AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಯಾಮಿಯಲ್ಲಿ ಅಕ್ವೇರಿಯಂ ಪ್ರದರ್ಶನದ ವೇಳೆ ತರಬೇತುದಾರನ ಮೇಲೆ ದಾಳಿ ಮಾಡಿದ ಡಾಲ್ಫಿನ್; ಇಲ್ಲಿದೆ ವೈರಲ್ ವಿಡಿಯೋ

ವಿಡಿಯೋವನ್ನು 3,700 ಕ್ಕೂ ಹೆಚ್ಚು ಬಾರಿ ವೀಕ್ಷಣೆ ಕಂಡಿದ್ದು, ಹಲವಾರು ನೆಟಿಗರು ಕೋಪಗೊಂಡು ಕಾಮೆಂಟ್‌ಗಳನ್ನು ಮಾಡಿದ್ದಾರೆ. ಇಂತಹ ಪ್ರದರ್ಶನಗಳು ಪ್ರಾಣಿ ಹಿಂಸೆಯಲ್ಲದೆ ಮತ್ತೇನಲ್ಲ ಎಂದು ಕೆಲವರು ವ್ಯಕ್ತಪಡಿಸಿದ್ದಾರೆ.

ಮಿಯಾಮಿಯಲ್ಲಿ ಅಕ್ವೇರಿಯಂ ಪ್ರದರ್ಶನದ ವೇಳೆ ತರಬೇತುದಾರನ ಮೇಲೆ ದಾಳಿ ಮಾಡಿದ ಡಾಲ್ಫಿನ್; ಇಲ್ಲಿದೆ ವೈರಲ್ ವಿಡಿಯೋ
ತರಬೇತುದಾರನ ಮೇಲೆ ಡಾಲ್ಫಿನ್ ದಾಳಿ
TV9 Web
| Edited By: |

Updated on:Apr 14, 2022 | 5:54 PM

Share

ಸಾಗರದಲ್ಲಿ ಡಾಲ್ಫಿನ್‌ (Dolphin) ಗಳು ಅತ್ಯಂತ ವಿಧೇಯ ಜೀವಿಗಳಲ್ಲಿ ಒಂದು ಎನ್ನಲಾಗಿದೆ. ಡಾಲ್ಫಿನ್​ಗಳ ವರ್ತನೆ ಕೆಲವೊಮ್ಮೆ ಸೌಮ್ಯವಾಗಿದ್ದರೆ, ಮತ್ತೆ ಕೆಲವೊಮ್ಮೆ ಅವುಗಳ ದಾಳಿ ಭಯನಕವಾಗಿರುತ್ತೆ. ಆದರೆ ಪ್ರತಿಯೊಂದು ಪ್ರಾಣಿಯು ಶೋಷಣೆಗೆ ಒಳಗಾಗಲು ಒಂದು ಮಿತಿಯನ್ನು ಹೊಂದಿರುತ್ತದೆ. ತನ್ನ ತಾಳ್ಮೆ ಕಳೆದುಕೊಂಡ ಯಾವುದೇ ಪ್ರಾಣಿ ಕೂಡ ಪ್ರತಿದಾಳಿಗೆ ಮುಂದಾಗುತ್ತವೆ. ಪೇಟಾ ಎನ್ನುವ ಟ್ವೀಟರ್ ಖಾತೆಯೂ ಮಿಯಾಮಿ ಸೀಕ್ವೇರಿಯಂನಲ್ಲಿ ತೆಗೆದ ಆಘಾತಕಾರಿ ವಿಡಿಯೋವನ್ನು ಹಂಚಿಕೊಂಡಿದೆ. ಕ್ಲಿಪ್‌ನಲ್ಲಿ, ತರಬೇತುದಾರನು ಪ್ರದರ್ಶನದ ಸಮಯದಲ್ಲಿ ಡಾಲ್ಫಿನ್‌ನಿಂದ ದಾಳಿಗೆ ಒಳಗಾಗುವುದನ್ನು ಕಾಣಬಹುದು. ಆಕೆಯ ದೇಹವನ್ನು ನೀರಿನಲ್ಲಿ ಹಿಂಸಾತ್ಮಕವಾಗಿ ಎಳೆದೆಳೆದು ಒಗೆದಿದ್ದು, ಗಾಯಗೊಂಡ ತರಬೇತುದಾರನನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ.

ವಿಡಿಯೋವನ್ನು 3,700 ಕ್ಕೂ ಹೆಚ್ಚು ಬಾರಿ ವೀಕ್ಷಣೆ ಕಂಡಿದ್ದು, ಹಲವಾರು ನೆಟಿಗರು ಕೋಪಗೊಂಡು ಕಾಮೆಂಟ್‌ಗಳನ್ನು ಮಾಡಿದ್ದಾರೆ. ಇಂತಹ ಪ್ರದರ್ಶನಗಳು ಪ್ರಾಣಿ ಹಿಂಸೆಯಲ್ಲದೆ ಮತ್ತೇನಲ್ಲ ಎಂದು ಕೆಲವರು ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಇಂತಹ ಪ್ರದರ್ಶನಗಳನ್ನು ನಿಷೇಧಿಸಬೇಕು ಎಂದು ಕಮೇಂಟ್ ಮಾಡಿದ್ದಾರೆ. ಅವು ಆಟಿಕೆಗಳಲ್ಲ. ಅವು ಕಾಡು ಪ್ರಾಣಿಗಳು ಎಂದು ಟ್ವೀಟರ್ ಬಳಕೆದಾರರು ಬರೆದಿದ್ದಾರೆ. ನಾವು ಅಂತಹ ಸುಂದರವಾದ ಜೀವಿಗಳನ್ನು ನಿಂದಿಸುವುದು ಮತ್ತು ಹಿಂಸಿಸುತ್ತೇವೆ ಮತ್ತು ನಮ್ಮ ಮನರಂಜನೆಯ 1 ಗಂಟೆಯವರೆಗೆ ಅವರ ಜೀವನದುದ್ದಕ್ಕೂ ಸೆರೆಯಲ್ಲಿ ಇರುವಂತೆ ಒತ್ತಾಯಿಸುವುದು ಎಷ್ಟು ನಾಚಿಕೆಗೇಡಿನ ಸಂಗತಿ ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:

Viral Optical Illusion: ಈ ವರ್ಣಚಿತ್ರದೊಳಗೆ ಎಷ್ಟು ಮುಖಗಳಿವೆ ಗುರುತಿಸಬಹುದೇ..!

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ತನಿಖಾ ವರದಿ ಬರುವವರೆಗೆ ಯಾವುದೇ ಕ್ರಮ ಇಲ್ಲ – ಸಿಎಂ ಬಸವರಾಜ ಬೊಮ್ಮಾಯಿ

Published On - 5:54 pm, Thu, 14 April 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ