Viral video: ದನದ ಮುಂದೆ ಡಾನ್ಸ್ ಮಾಡಿದ ಯುವತಿ, ಹಾಯಲು ಹೋದ ದನ!

ದನದ ಮುಂದೆ ನಿಂತುಕೊಂಡು ನೃತ್ಯದ ರೀಲ್ಸ್​ ಮಾಡುತ್ತಿದ್ದಾಗ ಕೋಪಗೊಂಡ ದನ ಯುವತಿಗೆ ಹಾಯಲು ಹೋದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral video: ದನದ ಮುಂದೆ ಡಾನ್ಸ್ ಮಾಡಿದ ಯುವತಿ, ಹಾಯಲು ಹೋದ ದನ!
ಯುವತಿಗೆ ಹಾಯಲು ಹೋದ ದನ
Follow us
| Updated By: Rakesh Nayak Manchi

Updated on: Jun 06, 2022 | 10:05 PM

ಕೆಲವು ಬಾರಿ ಮನುಷ್ಯರು ಪ್ರಾಣಿಗಳ ಮುಂದೆ ಅತಿರೇಕದ ವರ್ತನೆ ತೋರಿ ಇಕ್ಕಟ್ಟಿಗೆ ಸಿಲುಕುತ್ತಾರೆ. ಒಂದಷ್ಟು ಮಂದಿಯ ಜೀವ ಹಾನಿಯಾದರೆ, ಇನ್ನೊಂದಷ್ಟು ಮಂದಿ ಕೂದಳೆಲೆ ಅಂತರದಲ್ಲಿ ಪ್ರಾಣಿಗಳ ದಾಳಿಯಿಂದ ಪಾರಾಗುತ್ತಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಅಂತಹದ್ದೇ ಒಂದು ವಿಡಿಯೋ ವೈರಲ್ (Video Viral) ಆಗುತ್ತಿದ್ದು, ಸಖತ್ ಟ್ರೋಲ್ (Troll) ಕೂಡ ಆಗಿದೆ.

ಇದನ್ನೂ ಓದಿ: Trending: ಗೆಳತಿಯ ಮೇಲಿನ ಕೋಪಕ್ಕೆ 40 ಕೋಟಿ ಮೌಲ್ಯದ ವಸ್ತುಗಳು ಢಮಾರ್!

ವೈರಲ್ ವಿಡಿಯೋದಲ್ಲಿ ನಿಲ್ಲಿಸಿರುವ ದ್ವಿಚಕ್ರ ವಾಹನ, ಯುವತಿ ಮತ್ತು ದನವನ್ನು ಕಾಣಬಹುದು. ಯುವತಿಯು ಆ ದನದ ಮುಂದೆ ನಿಂತುಕೊಂಡು ನೃತ್ಯದ ರೀಲ್ಸ್​ ಮಾಡಲು ಮುಂದಾಗುತ್ತಾಳೆ. ತನ್ನಷ್ಟಕ್ಕೇ ತಾನಿದ್ದ ದನಕ್ಕೆ ಯುವತಿಯ ನೃತ್ಯ ಕೋಪ ಬರುವಂತೆ ಮಾಡಿದೆ. ಒಂದೆರಡು ಬಾರಿ ಸೊಂಟ ಬಳುಕಿಸಿದ ಕೂಡಲೇ ಯುವತಿಯನ್ನು ದನ ಹಾಯಲು ಮುಂದಾಗಿದೆ. ಕೂಡಲೇ ಯುವತಿ ದ್ವಿಚಕ್ರ ವಾಹನದ ಕಡೆಗೆ ಭಯದಿಂದ ಓಡಿದ್ದಾಳೆ.

ಇದನ್ನೂ ಓದಿ: Trending: ಬರೋಬ್ಬರಿ 6 ಕೋಟಿಗೆ ಮಾರಾಟವಾಯ್ತು ನೆಕ್ಲೇಸ್! ಏಕಿಷ್ಟು ಡಿಮ್ಯಾಂಡ್ ಗೊತ್ತಾ?

ರೀಲ್ಸ್ ಮಾಡಲು ಹೋಗಿ ದನದ ಕೋಪಕ್ಕೆ ಗುರಿಯಾದ ಯುವತಿಯ ವಿಡಿಯೋ ಟ್ರೋಲ್​ಗೆ ತುತ್ತಾಗಿದ್ದು, bhutni ke memes ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವನ್ನು ಅಪ್ಲೋಡ್ ಮಾಡಲಾಗಿದೆ. ಈ ಟ್ರೋಲ್ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದೆ.

ವಿಡಿಯೋ ವೀಕ್ಷಿಸಿ: 

View this post on Instagram

A post shared by Bhutni_ke (@bhutni_ke_memes)

ಇದನ್ನೂ ಓದಿ:  Viral Video: ಚೀನಾದಲ್ಲಿ ಮಕ್ಕಳಿಗೆ ಕ್ರೀಡಾ ತರಬೇತಿ ಹೇಗಿರುತ್ತದೆ ಗೊತ್ತಾ? ಇಲ್ಲಿ ನೋಡಿ

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ