AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೈತ್ಯಾಕಾರದ ಹೆಬ್ಬಾವಿನ ಮೇಲೆ ಮಲಗಿ ಆಟವಾಡಿದ ಪುಟ್ಟ ಬಾಲಕಿ; ವಿಡಿಯೋ ವೈರಲ್

ಈ ವಿಡಿಯೋವನ್ನು ಸ್ನೇಕ್ ವರ್ಡ್ ಕೂಡಾ ತನ್ನ ಇನ್​ಸ್ಟಾಗ್ರಾಮ್ ಪೇಜ್​ನಲ್ಲಿ ಹಂಚಿಕೊಂಡಿದೆ. ನಾಲ್ಕು ಸಾವಿರಕ್ಕೂ ಹೆಚ್ಚು ಲೈಕ್ಸ್ಗಳು ಬಂದಿದ್ದು, ನೆಟ್ಟಿಗರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಆಗುತ್ತಿದ್ದಂತೆ ವೈರಲ್ ಆಗಿದೆ.

ದೈತ್ಯಾಕಾರದ ಹೆಬ್ಬಾವಿನ ಮೇಲೆ ಮಲಗಿ ಆಟವಾಡಿದ ಪುಟ್ಟ ಬಾಲಕಿ; ವಿಡಿಯೋ ವೈರಲ್
ಹೆಬ್ಬಾವಿನೊಂದಿಗೆ ಆಟವಾಡುತ್ತಿರುವ ಪುಟ್ಟ ಬಾಲಕಿ
TV9 Web
| Edited By: sandhya thejappa|

Updated on: Dec 13, 2021 | 9:31 AM

Share

ನವದೆಹಲಿ: ಹಾವು ಎಂದರೆ ಒಂದು ಕ್ಷಣ ಮೈ ನಡುಗುತ್ತೆ. ಹಾವಿನ ಹೆಸರು ಹೇಳುತ್ತಿದ್ದಂತೆ ರೋಮಗಳು ನೆಟ್ಟಗಾಗುತ್ತವೆ. ಮುಖ ಬೆವರುವುದಕ್ಕೆ ಶುರುವಾಗುತ್ತೆ. ಇದಕ್ಕೆ ಕಾರಣ ಭಯ. ದೂರದಿಂದಲೇ ಹಾವು ಕಣ್ಣಿಗೆ ಬಿದ್ದರೆ ಸಾಕು ಭಯಕ್ಕೆ ಓಡುವುದು ಸಹಜ. ಆದರೆ ಚಿಕ್ಕ ಬಾಲಕಿಯೊಬ್ಬಳು ದೈತ್ಯಾಕಾರದ ಹಾವಿನೊಂದಿಗೆ ಆಟವಾಡಿದ್ದಾಳೆ. ಹಾವಿನ ಮೇಲೆ ಮಲಗಿ ಆಟವಾಡುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕೆಂಪು ಟಿ-ಶರ್ಟ್, ಪ್ಯಾಂಟ್ ಮತ್ತು ನೀಲಿ ಬಣ್ಣದ ಚಪ್ಪಲಿ ಧರಿಸಿರುವ ಮುದ್ದಾದ ಪುಟ್ಟ ಬಾಲಕಿ ದೈತ್ಯಾಕಾರದ ಹಾವಿನೊಂದಿಗೆ ಆಟವಾಡಿದ್ದಾಳೆ. ಹೆಬ್ಬಾವು ಕೂಡಾ ಆ ಬಾಲಕಿಗೆ ಏನು ಮಾಡದೇ ಆಟವಾಡಿದೆ. ಬಾಲಕಿ ಮತ್ತು ಹೆಬ್ಬಾವು ಆಟದ ದೃಶ್ಯವನ್ನು ಆಕೆಯ ಮನೆಯ ಹೊರಗೆ ಚಿತ್ರೀಕರಿಸಲಾಗಿದೆ ಎಂದು ತಿಳಿದುಬಂದಿದೆ.

ಈ ವಿಡಿಯೋವನ್ನು ಸ್ನೇಕ್ ವರ್ಡ್ ಕೂಡಾ ತನ್ನ ಇನ್​ಸ್ಟಾಗ್ರಾಮ್ ಪೇಜ್​ನಲ್ಲಿ ಹಂಚಿಕೊಂಡಿದೆ. ನಾಲ್ಕು ಸಾವಿರಕ್ಕೂ ಹೆಚ್ಚು ಲೈಕ್ಸ್ಗಳು ಬಂದಿದ್ದು, ನೆಟ್ಟಿಗರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಆಗುತ್ತಿದ್ದಂತೆ ವೈರಲ್ ಆಗಿದೆ. ಅಲ್ಲದೇ ಒಂದು ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಹೆಬ್ಬಾವಿನ ಜೊತೆ ಅಂಬೆಗಾಲಿಡುವ ಮಗು ಎಷ್ಟು ನಿರ್ಭಯವಾಗಿ ಆಟವಾಡಿದೆ ಎಂದು ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ.

ಈ ವಿಡಿಯೋಗೆ ಪ್ರತಿಕ್ರಿಯಿಸಿದವರಲ್ಲಿ ಕೆಲವರು ಆಕೆಯ ಧೈರ್ಯಶಾಲಿ ಬಗ್ಗೆ ಹೊಗಳಿದ್ದಾರೆ ಮತ್ತು ಪ್ರಶಂಸಿಸಿದ್ದಾರೆ. ಇನ್ನೊಬ್ಬರು ವಾವ್ ಗ್ರೇಟ್, ಭಾರತದ ಬೆಂಬಲದಿಂದ ಪ್ರಭಾವಶಾಲಿಯಾಗಿದೆ ಅಂತ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

Kashi Vishwanath Corridor: ವಿಶ್ವ ಖ್ಯಾತ ಪ್ರವಾಸಿ ತಾಣ ಕಾಶಿ ಈಗ ಮತ್ತಷ್ಟು ಹೈಟೆಕ್; ಏನಿದರ ವಿನ್ಯಾಸ – ವಿಶೇಷತೆ?

ಪುನೀತ್​ ರಾಜ್​ಕುಮಾರ್​ ಭಾವಚಿತ್ರ ಹಿಡಿದುಕೊಂಡು ಶಬರಿಮಲೆ ಯಾತ್ರೆ ಮಾಡಿದ ಅಭಿಮಾನಿಗಳು

Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್