AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮೆಟ್ರೋ ಸ್ಟೇಶನ್​ ಗೋಡೆ ಹತ್ತಿ, ಆತ್ಮಹತ್ಯೆಗೆ ಯತ್ನಿಸಿದ ಹುಡುಗಿಯನ್ನು ಉಪಾಯದಿಂದ ಕಾಪಾಡಿದ ಸಿಐಎಸ್​ಎಫ್ ಸಿಬ್ಬಂದಿ

ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ ಪ್ರತಿಯೊಬ್ಬರು ವಿಧವಿಧವಾಗಿ ಮನವಿ ಮಾಡಿದರೂ ಆಕೆ ಕೆಳಗೆ ಇಳಿಯಲಿಲ್ಲ.

Video: ಮೆಟ್ರೋ ಸ್ಟೇಶನ್​ ಗೋಡೆ ಹತ್ತಿ, ಆತ್ಮಹತ್ಯೆಗೆ ಯತ್ನಿಸಿದ ಹುಡುಗಿಯನ್ನು ಉಪಾಯದಿಂದ ಕಾಪಾಡಿದ ಸಿಐಎಸ್​ಎಫ್ ಸಿಬ್ಬಂದಿ
ದೆಹಲಿ ಮೆಟ್ರೋ ಸ್ಟೇಶನ್​ ಗೋಡೆ ಹತ್ತಿ ನಿಂತ ಯುವತಿ
TV9 Web
| Updated By: Lakshmi Hegde|

Updated on:Apr 14, 2022 | 2:16 PM

Share

ದೆಹಲಿಯ ಅಕ್ಷರಧಾಮ ಮೆಟ್ರೋ ಸ್ಟೇಶನ್​​ನಲ್ಲಿ ಇಂದು ಬೆಳಗ್ಗೆ ಒಂದು ಹೈಡ್ರಾಮಾ ನಡೆದಿದೆ. ಅದರ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿವೆ.  ಇಂದು ಮುಂಜಾನೆ 7.28ರ ಹೊತ್ತಿಗೆ ಹುಡುಗಿಯೊಬ್ಬಳು ಮೆಟ್ರೋ ಸ್ಟೇಶನ್​ನ ಎತ್ತರದ ಗೋಡೆಯನ್ನು ಹತ್ತಿ, ಅಲ್ಲಿಂದ ಹಾರಲು ಮುಂದಾಗುತ್ತಿದ್ದಳು. ಆದರೆ ಆಕೆಯ ಆತ್ಮಹತ್ಯೆ ಪ್ರಯತ್ನವನ್ನು ಕೇಂದ್ರೀಯ ಕೈಗಾರಿಕಾ ರಕ್ಷಣಾ ಪಡೆ (CISF) ಸಿಬ್ಬಂದಿ ತಡೆದಿದ್ದಾರೆ. ಯುವತಿಯನ್ನು ರಕ್ಷಿಸಿದ್ದಾರೆ. ಗೋಡೆ ಏರಿ ನಿಂತ ಹುಡುಗಿಯ ಬಳಿ, ಕೆಳಗೆ ಇಳಿಯುವಂತೆ ಸಿಐಎಸ್​ಎಫ್​ ಅಧಿಕಾರಿಯೊಬ್ಬರು ಮನವಿ ಮಾಡುತ್ತಾರೆ. ಆಕೆಯ ಮನವೊಲಿಸಲೂ ಪ್ರಯತ್ನಿಸುವುದನ್ನು ವಿಡಿಯೋದಲ್ಲಿ ನೋಡಬಹುದು.

ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ ಪ್ರತಿಯೊಬ್ಬರು ವಿಧವಿಧವಾಗಿ ಮನವಿ ಮಾಡಿದರೂ ಆಕೆ ಕೆಳಗೆ ಇಳಿಯಲಿಲ್ಲ. ಬಳಿಕ ಅವರಲ್ಲೊಬ್ಬ ಕಾನ್​ಸ್ಟೆಬಲ್​ ಯುವತಿಯೊಂದಿಗೆ ಮಾತನಾಡುತ್ತಲೇ ಇದ್ದು, ಇನ್ನಷ್ಟು ಜನ ಹುಡುಗಿ ನಿಂತಿರುವ ಜಾಗಕ್ಕೆ ಕಂಬಳಿ ಹಿಡಿದುಕೊಂಡು ಹೋಗಿ ನಿಂತಿದ್ದರು. ಆಕೆ ಆ ಕಂಬಳಿಯಲ್ಲೇ ಬಿದ್ದಿದ್ದೆ. ಕಾಲಿಗೆ ಏಟಾಗಿದ್ದು ಬಿಟ್ಟರೆ, ಇನ್ಯಾವುದೇ ಗಂಭೀರ ಸ್ವರೂಪದ ಸಮಸ್ಯೆ ಆಕೆಗೆ ಆಗಿಲ್ಲ.

ಇದನ್ನೂ ಓದಿ: ಅಮೆರಿಕದ ಹೆದ್ದಾರಿಯಲ್ಲಿ ಟ್ರಕ್​ಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಬೆಂಕಿ ಸ್ಫೋಟ; ವೈರಲ್ ವಿಡಿಯೋ ಇಲ್ಲಿದೆ

Published On - 2:16 pm, Thu, 14 April 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!