AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟ್ಟ ಬಾಲಕಿಯೊಂದಿಗೆ ವ್ಯಾಯಾಮ ಮಾಡಿದ ನಾಯಿ; ವಿಡಿಯೋ ವೈರಲ್

ಪುಟ್ಟ ಬಾಲಕಿ ಮನೆಯಲ್ಲಿ ವ್ಯಾಯಾಮ ಮಾಡುತ್ತಿರುತ್ತಾಳೆ. ಅವಳ ಜೊತೆಗೆ ಶ್ವಾನ ಕೂಡಾ ವ್ಯಾಯಾಮ ಮಾಡಿದೆ. ಆಕೆ ಮಾಡಿದಂತೆ ನಾಯಿಯೂ ಕೂಡಾ ವ್ಯಾಯಾಮ ಮಾಡಿದೆ. ಬ್ಯುಟೆಂಗೆಬೀಡೆನ್ ಹೆಸರಿನ ಟ್ವಿಟ್ಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಪುಟ್ಟ ಬಾಲಕಿಯೊಂದಿಗೆ ವ್ಯಾಯಾಮ ಮಾಡಿದ ನಾಯಿ; ವಿಡಿಯೋ ವೈರಲ್
ವ್ಯಾಯಾಮ ಮಾಡುತ್ತಿರುವ ಪುಟ್ಟ ಬಾಲಕಿ ಮತ್ತು ನಾಯಿ
Follow us
TV9 Web
| Updated By: sandhya thejappa

Updated on: Dec 22, 2021 | 11:11 AM

ಪ್ರೀತಿಯಿಂದ ಸಾಕಿರುವ ನಾಯಿ ಮನೆಯವರ ಮಾತನ್ನು ಚಾಚು ತಪ್ಪದೆ ಪಾಲಿಸುತ್ತದೆ. ನಾಯಿಯ ಒಳ್ಳೆ ಬುದ್ದಿಗೆ ಮನೆಯವರು ಕೂಡಾ ತುಂಬಾ ಮುದ್ದಾಗಿ ಸಾಕುತ್ತಾರೆ. ಮಗುವಂತೆ ಪೋಷಿಸುತ್ತಾರೆ. ಶ್ವಾನ ಕೂಡಾ ಮನೆಯವರೊಂದಿಗೆ ಅಷ್ಟೇ ಪ್ರೀತಿಯಿಂದ ಬೆರೆತು ಹೋಗಿರುತ್ತದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ಕೂಡಾ ಶ್ವಾನ ಮತ್ತು ಮುದ್ದಾದ ಮಗುವಿನ ಆಟದ ದೃಶ್ಯ. ಪುಟ್ಟ ಹುಡುಗಿ ಮತ್ತು ಪ್ರೀತಿಯಿಂದ ಸಾಕಿದ ನಾಯಿ ಜೊತೆಯಾಗಿ ಸಾಹಸ ಪ್ರದರ್ಶಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಪುಟ್ಟ ಬಾಲಕಿ ಮನೆಯಲ್ಲಿ ವ್ಯಾಯಾಮ ಮಾಡುತ್ತಿರುತ್ತಾಳೆ. ಅವಳ ಜೊತೆಗೆ ಶ್ವಾನ ಕೂಡಾ ವ್ಯಾಯಾಮ ಮಾಡಿದೆ. ಆಕೆ ಮಾಡಿದಂತೆ ನಾಯಿಯೂ ಕೂಡಾ ವ್ಯಾಯಾಮ ಮಾಡಿದೆ. ಬ್ಯುಟೆಂಗೆಬೀಡೆನ್ ಹೆಸರಿನ ಟ್ವಿಟ್ಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 2 ಮಿಲಿಯನ್ಗೂ ಅಧಿಕ ಮಂದಿ ಈ ವಿಡಿಯೋವನ್ನು ವೀಕ್ಷಿಸಿ, ಖುಷಿ ವ್ಯಕ್ತಪಡಿಸಿದ್ದಾರೆ. ನಾಯಿ ಮತ್ತು ಬಾಲಕಿ ನಡುವಿನ ಬಾಂಧವ್ಯವನ್ನು ವೈರಲ್ ಆಗಿರುವ ವಿಡಿಯೋ ಸಾರುತ್ತದೆ.

1 ನಿಮಿಷದ ವಿಡಿಯೋದಲ್ಲಿ ಪುಟ್ಟ ಹುಡುಗಿ, ತನ್ನ ಸಾಕು ನಾಯಿಯೊಂದಿಗೆ ಕೆಲವು ಅದ್ಭುತ ಸಾಹಸಗಳನ್ನು ಮಾಡುವುದನ್ನು ಕಾಣಬಹುದು. ಇಬ್ಬರೂ ಈ ವ್ಯಾಯಾಮಗಳನ್ನು ಅಭ್ಯಾಸ ಮಾಡಲು ಸಾಕಷ್ಟು ಸಮಯವನ್ನು ತೆಗೆದುಕೊಂಡಿದ್ದಾರೆ. ವಿಡಿಯೋವನ್ನು ವೀಕ್ಷಿಸಿದ ನೆಟ್ಟಿಗರು, ಇದು ಮನರಂಜನೀಯವಾಗಿದೆ ಅಂತ ಕಾಮೆಂಟ್ ಮಾಡಿದ್ದಾರೆ. ಇನ್ನು ಕೆಲವರು ಕಲ್ಮಶವಿಲ್ಲದ ಮುಗ್ಧ ಪ್ರೀತಿ ವಿಡಿಯೋದಲ್ಲಿ ಕಾಣಬಹುದು ಅಂತ ಹೇಳಿದ್ದಾರೆ.

ಇದನ್ನೂ ಓದಿ

ಡೈವೋರ್ಸ್​: ದುಬೈ ದೊರೆ ತನ್ನ 6ನೇ ಪತ್ನಿಗೆ 5555 ಕೋಟಿ ರೂ ಜೀವನಾಂಶ ನೀಡಲು ಸೂಚಿಸಿದ ಲಂಡನ್​ ಕೋರ್ಟ್​! ಇಲ್ಲಿದೆ ಇಂಟರೆಸ್ಟಿಂಗ್​ ಕಹಾನಿ

ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆ, ನೋಯ್ಡಾದಲ್ಲಿ ಗಂಭೀರ

ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ