AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral video: ದನದ ಮುಂದೆ ಡಾನ್ಸ್ ಮಾಡಿದ ಯುವತಿ, ಹಾಯಲು ಹೋದ ದನ!

ದನದ ಮುಂದೆ ನಿಂತುಕೊಂಡು ನೃತ್ಯದ ರೀಲ್ಸ್​ ಮಾಡುತ್ತಿದ್ದಾಗ ಕೋಪಗೊಂಡ ದನ ಯುವತಿಗೆ ಹಾಯಲು ಹೋದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral video: ದನದ ಮುಂದೆ ಡಾನ್ಸ್ ಮಾಡಿದ ಯುವತಿ, ಹಾಯಲು ಹೋದ ದನ!
ಯುವತಿಗೆ ಹಾಯಲು ಹೋದ ದನ
TV9 Web
| Edited By: Rakesh Nayak Manchi|

Updated on: Jun 06, 2022 | 10:05 PM

Share

ಕೆಲವು ಬಾರಿ ಮನುಷ್ಯರು ಪ್ರಾಣಿಗಳ ಮುಂದೆ ಅತಿರೇಕದ ವರ್ತನೆ ತೋರಿ ಇಕ್ಕಟ್ಟಿಗೆ ಸಿಲುಕುತ್ತಾರೆ. ಒಂದಷ್ಟು ಮಂದಿಯ ಜೀವ ಹಾನಿಯಾದರೆ, ಇನ್ನೊಂದಷ್ಟು ಮಂದಿ ಕೂದಳೆಲೆ ಅಂತರದಲ್ಲಿ ಪ್ರಾಣಿಗಳ ದಾಳಿಯಿಂದ ಪಾರಾಗುತ್ತಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಅಂತಹದ್ದೇ ಒಂದು ವಿಡಿಯೋ ವೈರಲ್ (Video Viral) ಆಗುತ್ತಿದ್ದು, ಸಖತ್ ಟ್ರೋಲ್ (Troll) ಕೂಡ ಆಗಿದೆ.

ಇದನ್ನೂ ಓದಿ: Trending: ಗೆಳತಿಯ ಮೇಲಿನ ಕೋಪಕ್ಕೆ 40 ಕೋಟಿ ಮೌಲ್ಯದ ವಸ್ತುಗಳು ಢಮಾರ್!

ವೈರಲ್ ವಿಡಿಯೋದಲ್ಲಿ ನಿಲ್ಲಿಸಿರುವ ದ್ವಿಚಕ್ರ ವಾಹನ, ಯುವತಿ ಮತ್ತು ದನವನ್ನು ಕಾಣಬಹುದು. ಯುವತಿಯು ಆ ದನದ ಮುಂದೆ ನಿಂತುಕೊಂಡು ನೃತ್ಯದ ರೀಲ್ಸ್​ ಮಾಡಲು ಮುಂದಾಗುತ್ತಾಳೆ. ತನ್ನಷ್ಟಕ್ಕೇ ತಾನಿದ್ದ ದನಕ್ಕೆ ಯುವತಿಯ ನೃತ್ಯ ಕೋಪ ಬರುವಂತೆ ಮಾಡಿದೆ. ಒಂದೆರಡು ಬಾರಿ ಸೊಂಟ ಬಳುಕಿಸಿದ ಕೂಡಲೇ ಯುವತಿಯನ್ನು ದನ ಹಾಯಲು ಮುಂದಾಗಿದೆ. ಕೂಡಲೇ ಯುವತಿ ದ್ವಿಚಕ್ರ ವಾಹನದ ಕಡೆಗೆ ಭಯದಿಂದ ಓಡಿದ್ದಾಳೆ.

ಇದನ್ನೂ ಓದಿ: Trending: ಬರೋಬ್ಬರಿ 6 ಕೋಟಿಗೆ ಮಾರಾಟವಾಯ್ತು ನೆಕ್ಲೇಸ್! ಏಕಿಷ್ಟು ಡಿಮ್ಯಾಂಡ್ ಗೊತ್ತಾ?

ರೀಲ್ಸ್ ಮಾಡಲು ಹೋಗಿ ದನದ ಕೋಪಕ್ಕೆ ಗುರಿಯಾದ ಯುವತಿಯ ವಿಡಿಯೋ ಟ್ರೋಲ್​ಗೆ ತುತ್ತಾಗಿದ್ದು, bhutni ke memes ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವನ್ನು ಅಪ್ಲೋಡ್ ಮಾಡಲಾಗಿದೆ. ಈ ಟ್ರೋಲ್ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದೆ.

ವಿಡಿಯೋ ವೀಕ್ಷಿಸಿ: 

View this post on Instagram

A post shared by Bhutni_ke (@bhutni_ke_memes)

ಇದನ್ನೂ ಓದಿ:  Viral Video: ಚೀನಾದಲ್ಲಿ ಮಕ್ಕಳಿಗೆ ಕ್ರೀಡಾ ತರಬೇತಿ ಹೇಗಿರುತ್ತದೆ ಗೊತ್ತಾ? ಇಲ್ಲಿ ನೋಡಿ

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!