AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಕಿಯಿಂದ ಪಾರಾಗಲು ಮೂರು ವರ್ಷದ ಮಗುವನ್ನು ಕಟ್ಟಡದಿಂದ ಕೆಳಗೆ ಎಸೆದ ತಂದೆ; ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ

ಸೌತ್ ಬ್ರನ್ಸ್​ವಿಕ್ ಪಿಡಿ ತನ್ನ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದೆ. ಅಧಿಕಾರಿಗಳ ಬಾಡಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಹಿಡಿಯಲಾಗಿದೆ. ತಂದೆ ತನ್ನ ಮಗುವನ್ನು 2ನೇ ಮಹಡಿಯ ಕಿಟಕಿಯಿಂದ ಅಧಿಕಾರಿಗಳು ಕಡೆ ಎಸೆದಿದ್ದಾರೆ.

ಬೆಂಕಿಯಿಂದ ಪಾರಾಗಲು ಮೂರು ವರ್ಷದ ಮಗುವನ್ನು ಕಟ್ಟಡದಿಂದ ಕೆಳಗೆ ಎಸೆದ ತಂದೆ; ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ
ಕಟ್ಟಡಕ್ಕೆ ಬೆಂಕಿ ತಗುಲಿದೆ, ಕಟ್ಟಡದಿಂದ ಜಿಗಿದ ವ್ಯಕ್ತಿ
TV9 Web
| Edited By: sandhya thejappa|

Updated on:Mar 14, 2022 | 10:47 AM

Share

ಬೆಂಕಿಯಿಂದ (Fire) ಪಾರಾಗಲು ವ್ಯಕ್ತಿಯೊಬ್ಬ ತನ್ನ 3 ವರ್ಷದ ಮಗುವನ್ನು (Baby) ಕಟ್ಟಡದ ಎರಡನೇ ಮಹಡಿಯಿಂದ ಎಸೆದು, ತಾನೂ ಕಿಟಕಿಯಿಂದ ಜಿಗಿದಿದ್ದಾನೆ. ಮಗುವನ್ನು ಎಸೆದು ತಾನು ಜಿಗಿದಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಘಟನೆ ಅಮೆರಿಕದ ನ್ಯೂಜೆರ್ಸಿಯದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಸೌತ್ ಬ್ರನ್ಸ್​ವಿಕ್ ಟೌನ್​ಶಿಪ್​ ಪೊಲೀಸ್ ಡಿಪಾರ್ಟ್ಮೆಂಟ್​ನ ಸಾರ್ವಜನಿಕ ಸಂಪರ್ಕ ಕಛೇರಿ ಈ ವಿಡಿಯೋವನ್ನು ಹಂಚಿಕೊಂಡಿದೆ.

ಕಟ್ಟಡವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ, ದಟ್ಟ ಹೊಗೆಯಿಂದ ಆವರಿಸಿಕೊಂಡಿತ್ತು. ಈ ವೇಳೆ ಅಪ್ಪ- ಮಗು ಕಟ್ಟಡದಲ್ಲಿ ಸಿಲುಕಿಕೊಂಡಿದ್ದರು. ಕೆಳಗಿ ನಿಂತಿದ್ದ ಅಧಿಕಾರಿಗಳು ಎರಡನೆ ಮಹಡಿಯಲ್ಲಿ ಸಿಕ್ಕಿಬಿದ್ದ ವ್ಯಕ್ತಿಗೆ ತನ್ನ ಮಗುವನ್ನು ಕೆಳಗೆ ಎಸೆಯಲು ಸೂಚಿಸುತ್ತಾರೆ. ಮಗುವನ್ನು ಕೆಳಕ್ಕೆ ಎಸೆಯಿರಿ ಅಂತ ಅಧಿಕಾರಿಗಳು ಕೂಗುತ್ತಾರೆ. ನಂತರ ವ್ಯಕ್ತಿ ತನ್ನ ಮಗುವನ್ನು ಹೊರಗೆ ಎಸೆದು ಜಿಗಿಯುತ್ತಾರೆ. ಕಳೆದ ವಾರ ಈ ಘಟನೆ ನಡೆದಿದ್ದು, ಅಧಿಕಾರಿಯೊಬ್ಬರ ಬಾಡಿ ಕ್ಯಾಮೆರಾದಲ್ಲಿ ಈ ಭಯಾನಕ ದೃಶ್ಯ ಸೆರೆಯಾಗಿದೆ.

ಸೌತ್ ಬ್ರನ್ಸ್​ವಿಕ್ ಪಿಡಿ ತನ್ನ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದೆ. ಅಧಿಕಾರಿಗಳ ಬಾಡಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಹಿಡಿಯಲಾಗಿದೆ. ತಂದೆ ತನ್ನ ಮಗುವನ್ನು 2ನೇ ಮಹಡಿಯ ಕಿಟಕಿಯಿಂದ ಅಧಿಕಾರಿಗಳು ಕಡೆ ಎಸೆದಿದ್ದಾರೆ. ನಂತರ ಬೆಂಕಿಯಿಂದ ತಪ್ಪಿಸಿಕೊಳ್ಳಲು ಜಿಗಿದಿದ್ದಾರೆ ಅಂತ ಶೀರ್ಷಿಕೆ ಮೂಲಕ ತಿಳಿಸಿದೆ. ಸದ್ಯ ಈ ವಿಡಿಯೋ 7,500 ಕ್ಕೂ ಹೆಚ್ಚು ವೀಕ್ಷಣೆ ಗಳಿಸಿದೆ.

ಈ ವಿಡಿಯೋ ವೀಕ್ಷಿಸಿದ ಹಲವರು ಅಧಿಕಾರಿಗಳ ಕಾರ್ಯಕ್ಕೆ ಮತ್ತು ತಂದೆ ದೈರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ಬೀದರ್: ಸಕ್ಕರೆ ಕಾರ್ಖಾನೆ ತ್ಯಾಜ್ಯ ಹಳ್ಳದ ನೀರಿಗೆ; ನಾಲ್ಕೈದು ಗ್ರಾಮದ ಜನರಿಗೆ ಕುಡಿಯುವ ನೀರಿನ ಸಮಸ್ಯೆ

Health Tips: ಈ 5 ಕೆಟ್ಟ ಅಭ್ಯಾಸಗಳು ನಿಮ್ಮನ್ನು ಬೇಗ ವಯಸ್ಸಾದವರಂತೆ ಮಾಡಬಹುದು, ಅವುಗಳಿಂದ ದೂರವಿರಿ

Published On - 10:45 am, Mon, 14 March 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು