AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಯಾಮಿಯಲ್ಲಿ ಅಕ್ವೇರಿಯಂ ಪ್ರದರ್ಶನದ ವೇಳೆ ತರಬೇತುದಾರನ ಮೇಲೆ ದಾಳಿ ಮಾಡಿದ ಡಾಲ್ಫಿನ್; ಇಲ್ಲಿದೆ ವೈರಲ್ ವಿಡಿಯೋ

ವಿಡಿಯೋವನ್ನು 3,700 ಕ್ಕೂ ಹೆಚ್ಚು ಬಾರಿ ವೀಕ್ಷಣೆ ಕಂಡಿದ್ದು, ಹಲವಾರು ನೆಟಿಗರು ಕೋಪಗೊಂಡು ಕಾಮೆಂಟ್‌ಗಳನ್ನು ಮಾಡಿದ್ದಾರೆ. ಇಂತಹ ಪ್ರದರ್ಶನಗಳು ಪ್ರಾಣಿ ಹಿಂಸೆಯಲ್ಲದೆ ಮತ್ತೇನಲ್ಲ ಎಂದು ಕೆಲವರು ವ್ಯಕ್ತಪಡಿಸಿದ್ದಾರೆ.

ಮಿಯಾಮಿಯಲ್ಲಿ ಅಕ್ವೇರಿಯಂ ಪ್ರದರ್ಶನದ ವೇಳೆ ತರಬೇತುದಾರನ ಮೇಲೆ ದಾಳಿ ಮಾಡಿದ ಡಾಲ್ಫಿನ್; ಇಲ್ಲಿದೆ ವೈರಲ್ ವಿಡಿಯೋ
ತರಬೇತುದಾರನ ಮೇಲೆ ಡಾಲ್ಫಿನ್ ದಾಳಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Apr 14, 2022 | 5:54 PM

Share

ಸಾಗರದಲ್ಲಿ ಡಾಲ್ಫಿನ್‌ (Dolphin) ಗಳು ಅತ್ಯಂತ ವಿಧೇಯ ಜೀವಿಗಳಲ್ಲಿ ಒಂದು ಎನ್ನಲಾಗಿದೆ. ಡಾಲ್ಫಿನ್​ಗಳ ವರ್ತನೆ ಕೆಲವೊಮ್ಮೆ ಸೌಮ್ಯವಾಗಿದ್ದರೆ, ಮತ್ತೆ ಕೆಲವೊಮ್ಮೆ ಅವುಗಳ ದಾಳಿ ಭಯನಕವಾಗಿರುತ್ತೆ. ಆದರೆ ಪ್ರತಿಯೊಂದು ಪ್ರಾಣಿಯು ಶೋಷಣೆಗೆ ಒಳಗಾಗಲು ಒಂದು ಮಿತಿಯನ್ನು ಹೊಂದಿರುತ್ತದೆ. ತನ್ನ ತಾಳ್ಮೆ ಕಳೆದುಕೊಂಡ ಯಾವುದೇ ಪ್ರಾಣಿ ಕೂಡ ಪ್ರತಿದಾಳಿಗೆ ಮುಂದಾಗುತ್ತವೆ. ಪೇಟಾ ಎನ್ನುವ ಟ್ವೀಟರ್ ಖಾತೆಯೂ ಮಿಯಾಮಿ ಸೀಕ್ವೇರಿಯಂನಲ್ಲಿ ತೆಗೆದ ಆಘಾತಕಾರಿ ವಿಡಿಯೋವನ್ನು ಹಂಚಿಕೊಂಡಿದೆ. ಕ್ಲಿಪ್‌ನಲ್ಲಿ, ತರಬೇತುದಾರನು ಪ್ರದರ್ಶನದ ಸಮಯದಲ್ಲಿ ಡಾಲ್ಫಿನ್‌ನಿಂದ ದಾಳಿಗೆ ಒಳಗಾಗುವುದನ್ನು ಕಾಣಬಹುದು. ಆಕೆಯ ದೇಹವನ್ನು ನೀರಿನಲ್ಲಿ ಹಿಂಸಾತ್ಮಕವಾಗಿ ಎಳೆದೆಳೆದು ಒಗೆದಿದ್ದು, ಗಾಯಗೊಂಡ ತರಬೇತುದಾರನನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ.

ವಿಡಿಯೋವನ್ನು 3,700 ಕ್ಕೂ ಹೆಚ್ಚು ಬಾರಿ ವೀಕ್ಷಣೆ ಕಂಡಿದ್ದು, ಹಲವಾರು ನೆಟಿಗರು ಕೋಪಗೊಂಡು ಕಾಮೆಂಟ್‌ಗಳನ್ನು ಮಾಡಿದ್ದಾರೆ. ಇಂತಹ ಪ್ರದರ್ಶನಗಳು ಪ್ರಾಣಿ ಹಿಂಸೆಯಲ್ಲದೆ ಮತ್ತೇನಲ್ಲ ಎಂದು ಕೆಲವರು ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಇಂತಹ ಪ್ರದರ್ಶನಗಳನ್ನು ನಿಷೇಧಿಸಬೇಕು ಎಂದು ಕಮೇಂಟ್ ಮಾಡಿದ್ದಾರೆ. ಅವು ಆಟಿಕೆಗಳಲ್ಲ. ಅವು ಕಾಡು ಪ್ರಾಣಿಗಳು ಎಂದು ಟ್ವೀಟರ್ ಬಳಕೆದಾರರು ಬರೆದಿದ್ದಾರೆ. ನಾವು ಅಂತಹ ಸುಂದರವಾದ ಜೀವಿಗಳನ್ನು ನಿಂದಿಸುವುದು ಮತ್ತು ಹಿಂಸಿಸುತ್ತೇವೆ ಮತ್ತು ನಮ್ಮ ಮನರಂಜನೆಯ 1 ಗಂಟೆಯವರೆಗೆ ಅವರ ಜೀವನದುದ್ದಕ್ಕೂ ಸೆರೆಯಲ್ಲಿ ಇರುವಂತೆ ಒತ್ತಾಯಿಸುವುದು ಎಷ್ಟು ನಾಚಿಕೆಗೇಡಿನ ಸಂಗತಿ ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:

Viral Optical Illusion: ಈ ವರ್ಣಚಿತ್ರದೊಳಗೆ ಎಷ್ಟು ಮುಖಗಳಿವೆ ಗುರುತಿಸಬಹುದೇ..!

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ತನಿಖಾ ವರದಿ ಬರುವವರೆಗೆ ಯಾವುದೇ ಕ್ರಮ ಇಲ್ಲ – ಸಿಎಂ ಬಸವರಾಜ ಬೊಮ್ಮಾಯಿ

Published On - 5:54 pm, Thu, 14 April 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!