AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಕಿಯಿಂದ ಪಾರಾಗಲು ಮೂರು ವರ್ಷದ ಮಗುವನ್ನು ಕಟ್ಟಡದಿಂದ ಕೆಳಗೆ ಎಸೆದ ತಂದೆ; ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ

ಸೌತ್ ಬ್ರನ್ಸ್​ವಿಕ್ ಪಿಡಿ ತನ್ನ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದೆ. ಅಧಿಕಾರಿಗಳ ಬಾಡಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಹಿಡಿಯಲಾಗಿದೆ. ತಂದೆ ತನ್ನ ಮಗುವನ್ನು 2ನೇ ಮಹಡಿಯ ಕಿಟಕಿಯಿಂದ ಅಧಿಕಾರಿಗಳು ಕಡೆ ಎಸೆದಿದ್ದಾರೆ.

ಬೆಂಕಿಯಿಂದ ಪಾರಾಗಲು ಮೂರು ವರ್ಷದ ಮಗುವನ್ನು ಕಟ್ಟಡದಿಂದ ಕೆಳಗೆ ಎಸೆದ ತಂದೆ; ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ
ಕಟ್ಟಡಕ್ಕೆ ಬೆಂಕಿ ತಗುಲಿದೆ, ಕಟ್ಟಡದಿಂದ ಜಿಗಿದ ವ್ಯಕ್ತಿ
TV9 Web
| Edited By: |

Updated on:Mar 14, 2022 | 10:47 AM

Share

ಬೆಂಕಿಯಿಂದ (Fire) ಪಾರಾಗಲು ವ್ಯಕ್ತಿಯೊಬ್ಬ ತನ್ನ 3 ವರ್ಷದ ಮಗುವನ್ನು (Baby) ಕಟ್ಟಡದ ಎರಡನೇ ಮಹಡಿಯಿಂದ ಎಸೆದು, ತಾನೂ ಕಿಟಕಿಯಿಂದ ಜಿಗಿದಿದ್ದಾನೆ. ಮಗುವನ್ನು ಎಸೆದು ತಾನು ಜಿಗಿದಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಘಟನೆ ಅಮೆರಿಕದ ನ್ಯೂಜೆರ್ಸಿಯದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಸೌತ್ ಬ್ರನ್ಸ್​ವಿಕ್ ಟೌನ್​ಶಿಪ್​ ಪೊಲೀಸ್ ಡಿಪಾರ್ಟ್ಮೆಂಟ್​ನ ಸಾರ್ವಜನಿಕ ಸಂಪರ್ಕ ಕಛೇರಿ ಈ ವಿಡಿಯೋವನ್ನು ಹಂಚಿಕೊಂಡಿದೆ.

ಕಟ್ಟಡವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ, ದಟ್ಟ ಹೊಗೆಯಿಂದ ಆವರಿಸಿಕೊಂಡಿತ್ತು. ಈ ವೇಳೆ ಅಪ್ಪ- ಮಗು ಕಟ್ಟಡದಲ್ಲಿ ಸಿಲುಕಿಕೊಂಡಿದ್ದರು. ಕೆಳಗಿ ನಿಂತಿದ್ದ ಅಧಿಕಾರಿಗಳು ಎರಡನೆ ಮಹಡಿಯಲ್ಲಿ ಸಿಕ್ಕಿಬಿದ್ದ ವ್ಯಕ್ತಿಗೆ ತನ್ನ ಮಗುವನ್ನು ಕೆಳಗೆ ಎಸೆಯಲು ಸೂಚಿಸುತ್ತಾರೆ. ಮಗುವನ್ನು ಕೆಳಕ್ಕೆ ಎಸೆಯಿರಿ ಅಂತ ಅಧಿಕಾರಿಗಳು ಕೂಗುತ್ತಾರೆ. ನಂತರ ವ್ಯಕ್ತಿ ತನ್ನ ಮಗುವನ್ನು ಹೊರಗೆ ಎಸೆದು ಜಿಗಿಯುತ್ತಾರೆ. ಕಳೆದ ವಾರ ಈ ಘಟನೆ ನಡೆದಿದ್ದು, ಅಧಿಕಾರಿಯೊಬ್ಬರ ಬಾಡಿ ಕ್ಯಾಮೆರಾದಲ್ಲಿ ಈ ಭಯಾನಕ ದೃಶ್ಯ ಸೆರೆಯಾಗಿದೆ.

ಸೌತ್ ಬ್ರನ್ಸ್​ವಿಕ್ ಪಿಡಿ ತನ್ನ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದೆ. ಅಧಿಕಾರಿಗಳ ಬಾಡಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಹಿಡಿಯಲಾಗಿದೆ. ತಂದೆ ತನ್ನ ಮಗುವನ್ನು 2ನೇ ಮಹಡಿಯ ಕಿಟಕಿಯಿಂದ ಅಧಿಕಾರಿಗಳು ಕಡೆ ಎಸೆದಿದ್ದಾರೆ. ನಂತರ ಬೆಂಕಿಯಿಂದ ತಪ್ಪಿಸಿಕೊಳ್ಳಲು ಜಿಗಿದಿದ್ದಾರೆ ಅಂತ ಶೀರ್ಷಿಕೆ ಮೂಲಕ ತಿಳಿಸಿದೆ. ಸದ್ಯ ಈ ವಿಡಿಯೋ 7,500 ಕ್ಕೂ ಹೆಚ್ಚು ವೀಕ್ಷಣೆ ಗಳಿಸಿದೆ.

ಈ ವಿಡಿಯೋ ವೀಕ್ಷಿಸಿದ ಹಲವರು ಅಧಿಕಾರಿಗಳ ಕಾರ್ಯಕ್ಕೆ ಮತ್ತು ತಂದೆ ದೈರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ಬೀದರ್: ಸಕ್ಕರೆ ಕಾರ್ಖಾನೆ ತ್ಯಾಜ್ಯ ಹಳ್ಳದ ನೀರಿಗೆ; ನಾಲ್ಕೈದು ಗ್ರಾಮದ ಜನರಿಗೆ ಕುಡಿಯುವ ನೀರಿನ ಸಮಸ್ಯೆ

Health Tips: ಈ 5 ಕೆಟ್ಟ ಅಭ್ಯಾಸಗಳು ನಿಮ್ಮನ್ನು ಬೇಗ ವಯಸ್ಸಾದವರಂತೆ ಮಾಡಬಹುದು, ಅವುಗಳಿಂದ ದೂರವಿರಿ

Published On - 10:45 am, Mon, 14 March 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್