AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮೆಟ್ರೋ ಸ್ಟೇಶನ್​ ಗೋಡೆ ಹತ್ತಿ, ಆತ್ಮಹತ್ಯೆಗೆ ಯತ್ನಿಸಿದ ಹುಡುಗಿಯನ್ನು ಉಪಾಯದಿಂದ ಕಾಪಾಡಿದ ಸಿಐಎಸ್​ಎಫ್ ಸಿಬ್ಬಂದಿ

ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ ಪ್ರತಿಯೊಬ್ಬರು ವಿಧವಿಧವಾಗಿ ಮನವಿ ಮಾಡಿದರೂ ಆಕೆ ಕೆಳಗೆ ಇಳಿಯಲಿಲ್ಲ.

Video: ಮೆಟ್ರೋ ಸ್ಟೇಶನ್​ ಗೋಡೆ ಹತ್ತಿ, ಆತ್ಮಹತ್ಯೆಗೆ ಯತ್ನಿಸಿದ ಹುಡುಗಿಯನ್ನು ಉಪಾಯದಿಂದ ಕಾಪಾಡಿದ ಸಿಐಎಸ್​ಎಫ್ ಸಿಬ್ಬಂದಿ
ದೆಹಲಿ ಮೆಟ್ರೋ ಸ್ಟೇಶನ್​ ಗೋಡೆ ಹತ್ತಿ ನಿಂತ ಯುವತಿ
TV9 Web
| Edited By: |

Updated on:Apr 14, 2022 | 2:16 PM

Share

ದೆಹಲಿಯ ಅಕ್ಷರಧಾಮ ಮೆಟ್ರೋ ಸ್ಟೇಶನ್​​ನಲ್ಲಿ ಇಂದು ಬೆಳಗ್ಗೆ ಒಂದು ಹೈಡ್ರಾಮಾ ನಡೆದಿದೆ. ಅದರ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿವೆ.  ಇಂದು ಮುಂಜಾನೆ 7.28ರ ಹೊತ್ತಿಗೆ ಹುಡುಗಿಯೊಬ್ಬಳು ಮೆಟ್ರೋ ಸ್ಟೇಶನ್​ನ ಎತ್ತರದ ಗೋಡೆಯನ್ನು ಹತ್ತಿ, ಅಲ್ಲಿಂದ ಹಾರಲು ಮುಂದಾಗುತ್ತಿದ್ದಳು. ಆದರೆ ಆಕೆಯ ಆತ್ಮಹತ್ಯೆ ಪ್ರಯತ್ನವನ್ನು ಕೇಂದ್ರೀಯ ಕೈಗಾರಿಕಾ ರಕ್ಷಣಾ ಪಡೆ (CISF) ಸಿಬ್ಬಂದಿ ತಡೆದಿದ್ದಾರೆ. ಯುವತಿಯನ್ನು ರಕ್ಷಿಸಿದ್ದಾರೆ. ಗೋಡೆ ಏರಿ ನಿಂತ ಹುಡುಗಿಯ ಬಳಿ, ಕೆಳಗೆ ಇಳಿಯುವಂತೆ ಸಿಐಎಸ್​ಎಫ್​ ಅಧಿಕಾರಿಯೊಬ್ಬರು ಮನವಿ ಮಾಡುತ್ತಾರೆ. ಆಕೆಯ ಮನವೊಲಿಸಲೂ ಪ್ರಯತ್ನಿಸುವುದನ್ನು ವಿಡಿಯೋದಲ್ಲಿ ನೋಡಬಹುದು.

ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ ಪ್ರತಿಯೊಬ್ಬರು ವಿಧವಿಧವಾಗಿ ಮನವಿ ಮಾಡಿದರೂ ಆಕೆ ಕೆಳಗೆ ಇಳಿಯಲಿಲ್ಲ. ಬಳಿಕ ಅವರಲ್ಲೊಬ್ಬ ಕಾನ್​ಸ್ಟೆಬಲ್​ ಯುವತಿಯೊಂದಿಗೆ ಮಾತನಾಡುತ್ತಲೇ ಇದ್ದು, ಇನ್ನಷ್ಟು ಜನ ಹುಡುಗಿ ನಿಂತಿರುವ ಜಾಗಕ್ಕೆ ಕಂಬಳಿ ಹಿಡಿದುಕೊಂಡು ಹೋಗಿ ನಿಂತಿದ್ದರು. ಆಕೆ ಆ ಕಂಬಳಿಯಲ್ಲೇ ಬಿದ್ದಿದ್ದೆ. ಕಾಲಿಗೆ ಏಟಾಗಿದ್ದು ಬಿಟ್ಟರೆ, ಇನ್ಯಾವುದೇ ಗಂಭೀರ ಸ್ವರೂಪದ ಸಮಸ್ಯೆ ಆಕೆಗೆ ಆಗಿಲ್ಲ.

ಇದನ್ನೂ ಓದಿ: ಅಮೆರಿಕದ ಹೆದ್ದಾರಿಯಲ್ಲಿ ಟ್ರಕ್​ಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಬೆಂಕಿ ಸ್ಫೋಟ; ವೈರಲ್ ವಿಡಿಯೋ ಇಲ್ಲಿದೆ

Published On - 2:16 pm, Thu, 14 April 22

ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ