AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಗಳು ಕಾರ್ ಓಡಿಸುವ ವಿಷ್ಯವನ್ನು ತನ್ನ ಆಪ್ತ ಸ್ನೇಹಿತರಿಗೆ ಹೇಳಿ ಖುಷಿಪಟ್ಟ ತಂದೆ

ಮಕ್ಕಳ ಯಶಸ್ಸಿನಲ್ಲಿ ತನ್ನ ಖುಷಿ ಕಾಣುವ ಜೀವವೇ ತಂದೆ. ಮಕ್ಕಳ ಸಾಧನೆಯನ್ನು ತಮ್ಮದೆನ್ನುವಂತೆ ಸಂಭ್ರಮಿಸುತ್ತಾರೆ. ಆದರೆ, ಇದೀಗ ಮಗಳೊಬ್ಬಳು ಕಾರ್ ಡ್ರೈವಿಂಗ್ ಕಲಿತು, ತನ್ನನ್ನು ಹಾಗೂ ಮನೆಯ ಸದಸ್ಯರನ್ನು ಕರೆದುಕೊಂಡು ಹೋಗುತ್ತಿದ್ದಂತೆ ತಂದೆಯ ಖುಷಿಯೂ ಎಲ್ಲೆ ಮೀರಿದೆ. ತಂದೆ ತನ್ನ ಖುಷಿಯನ್ನು ವ್ಯಕ್ತ ಪಡಿಸುವ ವಿಡಿಯೋ ಸದ್ಯ ನೆಟ್ಟಿಗರ ಹೃದಯ ಗೆದ್ದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ

Video: ಮಗಳು ಕಾರ್ ಓಡಿಸುವ ವಿಷ್ಯವನ್ನು ತನ್ನ ಆಪ್ತ ಸ್ನೇಹಿತರಿಗೆ ಹೇಳಿ ಖುಷಿಪಟ್ಟ ತಂದೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 12, 2026 | 12:22 PM

Share

ಮಕ್ಕಳು (children) ಚೆನ್ನಾಗಿ ಓದಿ ಒಂದೊಳ್ಳೆ ಭವಿಷ್ಯ ಕಟ್ಟಿಕೊಳ್ಳಲಿ ಎಂದು ಹೆತ್ತವರು ಬಯಸುತ್ತಾರೆ. ಇನ್ನು, ಮಕ್ಕಳ ಸಣ್ಣ ಪುಟ್ಟ ಖುಷಿಯಲ್ಲಿ ಹಾಗೂ ಯಶಸ್ಸಿನಲ್ಲಿ ತಮ್ಮ ಖುಷಿಯನ್ನು ಹೆತ್ತವರು ಕಾಣುತ್ತಾರೆ. ಇದೀಗ ಮಗಳು ಕಾರು ಡ್ರೈವಿಂಗ್ ಮಾಡೋದನ್ನು ನೋಡಿದ ತಂದೆಯೂ (father) ಖುಷಿಯಲ್ಲಿ ತೇಲಿ ಹೋಗಿದ್ದಾನೆ. ತನ್ನ ಸ್ನೇಹಿತರಿಗೆ ಫೋನ್ ಮಾಡಿ ಈ ವಿಷ್ಯವನ್ನು ತಿಳಿಸುವ ವಿಡಿಯೋ ಸದ್ಯ ವೈರಲ್ ಆಗಿದೆ. ಈ ಕ್ಲಿಪ್‌ ನೋಡಿದ ನೆಟ್ಟಿಗರು ತಂದೆಯ ಖುಷಿಯನ್ನು ಕಣ್ತುಂಬಿಸಿಕೊಂಡಿದ್ದಾರೆ.

ಪಲ್ಲವಿ ಮಂಜುನಾಥ್ (Pallavimanjunath) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ವ್ಯಕ್ತಿಯೊಬ್ಬ ತನ್ನ ಸ್ನೇಹಿತರಿಗೆ ಕಾಲ್ ಮಾಡಿ ನನ್ನ ಮಗಳು ಇನೋವಾ ಕಾರು ಓಡಿಸುತ್ತಿದ್ದಾಳೆ, ಇಲ್ಲಿ ನೋಡು ನನ್ನ ಮನೆಯವರನ್ನೆಲ್ಲಾ ಕಾರಿನಲ್ಲಿ ಕೂರಿಸಿಕೊಂಡಿದ್ದಾಳೆ ಎಂದು ಮಗಳ ಬಗ್ಗೆ ಬಹಳ ಹೆಮ್ಮೆಯಿಂದ ಹೇಳುತ್ತಿರುವುದನ್ನು ಕಾಣಬಹುದು.

ವೈರಲ್‌ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮಗಳ ಹುಟ್ಟುಹಬ್ಬಕ್ಕೆ ಟ್ರಕ್ ಒಳಗೆ ಅಲಂಕರಿಸಿ ಸರ್ಪ್ರೈಸ್ ನೀಡಿದ ತಂದೆ

ಈ ವಿಡಿಯೋ ಎರಡು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ತಂದೆಗೆ ಹೆಮ್ಮೆ ವಿಷ್ಯ ಎಂದಿದ್ದಾರೆ. ಇನ್ನೊಬ್ಬರು, ನನ್ನ ಮಗಳು ಕೂಡ ಸೂಪರ್ ಆಗಿ ಕಿಯಾ ಸೋನೆಟ್ ಎಸ್ ಯುವಿ ಓಡಿಸುತ್ತಾಳೆ, ಅದೊಂದು ಖುಷಿ ಅಲ್ಲವೇ ಎಂದು ಹೇಳಿದ್ದಾರೆ. ಮತ್ತೊಬ್ಬರು, ಅಪ್ಪ ಅನ್ನೋ ಜೀವಕ್ಕೆ ಮಗಳು ಮುಗಿಲು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್
ಮುಸ್ಲಿಮರಿಗೆ ತಂಪು ಪಾನೀಯ ಹಂಚಿದ ಹಿಂದೂ ಯುವಕರು!
ಮುಸ್ಲಿಮರಿಗೆ ತಂಪು ಪಾನೀಯ ಹಂಚಿದ ಹಿಂದೂ ಯುವಕರು!
‘ಬಿಗ್ ಬಾಸ್​’ ವಿರುದ್ಧವೇ ಅಸಮಾಧಾನ ಹೊರಹಾಕಿದ ಸ್ಪರ್ಧಿಗಳು
‘ಬಿಗ್ ಬಾಸ್​’ ವಿರುದ್ಧವೇ ಅಸಮಾಧಾನ ಹೊರಹಾಕಿದ ಸ್ಪರ್ಧಿಗಳು
ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ: ತಪ್ಪಿದ ಅನಾಹುತ
ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ: ತಪ್ಪಿದ ಅನಾಹುತ