AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಯಾಮಿಯಲ್ಲಿ ಅಕ್ವೇರಿಯಂ ಪ್ರದರ್ಶನದ ವೇಳೆ ತರಬೇತುದಾರನ ಮೇಲೆ ದಾಳಿ ಮಾಡಿದ ಡಾಲ್ಫಿನ್; ಇಲ್ಲಿದೆ ವೈರಲ್ ವಿಡಿಯೋ

ವಿಡಿಯೋವನ್ನು 3,700 ಕ್ಕೂ ಹೆಚ್ಚು ಬಾರಿ ವೀಕ್ಷಣೆ ಕಂಡಿದ್ದು, ಹಲವಾರು ನೆಟಿಗರು ಕೋಪಗೊಂಡು ಕಾಮೆಂಟ್‌ಗಳನ್ನು ಮಾಡಿದ್ದಾರೆ. ಇಂತಹ ಪ್ರದರ್ಶನಗಳು ಪ್ರಾಣಿ ಹಿಂಸೆಯಲ್ಲದೆ ಮತ್ತೇನಲ್ಲ ಎಂದು ಕೆಲವರು ವ್ಯಕ್ತಪಡಿಸಿದ್ದಾರೆ.

ಮಿಯಾಮಿಯಲ್ಲಿ ಅಕ್ವೇರಿಯಂ ಪ್ರದರ್ಶನದ ವೇಳೆ ತರಬೇತುದಾರನ ಮೇಲೆ ದಾಳಿ ಮಾಡಿದ ಡಾಲ್ಫಿನ್; ಇಲ್ಲಿದೆ ವೈರಲ್ ವಿಡಿಯೋ
ತರಬೇತುದಾರನ ಮೇಲೆ ಡಾಲ್ಫಿನ್ ದಾಳಿ
TV9 Web
| Edited By: |

Updated on:Apr 14, 2022 | 5:54 PM

Share

ಸಾಗರದಲ್ಲಿ ಡಾಲ್ಫಿನ್‌ (Dolphin) ಗಳು ಅತ್ಯಂತ ವಿಧೇಯ ಜೀವಿಗಳಲ್ಲಿ ಒಂದು ಎನ್ನಲಾಗಿದೆ. ಡಾಲ್ಫಿನ್​ಗಳ ವರ್ತನೆ ಕೆಲವೊಮ್ಮೆ ಸೌಮ್ಯವಾಗಿದ್ದರೆ, ಮತ್ತೆ ಕೆಲವೊಮ್ಮೆ ಅವುಗಳ ದಾಳಿ ಭಯನಕವಾಗಿರುತ್ತೆ. ಆದರೆ ಪ್ರತಿಯೊಂದು ಪ್ರಾಣಿಯು ಶೋಷಣೆಗೆ ಒಳಗಾಗಲು ಒಂದು ಮಿತಿಯನ್ನು ಹೊಂದಿರುತ್ತದೆ. ತನ್ನ ತಾಳ್ಮೆ ಕಳೆದುಕೊಂಡ ಯಾವುದೇ ಪ್ರಾಣಿ ಕೂಡ ಪ್ರತಿದಾಳಿಗೆ ಮುಂದಾಗುತ್ತವೆ. ಪೇಟಾ ಎನ್ನುವ ಟ್ವೀಟರ್ ಖಾತೆಯೂ ಮಿಯಾಮಿ ಸೀಕ್ವೇರಿಯಂನಲ್ಲಿ ತೆಗೆದ ಆಘಾತಕಾರಿ ವಿಡಿಯೋವನ್ನು ಹಂಚಿಕೊಂಡಿದೆ. ಕ್ಲಿಪ್‌ನಲ್ಲಿ, ತರಬೇತುದಾರನು ಪ್ರದರ್ಶನದ ಸಮಯದಲ್ಲಿ ಡಾಲ್ಫಿನ್‌ನಿಂದ ದಾಳಿಗೆ ಒಳಗಾಗುವುದನ್ನು ಕಾಣಬಹುದು. ಆಕೆಯ ದೇಹವನ್ನು ನೀರಿನಲ್ಲಿ ಹಿಂಸಾತ್ಮಕವಾಗಿ ಎಳೆದೆಳೆದು ಒಗೆದಿದ್ದು, ಗಾಯಗೊಂಡ ತರಬೇತುದಾರನನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ.

ವಿಡಿಯೋವನ್ನು 3,700 ಕ್ಕೂ ಹೆಚ್ಚು ಬಾರಿ ವೀಕ್ಷಣೆ ಕಂಡಿದ್ದು, ಹಲವಾರು ನೆಟಿಗರು ಕೋಪಗೊಂಡು ಕಾಮೆಂಟ್‌ಗಳನ್ನು ಮಾಡಿದ್ದಾರೆ. ಇಂತಹ ಪ್ರದರ್ಶನಗಳು ಪ್ರಾಣಿ ಹಿಂಸೆಯಲ್ಲದೆ ಮತ್ತೇನಲ್ಲ ಎಂದು ಕೆಲವರು ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಇಂತಹ ಪ್ರದರ್ಶನಗಳನ್ನು ನಿಷೇಧಿಸಬೇಕು ಎಂದು ಕಮೇಂಟ್ ಮಾಡಿದ್ದಾರೆ. ಅವು ಆಟಿಕೆಗಳಲ್ಲ. ಅವು ಕಾಡು ಪ್ರಾಣಿಗಳು ಎಂದು ಟ್ವೀಟರ್ ಬಳಕೆದಾರರು ಬರೆದಿದ್ದಾರೆ. ನಾವು ಅಂತಹ ಸುಂದರವಾದ ಜೀವಿಗಳನ್ನು ನಿಂದಿಸುವುದು ಮತ್ತು ಹಿಂಸಿಸುತ್ತೇವೆ ಮತ್ತು ನಮ್ಮ ಮನರಂಜನೆಯ 1 ಗಂಟೆಯವರೆಗೆ ಅವರ ಜೀವನದುದ್ದಕ್ಕೂ ಸೆರೆಯಲ್ಲಿ ಇರುವಂತೆ ಒತ್ತಾಯಿಸುವುದು ಎಷ್ಟು ನಾಚಿಕೆಗೇಡಿನ ಸಂಗತಿ ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:

Viral Optical Illusion: ಈ ವರ್ಣಚಿತ್ರದೊಳಗೆ ಎಷ್ಟು ಮುಖಗಳಿವೆ ಗುರುತಿಸಬಹುದೇ..!

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ತನಿಖಾ ವರದಿ ಬರುವವರೆಗೆ ಯಾವುದೇ ಕ್ರಮ ಇಲ್ಲ – ಸಿಎಂ ಬಸವರಾಜ ಬೊಮ್ಮಾಯಿ

Published On - 5:54 pm, Thu, 14 April 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ