AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮೂರು ಟ್ರೇ ಮೊಟ್ಟೆಗಳನ್ನು ತಂದಿಟ್ಟು ಟ್ರಿಪ್‌ಗೆ ಹೋಗಿದ್ದ ಫ್ಯಾಮಿಲಿ, ಮುಂದೆ ಆಗಿದ್ದೇ ಬೇರೆ

ಸಾಮಾನ್ಯವಾಗಿ ಕೆಲವರು ತಿಂಗಳಲ್ಲಿ ಒಂದು ಅಥವಾ ಎರಡು ಟ್ರೇ ಮೊಟ್ಟೆಗಳನ್ನು ತಂದು ಇಟ್ಟುಕೊಳ್ತಾರೆ. ಈ ಕುಟುಂಬವು ಕೂಡ ಮೂರು ಟ್ರೇ ಮೊಟ್ಟೆಗಳನ್ನು ಮನೆಯಲ್ಲಿ ತಂದು ಇಟ್ಟಿದೆ. ಆ ಬಳಿಕ ಒಂದಲ್ಲ ಬರೋಬ್ಬರಿ ಎರಡು ಟ್ರಿಪ್‌ಗೆಂದು ತೆರಳಿದೆ. ಪ್ರವಾಸ ಮುಗಿಸಿ ಮನೆಗೆ ಬಂದ ಸದಸ್ಯರು ಮನೆ ತುಂಬಾ ಓಡಾಡುತ್ತಿದ್ದ ಕೋಳಿ ಮರಿಗಳನ್ನು ಕಂಡು ಶಾಕ್ ಆಗಿದ್ದಾರೆ. ಈ ಕುರಿತಾದ ವಿಡಿಯೋ ವೈರಲ್ ಆಗಿದೆ.

Video: ಮೂರು ಟ್ರೇ ಮೊಟ್ಟೆಗಳನ್ನು ತಂದಿಟ್ಟು ಟ್ರಿಪ್‌ಗೆ ಹೋಗಿದ್ದ ಫ್ಯಾಮಿಲಿ, ಮುಂದೆ ಆಗಿದ್ದೇ ಬೇರೆ
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on: Dec 02, 2025 | 12:59 PM

Share

ಸೋಶಿಯಲ್ ಮೀಡಿಯಾದಲ್ಲಿ(social media) ವೈರಲ್ ಆಗುವ ಕೆಲ ವಿಡಿಯೋಗಳನ್ನು ಕಂಡಾಗ ಅಚ್ಚರಿಯಾಗುತ್ತದೆ. ಇದೇನಪ್ಪಾ ಹೀಗೆ ಎಂದೇನಿಸುತ್ತದೆ. ಈ ವಿಡಿಯೋ ನೋಡಿದ ಮೇಲೂ ನಿಮಗೂ ಹಾಗೆಯೇ ಅನಿಸದೇ ಇರದು. ಹೌದು, ಕುಟುಂಬವೊಂದು ಮೂರು ಟ್ರೇನಷ್ಟು ಮೊಟ್ಟೆಗಳನ್ನು ತಂದು ಮನೆಯಲ್ಲಿಟ್ಟಿದ್ದು, ಎರಡು ತಿಂಗಳ ಕಾಲ ಟ್ರಿಪ್‌ಗೆ (trip) ಹೋಗಿದೆ. ಮನೆಗೆ ಬಂದು ನೋಡಿದ್ರೆ ಅಚ್ಚರಿಯೊಂದು ಕಾದಿತ್ತು. ಅಷ್ಟಕ್ಕೂ ಆಗಿದ್ದೇನು, ಈ ಕುರಿತಾದ ಮಾಹಿತಿ ಇಲ್ಲಿದೆ.

ಟ್ರಿಪ್‌ಗೆ ಹೊರಡುವ ಮುನ್ನ ಮೂರು ಟ್ರೇ ಮೊಟ್ಟೆಗಳನ್ನು ತಂದಿಟ್ಟಿದ್ದರಂತೆ. ಈ ಮೊಟ್ಟೆಗಳಿಂದ ಮರಿಗಳು ಹೊರಬಂದಿವೆ. ಹೌದು, ಪ್ರವಾಸ ಮುಗಿಸಿ ಬರುವ ವೇಳೆಗೆ  ಮನೆ ತುಂಬಾ ಓಡಾಡುತ್ತಿದ್ದ ಕೋಳಿ ಮರಿಗಳನ್ನು ಕಂಡು ಮನೆ ಮಂದಿ ಶಾಕ್ ಆಗಿದ್ದಾರೆ.

ವೈರಲ್‌ ವಿಡಿಯೋ ಇಲ್ಲಿದೆ ನೋಡಿ

@RanjanSingh ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಮನೆ ತುಂಬಾ ಕೋಳಿ ಮರಿಗಳು ಓಡಾಡುತ್ತಿರುವುದನ್ನು ನೋಡಬಹುದು.

ಇದನ್ನೂ ಓದಿ:ಟಿಫಿನ್ ಬಾಕ್ಸ್ ಕಂಡೊಡನೆ ಓಡೋಡಿ ಬಂದ ಅಳಿಲು, ಮುಂದೇನಾಯ್ತು ನೋಡಿ

ಈ ವಿಡಿಯೋ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಇದು ನಿಜವೇ ಎಂದು ಕೇಳಿದ್ದಾರೆ. ಇನ್ನೊಬ್ಬರು, ತುಂಬಾ ದುಃಖಕರವಾದ ಸಂಗತಿ ಎಂದರೆ, ಮತ್ತೊಬ್ಬರು ಮನೆಯಲ್ಲಿ ಫ್ರಿಡ್ಜ್ ಇರಲಿಲ್ಲವೇ ಎಂದು ಕೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!