Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿ ಗುಂಡಿ ತೋಡುವುದ ಕಂಡೆ; ಕಾಣಿರೇ ದಾಸರೇ ಈ ‘ಕಲಿ’ಯುಗವ

Dog : ಬೆಕ್ಕು ಭಕ್ಕರಿ ಮಾಡೂದ ಕಂಡೆ, ಇಲಿಯ ಒಲಿಯ ಊದುದ ಕಂಡೆ, ಕಪ್ಪೆ ಪಾತರ ಕುಣಿವುದ ಕಂಡೆ, ಏಡಿ ಮದ್ದಳೆ ಬಡೆವುದ ಕಂಡೆ... ಎಂದ ಪುರಂದರರು ಒಮ್ಮೆ ಇಲ್ಲಿ ಬಂದು ನೋಡಬಾರದೆ?

ನಾಯಿ ಗುಂಡಿ ತೋಡುವುದ ಕಂಡೆ; ಕಾಣಿರೇ ದಾಸರೇ ಈ 'ಕಲಿ'ಯುಗವ
ಗಿಡ ನೆಡಲು ಗುಂಡಿ ತೋಡುತ್ತಿರುವ ನಾಯಿ
Follow us
ಶ್ರೀದೇವಿ ಕಳಸದ
|

Updated on: May 12, 2023 | 4:20 PM

Viral Video : ಪೇಟೆಗೆ ಹೋಗಿ ತರಕಾರಿ ತರುವ, ದಿನಸಿ ಸಾಮಾನುಗಳನ್ನು ತರುವ ನಾಯಿಗಳ ವಿಡಿಯೋ ನೋಡಿದ್ದೀರಿ. ಹಾಗೆಯೇ ಎಳೆಕೂಸುಗಳನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳುವ ನಾಯಿಬೆಕ್ಕುಗಳ ವಿಡಿಯೋಗಳನ್ನೂ ನೋಡಿದ್ದೀರಿ. ಅಷ್ಟೇ ಯಾಕೆ ಪೋಷಕರ ಅನೇಕ ಕೆಲಸಗಳಲ್ಲಿ ಭಾಗಿಯಾಗುವ ನಿಷ್ಠಾವಂತ ನಾಯಿಗಳ ವಿಡಿಯೋ ನೋಡಿದ್ದೀರಿ. ಆದರೆ ಇದೀಗ ವೈರಲ್ ಆಗಿರುವ ಈ ವಿಡಿಯೋ ಗಮನಿಸಿ. ಈ ನಾಯಿಯ ಪೋಷಕರು ಸಸಿ ನೆಡಲು ತೊಡಗಿದಾಗ ಏನ ಸಹಾಯ ಮಾಡಿದೆ ಎಂದು!

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಪುಟ್ಟಮಕ್ಕಳಂತೆ ಎಲ್ಲಿ ಹೋದರೂ ಹಿಂಬಾಲಿಸುವ ಈ ನಾಯಿಬೆಕ್ಕುಗಳನ್ನು ಸುಮ್ಮನೆ ಕೂರಿಸುವುದು ಮಹಾನ್​ ಕೆಲಸವೇ! ಆದರೆ ಸ್ವಲ್ಪ ತಾಳ್ಮೆಯಿಂದ ಅವುಗಳ ಉತ್ಸಾಹ, ಕುತೂಹಲ, ಅಚ್ಚರಿಯನ್ನು ಗಮನದಲ್ಲಿಟ್ಟುಕೊಂಡು ಅವುಗಳಿಗೆ ಸೂಕ್ತ ತರಬೇತಿ ಕೊಟ್ಟರೆ ಶಿಸ್ತಿನಿಂದ ನಿಮ್ಮ ಸಹಾಯಕರಂತೆ, ಆಪ್ತರಂತೆ ಇರಬಲ್ಲವು.

ಇದನ್ನೂ ಓದಿ : ಕುಣಿಯಲು ಬರುವವರಿಗೆ ಎಲ್ಲೂ ಅಂಕುಡೊಂಕಿಲ್ಲ!

ಈ ವಿಡಿಯೋ ಅನ್ನು ಈಗಾಗಲೇ 46,000ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ ನಿಜ. ಆದರೆ ಅನೇಕರು ತಮ್ಮ ಅಭಿಪ್ರಾಯಗಳನ್ನು ವಿವಿಧ ರೀತಿಯಲ್ಲಿ ಹಂಚಿಕೊಂಡಿದ್ದಾರೆ. ಕೋತಿಗೆ ತರಕಾರಿ ಕಟ್ ಮಾಡಲು ಕಲಿಸಿ ಆಯಿತು. ಆನೆಗೆ ಪೇಂಟ್ ಮಾಡಲು ಕಲಿಸಿ ಆಯಿತು. ಈಗ ನಾಯಿಗೆ ಗಿಡ ನೆಡಲು ಕಲಿಸಿದ್ದಾಯಿತು. ಇನ್ನೂ ಏನೇನೆಲ್ಲ ಕಲಿಸಿ ತನ್ನ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಾರೋ ಈ ಮನುಷ್ಯರು ಎಂದು ಒಬ್ಬರು ಹೇಳಿದ್ದಾರೆ.

ಇದನ್ನೂ ಓದಿ : ಖೂನ ಅಂದರ ಗುರುತೋ ಯಾರದೋ ರಗತೋ? ಯಾಂಬಲ್ಲ!

ಓಹ್​ ನನ್ನ ನಾಯಿಗೆ ಅಂತೂ ಒಂದು ಕೆಲಸ ಸಿಕ್ಕಿತು! ಎಂದು ಮತ್ತೊಬ್ಬರು ತಮಾಷೆ ಮಾಡಿದ್ದಾರೆ. ಈ ನಾಯಿ ಹೀಗೆ ಮಾತು ಕೇಳಲು ಈ ಪೋಷಕ ಅದಕ್ಕೆ ಏನೆಲ್ಲ ಆಮಿಷ ತೋರಿಸಿರಬಹುದು? ಎಂದು ಮತ್ತೊಬ್ಬರು ಕೇಳಿದ್ದಾರೆ. ಓಹ್ ನಾಯಿಯೇ ನಿನಗೆ ಒಳ್ಳೆಯದಾಗಲಿ ಎಂದು ಸಾಕಷ್ಟು ಜನ ಹರಸಿದ್ದಾರೆ. ಇದು ಸಲ್ಲದು ಎಂದು ಅನೇಕರು ತಕರಾರು ತೆಗೆದಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು