AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸದ ತೊಟ್ಟಿಯಿಂದ ಮೊಸಳೆ ಹಿಡಿದ ಮಾಜಿ ಯೋಧ; ವಿಡಿಯೋ ವೈರಲ್

ಮಾಜಿ ಯೋಧ ಯುಜೀನ್ ಬೊಝಿ ತನ್ನ ತೋಟದಲ್ಲಿ ಮೊಸಳೆಯಿಂದ ಪಾರಾಗಲು ಡಸ್ಟ್ ಬಿನ್ ಬಳಸುತ್ತಾರೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಜೀವ ರಕ್ಷಣೆಗಾಗಿ ಕಸದ ತೊಟ್ಟಿ ಸಹಾಯದಿಂದ 6 ಅಡಿ ಮೊಸಳೆಯನ್ನು ಸೆರೆಹಿಡಿದಿದ್ದಾರೆ.

ಕಸದ ತೊಟ್ಟಿಯಿಂದ ಮೊಸಳೆ ಹಿಡಿದ ಮಾಜಿ ಯೋಧ; ವಿಡಿಯೋ ವೈರಲ್
ಮೊಸಳೆಯನ್ನು ಹಿಡಿಯುತ್ತಿರುವ ದೃಶ್ಯ
Follow us
TV9 Web
| Updated By: sandhya thejappa

Updated on: Oct 03, 2021 | 11:07 AM

ಮೊಸಳೆಯನ್ನು ದೂರದಿಂದ ನೋಡಿದರೆ ಸಾಕು ನಿಂತಲ್ಲೆ ಕೈ ಕಾಲುಗಳು ನಡುಗುವುದಕ್ಕೆ ಶುರು ಮಾಡುತ್ತವೆ. ಹೀಗಿರುವಾಗ ಫ್ಲೋರಿಡಾದಲ್ಲಿ ಮಾಜಿ ಯೋಧನೊಬ್ಬ ಮೊಸಳೆಯನ್ನು ಹಿಡಿಯುವ ಸಾಹಸಕ್ಕೆ ಕೈ ಹಾಕಿ ಯಶಸ್ವಿಯಾಗಿದ್ದಾರೆ. ಮೊಸಳೆಯನ್ನು ಹಿಡಿದು ಕೆರೆ ಬಳಿ ಬಿಟ್ಟಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಡಸ್ಟ್ ಬಿನ್ ಸಹಾಯದಿಂದ ಮಾಜಿ ಯೋಧ ಯುಜೀನ್ ಬೊಝಿ ಎಂಬುವವರು ಮೊಸಳೆಯನ್ನು ಸೆರೆಹಿಡಿದಿದ್ದಾರೆ. ಮೊಸಳೆಯನ್ನು ಸೆರೆಹಿಡಿಯಲು ಕೆಲ ಸಮಯ ಡಸ್ಟ್ ಬಿನ್ ಹಿಡಿದು ಪರದಾಡುತ್ತಾರೆ.

ಮಾಜಿ ಯೋಧ ಯುಜೀನ್ ಬೊಝಿ ತನ್ನ ತೋಟದಲ್ಲಿ ಮೊಸಳೆಯಿಂದ ಪಾರಾಗಲು ಡಸ್ಟ್ ಬಿನ್ ಬಳಸುತ್ತಾರೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಜೀವ ರಕ್ಷಣೆಗಾಗಿ ಕಸದ ತೊಟ್ಟಿ ಸಹಾಯದಿಂದ 6 ಅಡಿ ಮೊಸಳೆಯನ್ನು ಸೆರೆಹಿಡಿದಿದ್ದಾರೆ. ಡಸ್ಟ್ ಬಿನ್ ಹತ್ತಿರ ಇಟ್ಟಾಗ ಮೊಸಳೆ ಜೋರಾಗಿ ಸದ್ದು ಮಾಡಿ ಹಿಂದಕ್ಕೆ ಚಲಿಸುತ್ತದೆ. ಕೆಲ ಸೆಕೆಂಡುಗಳ ಕಾಲ ಕೋಪದಿಂದ ಒದ್ದಾಡುತ್ತದೆ. ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತದೆ. ಆದರೆ ಪ್ರಯತ್ನ ಬಿಡದ ಮಾಜಿ ಯೋಧ ಕೊನೆಗೂ ಕಸದ ತೊಟ್ಟಿ ಸಹಾಯದಿಂದ ಮೊಸಳೆಯನ್ನು ಹಿಡಿಯುತ್ತಾರೆ.

ಮೊಸಳೆ ಒಳಗೆ ಹೋಗುತ್ತಿದ್ದಂತೆ ಕಸದ ತೊಟ್ಟಿಯನ್ನು ನೇರವಾಗಿ ಇಡುತ್ತಾರೆ. ತಕ್ಷಣ ಡಸ್ಟ್ ಬಿನ್ ಮುಚ್ಚಳವನ್ನು ಮುಚ್ಚುತ್ತಾರೆ. ನಂತರ ಮೊಸಳೆಯನ್ನು ಬಿಡಲು ಕೆರೆಯ ಬಳಿ ಕಸದ ತೊಟ್ಟಿಯನ್ನು ತರುತ್ತಾರೆ. ಕಸದ ತೊಟ್ಟಿಯನ್ನು ಕೆಳಗೆ ಇಡುತ್ತಿದ್ದಂತೆ ಭಯದಿಂದ ಹಿಂದಕ್ಕೆ ಓಡಿ ಬರುತ್ತಾರೆ. ಈ ಎಲ್ಲಾ ದೃಶ್ಯಗಳನ್ನು ವ್ಯಕ್ತಿಯೊಬ್ಬರು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿದ್ದಾರೆ.

ಇದನ್ನೂ ಓದಿ

Viral Video: ಎಟಿಎಂನಿಂದ ಹಣ ಪಡೆದು ಖುಷಿಯಿಂದ ಕುಣಿದು ಕುಪ್ಪಳಿಸಿದ ಹುಡುಗಿ; ಭರ್ಜರಿ ಡಾನ್ಸ್ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್

ಶ್ವೇತಾ ಚಂಗಪ್ಪ ಮನೆಯಲ್ಲಿ ರವಿಚಂದ್ರನ್​; ಮಜಾ ಟಾಕೀಸ್​ ರಾಣಿ ಮಗನ ಜತೆ ‘ಕ್ರೇಜಿ ಸ್ಟಾರ್​’ ವಿಡಿಯೋ ವೈರಲ್​

ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!