AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ತಿಂಗಳ ಹಸುಗೂಸನ್ನು ನಿರ್ದಯವಾಗಿ ಹೊಡೆದ ಕ್ರೂರಿ ಮಹಿಳೆ; ವಿಡಿಯೋ ವೈರಲ್

ಕಾನೂನಿನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ತಾಯಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆಕೆಯನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಎರಡು ತಿಂಗಳ ಹಸುಗೂಸನ್ನು ನಿರ್ದಯವಾಗಿ ಹೊಡೆದ ಕ್ರೂರಿ ಮಹಿಳೆ; ವಿಡಿಯೋ ವೈರಲ್
ಮಗುವನ್ನು ಹೊಡೆಯುತ್ತಿರುವ ಮಹಿಳೆ
TV9 Web
| Edited By: |

Updated on: Apr 12, 2022 | 3:08 PM

Share

ಜಮ್ಮು: ಮಹಿಳೆ (Woman) ಯೊಬ್ಬಳು ತನ್ನ 2 ತಿಂಗಳ ಹಸುಗೂಸನ್ನು ನಿರ್ದಯವಾಗಿ ಹೊಡೆದು ಬೆನ್ನುಮೂಳೆಯನ್ನು ಮುರಿದಿರುವಂತಹ ಘಟನೆ ಜಮ್ಮುನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೋಡುಗರನ್ನು ಸಂಪೂರ್ಣ ಆಘಾತಕ್ಕೆ ಒಳಗಾಗಿಸುತ್ತೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋವನ್ನು ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯದ್ದು ಎಂದು ಗುರುತಿಸಲಾಗಿದೆ. ಅಂಬೆಗಾಲಿಡುತ್ತಿರುವ ಮಗು ನಿರಂತರವಾಗಿ ಅಳುತ್ತಿರುವಾಗ ಹಾಸಿಗೆಯ ಮೇಲೆ ಕುಳಿತ ಮಹಿಳೆ ಯಾರೊಂದಿಗೊ ಜಗಳವಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಮಗು ಅಳುವುದನ್ನು ನಿಲ್ಲಿಸದಿದ್ದಾಗ, ಕೋಪಗೊಂಡ ಮಹಿಳೆ ಕಪಾಳಕ್ಕೆ  ಹೊಡೆಯುತ್ತಾಳೆ. ಮತ್ತೆ ಹಾಸಿಗೆಯ ಮೇಲೆ ಹಾಕಿ ಕೂಡ ಹೊಡೆಯುತ್ತಾಳೆ. ವಿಡಿಯೋ ವೈರಲ್ ಆದ ನಂತರ, ಪೊಲೀಸರು ವಿಡಿಯೋವನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಪತ್ತೆಹಚ್ಚಿ, ಶಂಕಿತ ಮಹಿಳೆಯನ್ನು ಬಂಧಿಸಿದ್ದಾರೆ. ಪೊಲೀಸ್ ತನಿಖೆಯಿಂದ ಮಹಿಳೆಯನ್ನು ಪ್ರೀತಿ ಶರ್ಮಾ ಎಂದು ಗುರುತಿಸಲಾಗಿದೆ, ಸಾಂಬಾ ಜಿಲ್ಲೆಯ ಅಪ್ಪರ್ ಕಮಿಲಾ ಪುರಮಂಡಲ್ ನಿವಾಸಿ ಎನ್ನಲಾಗುತ್ತಿದೆ.

ಕಾನೂನಿನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ತಾಯಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆಕೆಯನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ವರ್ಷ ಇದೇ ರೀತಿಯ ಘಟನೆಯಲ್ಲಿ ಆಂಧ್ರಪ್ರದೇಶ ಮೂಲದ ಮಹಿಳೆಯೊಬ್ಬರು ತನ್ನ 18 ತಿಂಗಳ ಗಂಡು ಮಗುವಿಗೆ ಥಳಿಸಿದ್ದು ಕ್ಯಾಮರಾದಲ್ಲಿ ಸೆರೆಯಾಗಿತ್ತು. ಕಾಣಿಸಿಕೊಂಡಿರುವ ವೀಡಿಯೊಗಳಲ್ಲಿ, ಮಹಿಳೆ ತನ್ನ ಮುಷ್ಟಿಯಿಂದ ಮಗುವಿಗೆ ಪದೇ ಪದೇ ಹೊಡೆಯುವುದು ಮತ್ತು ಮೂಗು, ಬಾಯಿಯಿಂದ ರಕ್ತಸ್ರಾವವಾಗುವುದನ್ನು ಕಾಣಬಹುದು.

ಇದನ್ನೂ ಓದಿ:

WhatsApp : ವಾಟ್ಸ್​ಆ್ಯಪ್​ನಲ್ಲಿ ಚಾಟ್ ಅನ್ನು ಹೈಡ್ ಮಾಡುವ ಟ್ರಿಕ್ ನಿಮಗೆ ಗೊತ್ತೇ?: ಇಲ್ಲಿದೆ ನೋಡಿ

‘ನಾವು ಎಲ್ಲವನ್ನು ಎದುರಿಸುತ್ತಾ ಸಾಗಬೇಕು’; ರಾಜ್​ ಪುಣ್ಯಸ್ಮರಣೆ ದಿನ ಶಿವಣ್ಣ ಮಾತು

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ