AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಆನ್ಲೈನ್​​ನಲ್ಲಿ ಆರ್ಡರ್​​ ಮಾಡಿದ ವಸ್ತು 4 ವರ್ಷದ ಬಳಿಕ ಡೆಲಿವರಿ

ವ್ಯಕ್ತಿಯೊರ್ವ ಸುಮಾರು ಸುಮಾರು ನಾಲ್ಕು ವರ್ಷಗಳ ಹಿಂದೆ ಪ್ರಾಡೆಕ್ಟ್​​ ಒಂದನ್ನು ಆನ್ಲೈನ್​​ನಲ್ಲಿ ಆರ್ಡರ್ ಮಾಡಿದ್ದು, ಇದೀಗಾ ಆತನ ಕೈಗೆ ಬಂದು ತಲುಪಿದೆ. ಈ ಕುರಿತು ಪೋಸ್ಟ್​​​ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ.

Viral News: ಆನ್ಲೈನ್​​ನಲ್ಲಿ ಆರ್ಡರ್​​ ಮಾಡಿದ ವಸ್ತು 4 ವರ್ಷದ ಬಳಿಕ ಡೆಲಿವರಿ
ಆನ್ಲೈನ್​​ನಲ್ಲಿ ಆರ್ಡರ್​​ ಮಾಡಿದ ವಸ್ತು 4 ವರ್ಷದ ಬಳಿಕ ಡೆಲಿವರಿImage Credit source: twitter
ಅಕ್ಷತಾ ವರ್ಕಾಡಿ
|

Updated on: Jun 24, 2023 | 3:49 PM

Share

ದೆಹಲಿ ಮೂಲದ ನಿತಿನ್ ಅಗರ್ವಾಲ್ ಎಂಬ ಟೆಕ್ಕಿ ಸುಮಾರು ನಾಲ್ಕು ವರ್ಷಗಳ ಹಿಂದೆ ಅಲಿ ಎಕ್ಸ್​​​​ಪ್ರೆಸ್​​​​​(AliExpress) ಆಪ್ಲೀಕೇಶನ್​​​ನಲ್ಲಿ ​​​​ಪ್ರಾಡೆಕ್ಟ್​​ ಒಂದನ್ನು ಆನ್ಲೈನ್​​ನಲ್ಲಿ ಆರ್ಡರ್ ಮಾಡಿದ್ದಾರೆ. ಬರೋಬ್ಬರೀ ನಾಲ್ಕು ವರ್ಷಗಳ ನಂತರ ಡೆಲಿವರಿ ಆಗಿದ್ದು, ಸ್ವತಃ ನಿತಿನ್ ಈ ಕುರಿತು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಇದೀಗಾ ಈ ಸುದ್ದಿ ಎಲ್ಲೆಡೆ ಭಾರೀ ವೈರಲ್​ ಆಗಿದೆ.

2020 ರಲ್ಲಿ ಭಾರತ ಸರ್ಕಾರವು 58 ಇತರ ಚೀನೀ ಅಪ್ಲಿಕೇಶನ್‌ಗಳೊಂದಿಗೆ ಈ ಅಲಿ ಎಕ್ಸ್​​​​ಪ್ರೆಸ್ ಅಪ್ಲಿಕೇಶನ್‌ ಅನ್ನು ಭಾರತದಲ್ಲಿ ಬ್ಯಾನ್​​​ ಮಾಡಲಾಗಿದೆ. ಆದರೆ ಬ್ಯಾನ್​​​ ಮಾಡುವ ಸ್ವಲ್ಪ ದಿನಗಳ ಹಿಂದೆ, ನಿತಿನ್ ಎಲೆಕ್ಟ್ರಾನಿಕ್ಸ್ ಉತ್ಪನ್ನವೊಂದನ್ನು ಆರ್ಡರ್​​ ಮಾಡಿದ್ದಾರೆ. ಈ ಅಲಿ ಎಕ್ಸ್​​​​ಪ್ರೆಸ್ (ಈಗ ಭಾರತದಲ್ಲಿ ನಿಷೇಧಿಸಲಾಗಿದೆ) ಅಪ್ಲಿಕೇಶನ್‌ ಮೂಲಕ ಭಾರತದಲ್ಲಿ ಲಭ್ಯವಿಲ್ಲದ ಕೆಲವು ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ಚೀನಾದಿಂದ ಆರ್ಡರ್ ಮಾಡಬಹುದಾಗಿತ್ತು.

ಇದನ್ನೂ ಓದಿ: ಹೆಣ್ಣುಮಕ್ಕಳಿಂದ ನಿರಾಕರಣೆ; ತನ್ನ ಎತ್ತರ ಹೆಚ್ಚಿಸಿಕೊಳ್ಳಲು ಈತ ರೂ. 66 ಲಕ್ಷ ವ್ಯಯಿಸಿದ

ಟ್ವಿಟರ್ ಪೋಸ್ಟ್‌ನಲ್ಲಿ, ಅಗರ್ವಾಲ್ ತಮ್ಮ ಆಶ್ಚರ್ಯವನ್ನು ವ್ಯಕ್ತಪಡಿಸಿದ್ದು, ಜೊತೆಗೆ ಎಂದಿಗೂ ಭರವಸೆ ಕಳೆದುಕೊಳ್ಳದಿರಿ. ಅಲಿ ಎಕ್ಸ್‌ಪ್ರೆಸ್‌ನಿಂದ 2019 ರಲ್ಲಿ ಆರ್ಡರ್ ಮಾಡಿದ್ದೆ, ಇಂದು ಪಾರ್ಸೆಲ್ ಬಂದು ತಲುಪಿದೆ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್​​ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು