AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಆನ್ಲೈನ್​​ನಲ್ಲಿ ಆರ್ಡರ್​​ ಮಾಡಿದ ವಸ್ತು 4 ವರ್ಷದ ಬಳಿಕ ಡೆಲಿವರಿ

ವ್ಯಕ್ತಿಯೊರ್ವ ಸುಮಾರು ಸುಮಾರು ನಾಲ್ಕು ವರ್ಷಗಳ ಹಿಂದೆ ಪ್ರಾಡೆಕ್ಟ್​​ ಒಂದನ್ನು ಆನ್ಲೈನ್​​ನಲ್ಲಿ ಆರ್ಡರ್ ಮಾಡಿದ್ದು, ಇದೀಗಾ ಆತನ ಕೈಗೆ ಬಂದು ತಲುಪಿದೆ. ಈ ಕುರಿತು ಪೋಸ್ಟ್​​​ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ.

Viral News: ಆನ್ಲೈನ್​​ನಲ್ಲಿ ಆರ್ಡರ್​​ ಮಾಡಿದ ವಸ್ತು 4 ವರ್ಷದ ಬಳಿಕ ಡೆಲಿವರಿ
ಆನ್ಲೈನ್​​ನಲ್ಲಿ ಆರ್ಡರ್​​ ಮಾಡಿದ ವಸ್ತು 4 ವರ್ಷದ ಬಳಿಕ ಡೆಲಿವರಿImage Credit source: twitter
ಅಕ್ಷತಾ ವರ್ಕಾಡಿ
|

Updated on: Jun 24, 2023 | 3:49 PM

Share

ದೆಹಲಿ ಮೂಲದ ನಿತಿನ್ ಅಗರ್ವಾಲ್ ಎಂಬ ಟೆಕ್ಕಿ ಸುಮಾರು ನಾಲ್ಕು ವರ್ಷಗಳ ಹಿಂದೆ ಅಲಿ ಎಕ್ಸ್​​​​ಪ್ರೆಸ್​​​​​(AliExpress) ಆಪ್ಲೀಕೇಶನ್​​​ನಲ್ಲಿ ​​​​ಪ್ರಾಡೆಕ್ಟ್​​ ಒಂದನ್ನು ಆನ್ಲೈನ್​​ನಲ್ಲಿ ಆರ್ಡರ್ ಮಾಡಿದ್ದಾರೆ. ಬರೋಬ್ಬರೀ ನಾಲ್ಕು ವರ್ಷಗಳ ನಂತರ ಡೆಲಿವರಿ ಆಗಿದ್ದು, ಸ್ವತಃ ನಿತಿನ್ ಈ ಕುರಿತು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಇದೀಗಾ ಈ ಸುದ್ದಿ ಎಲ್ಲೆಡೆ ಭಾರೀ ವೈರಲ್​ ಆಗಿದೆ.

2020 ರಲ್ಲಿ ಭಾರತ ಸರ್ಕಾರವು 58 ಇತರ ಚೀನೀ ಅಪ್ಲಿಕೇಶನ್‌ಗಳೊಂದಿಗೆ ಈ ಅಲಿ ಎಕ್ಸ್​​​​ಪ್ರೆಸ್ ಅಪ್ಲಿಕೇಶನ್‌ ಅನ್ನು ಭಾರತದಲ್ಲಿ ಬ್ಯಾನ್​​​ ಮಾಡಲಾಗಿದೆ. ಆದರೆ ಬ್ಯಾನ್​​​ ಮಾಡುವ ಸ್ವಲ್ಪ ದಿನಗಳ ಹಿಂದೆ, ನಿತಿನ್ ಎಲೆಕ್ಟ್ರಾನಿಕ್ಸ್ ಉತ್ಪನ್ನವೊಂದನ್ನು ಆರ್ಡರ್​​ ಮಾಡಿದ್ದಾರೆ. ಈ ಅಲಿ ಎಕ್ಸ್​​​​ಪ್ರೆಸ್ (ಈಗ ಭಾರತದಲ್ಲಿ ನಿಷೇಧಿಸಲಾಗಿದೆ) ಅಪ್ಲಿಕೇಶನ್‌ ಮೂಲಕ ಭಾರತದಲ್ಲಿ ಲಭ್ಯವಿಲ್ಲದ ಕೆಲವು ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ಚೀನಾದಿಂದ ಆರ್ಡರ್ ಮಾಡಬಹುದಾಗಿತ್ತು.

ಇದನ್ನೂ ಓದಿ: ಹೆಣ್ಣುಮಕ್ಕಳಿಂದ ನಿರಾಕರಣೆ; ತನ್ನ ಎತ್ತರ ಹೆಚ್ಚಿಸಿಕೊಳ್ಳಲು ಈತ ರೂ. 66 ಲಕ್ಷ ವ್ಯಯಿಸಿದ

ಟ್ವಿಟರ್ ಪೋಸ್ಟ್‌ನಲ್ಲಿ, ಅಗರ್ವಾಲ್ ತಮ್ಮ ಆಶ್ಚರ್ಯವನ್ನು ವ್ಯಕ್ತಪಡಿಸಿದ್ದು, ಜೊತೆಗೆ ಎಂದಿಗೂ ಭರವಸೆ ಕಳೆದುಕೊಳ್ಳದಿರಿ. ಅಲಿ ಎಕ್ಸ್‌ಪ್ರೆಸ್‌ನಿಂದ 2019 ರಲ್ಲಿ ಆರ್ಡರ್ ಮಾಡಿದ್ದೆ, ಇಂದು ಪಾರ್ಸೆಲ್ ಬಂದು ತಲುಪಿದೆ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್​​ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!