AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಎಣ್ಣೆ ಬೇಕಾದ್ರೂ ಕೊಡ್ತೀನಿ ಆದ್ರೆ ನೀರ್​ ಮಾತ್ರ ಕೊಡಲ್ಲ, ಹಿಂಗನ್ನೋದಾ ಈ ಹುಡುಗಿ 

ಒಂದೆಡೆ ಕೊಳವೆ ಬಾವಿಗಳು, ಕೆರೆ, ಬಾವಿ  ಬತ್ತಿ ಹೋದರೆ, ಮತ್ತೊಂದೆಡೆ ಜನರು ಬಿಸಿಲ ಶಾಖಕ್ಕೆ ಬೇಸತ್ತು ಹೋಗಿದ್ದಾರೆ. ಇದರ ಜೊತೆ ಜೊತೆಗೆ ಕುಡಿಯುವ ನೀರಿಗೂ ಆಹಾಕಾರ ಶುರುವಾಗಿದೆ. ಇದೀಗ ಈ  ಕುಡಿಯೋ ನೀರಿನ ಸಮಸ್ಯೆಯ ಬಗೆಗಿನ ಹಾಸ್ಯಮಯ ವಿಡಿಯೋವೊಂದು ವೈರಲ್ ಆಗಿದ್ದು, ನೀರಿನ ಬಾಟಲ್ ಕೊಡಿ ಎಂದು ಕೇಳಿದ್ರೆ ಇಲ್ಲೊರ್ವ ಯುವತಿ ಎಣ್ಣೆ ಬೇಕಾದ್ರೂ ಕೊಡ್ತೀನಿ ಆದ್ರೆ ನೀರಿನ್ ಬಾಟಲ್ ಮಾತ್ರ ಕೊಡಲ್ಲ ಅಂದಿದ್ದಾಳೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.  

Viral Video: ಎಣ್ಣೆ ಬೇಕಾದ್ರೂ ಕೊಡ್ತೀನಿ ಆದ್ರೆ ನೀರ್​ ಮಾತ್ರ ಕೊಡಲ್ಲ, ಹಿಂಗನ್ನೋದಾ ಈ ಹುಡುಗಿ 
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Apr 29, 2024 | 2:20 PM

Share

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿದ ಬರಗಾಲ ಎದುರಾಗಿದೆ.  ನೀರಿನ ಸಮಸ್ಯೆ ತೀವ್ರಗೊಂಡಿದ್ದು,  ಬೇಸಿಗೆ ಶುರುವಾಗುತ್ತಿದ್ದಂತೆ ಕುಡಿಯುವ ನೀರಿಗೂ ಆಹಾಕಾರ ಶುರುವಾಗಿದೆ. ಬೋರ್ ವೆಲ್ ಗಳು, ಕೆರೆ, ಬಾವಿ, ನದಿಗಳು ಬರಿದಾಗುತ್ತಿದ್ದು, ಜನ ಜೀವ ಜಲಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ. ಈ ನಡುವೆ ಇಲ್ಲೊಂದು  ಕುಡಿಯೋ ನೀರಿನ ಸಮಸ್ಯೆಯ ಬಗೆಗಿನ ಹಾಸ್ಯಮಯ ವಿಡಿಯೋವೊಂದು ವೈರಲ್ ಆಗಿದ್ದು, ನೀರ್ ಕೊಡಿ ಎಂದು ಕೇಳಿದ್ರೆ ಇಲ್ಲೊರ್ವ ಯುವತಿ ಎಣ್ಣೆ ಬೇಕಾದ್ರೂ ಕೊಡ್ತೀನಿ ಆದ್ರೆ ನೀರಿನ್ ಬಾಟಲ್ ಮಾತ್ರ ಕೊಡಲ್ಲ ಅಂದಿದ್ದಾಳೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದ್ದು, ಯುವತಿಯ ಈ ಮಾತಿಗೆ ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

ಈ ವಿಡಿಯೋವನ್ನು RJ ತ್ರಿಶೂಲ್ (@rjthrishool) ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, “ನೀರ್ ಕೇಳಿದ್ರೆ ಹಿಂಗನ್ನೋದಾ?” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಆರ್.ಜೆ ತ್ರಿಶೂಲ್ ಅವರು ಬೆಂಗ್ಳೂರಲ್ಲಿ ಕುಡಿಯೋಕೆ ನೀರಿಲ್ಲ, ಹಾಗಾಗಿ ನಾನ್ ನಿಮ್ಮ ನೀರಿನ್ ಬಾಟಲ್ ತಗೆದುಕೊಳ್ಳಾ ಎಂದು ತಮ್ಮ ಸಹದ್ಯೋಗಿಯೊಂದಿಗೆ ಕೇಳುತ್ತಾರೆ. ಅದಕ್ಕೆ ಆ ಯುವತಿ  ಎಣ್ಣೆ ಬೇಕಾದ್ರೂ ಕುಡಿಸಿ ಬಿಡ್ತೀನಿ, ಆದ್ರೆ ವಾಟರ್ ಬಾಟಲ್ ಮಾತ್ರ ಕೊಡಲ್ಲ ಎಂದು ಹೇಳುತ್ತಿರುವ ಹಾಸ್ಯಮಯ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ; ಅಪಾರ್ಟ್ಮೆಂಟ್ ರೂಫ್ ಶೀಟ್ ಮೇಲೆ ಸಿಲುಕಿದ ಪುಟ್ಟ ಕಂದಮ್ಮ, ಪ್ರಾಣವನ್ನೇ ಪಣಕ್ಕಿಟ್ಟು ಮಗುವಿನ ರಕ್ಷಣೆಗೆ ಧಾವಿಸಿದ ನೆರೆಯ ನಿವಾಸಿಗಳು

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಆಯ್ತ ಆಯ್ತು ನಮ್ಗೆ ಬೇಗ ಎಣ್ಣೆ ಕೊಡ್ಸಿ ಎಂದು ನೆಟ್ಟಿಗರು ತಮಾಷೆಯ ಕಾಮೆಂಟ್ಸ್ಗಳನ್ನು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್