ಕೂಡಲೇ ಯುವತಿಯನ್ನು ದನ ಹಾಯಲು ಮುಂದಾಗಿದೆ. ಕೂಡಲೇ ಯುವತಿ ದ್ವಿಚಕ್ರ ವಾಹನದ ಕಡೆಗೆ ಭಯದಿಂದ ಓಡಿದ್ದಾಳೆ.

ಇದನ್ನೂ ಓದಿ: Trending: ಬರೋಬ್ಬರಿ 6 ಕೋಟಿಗೆ ಮಾರಾಟವಾಯ್ತು ನೆಕ್ಲೇಸ್! ಏಕಿಷ್ಟು ಡಿಮ್ಯಾಂಡ್ ಗೊತ್ತಾ?

ರೀಲ್ಸ್ ಮಾಡಲು ಹೋಗಿ ದನದ ಕೋಪಕ್ಕೆ ಗುರಿಯಾದ ಯುವತಿಯ ವಿಡಿಯೋ ಟ್ರೋಲ್​ಗೆ ತುತ್ತಾಗಿದ್ದು, bhutni ke memes ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವನ್ನು ಅಪ್ಲೋಡ್ ಮಾಡಲಾಗಿದೆ. ಈ ಟ್ರೋಲ್ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದೆ.

ವಿಡಿಯೋ ವೀಕ್ಷಿಸಿ: 

View this post on Instagram

A post shared by Bhutni_ke (@bhutni_ke_memes)

ಇದನ್ನೂ ಓದಿ:  Viral Video: ಚೀನಾದಲ್ಲಿ ಮಕ್ಕಳಿಗೆ ಕ್ರೀಡಾ ತರಬೇತಿ ಹೇಗಿರುತ್ತದೆ ಗೊತ್ತಾ? ಇಲ್ಲಿ ನೋಡಿ

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು