AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮೆಟ್ರೋ ಸ್ಟೇಶನ್​ ಗೋಡೆ ಹತ್ತಿ, ಆತ್ಮಹತ್ಯೆಗೆ ಯತ್ನಿಸಿದ ಹುಡುಗಿಯನ್ನು ಉಪಾಯದಿಂದ ಕಾಪಾಡಿದ ಸಿಐಎಸ್​ಎಫ್ ಸಿಬ್ಬಂದಿ

ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ ಪ್ರತಿಯೊಬ್ಬರು ವಿಧವಿಧವಾಗಿ ಮನವಿ ಮಾಡಿದರೂ ಆಕೆ ಕೆಳಗೆ ಇಳಿಯಲಿಲ್ಲ.

Video: ಮೆಟ್ರೋ ಸ್ಟೇಶನ್​ ಗೋಡೆ ಹತ್ತಿ, ಆತ್ಮಹತ್ಯೆಗೆ ಯತ್ನಿಸಿದ ಹುಡುಗಿಯನ್ನು ಉಪಾಯದಿಂದ ಕಾಪಾಡಿದ ಸಿಐಎಸ್​ಎಫ್ ಸಿಬ್ಬಂದಿ
ದೆಹಲಿ ಮೆಟ್ರೋ ಸ್ಟೇಶನ್​ ಗೋಡೆ ಹತ್ತಿ ನಿಂತ ಯುವತಿ
TV9 Web
| Edited By: |

Updated on:Apr 14, 2022 | 2:16 PM

Share

ದೆಹಲಿಯ ಅಕ್ಷರಧಾಮ ಮೆಟ್ರೋ ಸ್ಟೇಶನ್​​ನಲ್ಲಿ ಇಂದು ಬೆಳಗ್ಗೆ ಒಂದು ಹೈಡ್ರಾಮಾ ನಡೆದಿದೆ. ಅದರ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿವೆ.  ಇಂದು ಮುಂಜಾನೆ 7.28ರ ಹೊತ್ತಿಗೆ ಹುಡುಗಿಯೊಬ್ಬಳು ಮೆಟ್ರೋ ಸ್ಟೇಶನ್​ನ ಎತ್ತರದ ಗೋಡೆಯನ್ನು ಹತ್ತಿ, ಅಲ್ಲಿಂದ ಹಾರಲು ಮುಂದಾಗುತ್ತಿದ್ದಳು. ಆದರೆ ಆಕೆಯ ಆತ್ಮಹತ್ಯೆ ಪ್ರಯತ್ನವನ್ನು ಕೇಂದ್ರೀಯ ಕೈಗಾರಿಕಾ ರಕ್ಷಣಾ ಪಡೆ (CISF) ಸಿಬ್ಬಂದಿ ತಡೆದಿದ್ದಾರೆ. ಯುವತಿಯನ್ನು ರಕ್ಷಿಸಿದ್ದಾರೆ. ಗೋಡೆ ಏರಿ ನಿಂತ ಹುಡುಗಿಯ ಬಳಿ, ಕೆಳಗೆ ಇಳಿಯುವಂತೆ ಸಿಐಎಸ್​ಎಫ್​ ಅಧಿಕಾರಿಯೊಬ್ಬರು ಮನವಿ ಮಾಡುತ್ತಾರೆ. ಆಕೆಯ ಮನವೊಲಿಸಲೂ ಪ್ರಯತ್ನಿಸುವುದನ್ನು ವಿಡಿಯೋದಲ್ಲಿ ನೋಡಬಹುದು.

ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ ಪ್ರತಿಯೊಬ್ಬರು ವಿಧವಿಧವಾಗಿ ಮನವಿ ಮಾಡಿದರೂ ಆಕೆ ಕೆಳಗೆ ಇಳಿಯಲಿಲ್ಲ. ಬಳಿಕ ಅವರಲ್ಲೊಬ್ಬ ಕಾನ್​ಸ್ಟೆಬಲ್​ ಯುವತಿಯೊಂದಿಗೆ ಮಾತನಾಡುತ್ತಲೇ ಇದ್ದು, ಇನ್ನಷ್ಟು ಜನ ಹುಡುಗಿ ನಿಂತಿರುವ ಜಾಗಕ್ಕೆ ಕಂಬಳಿ ಹಿಡಿದುಕೊಂಡು ಹೋಗಿ ನಿಂತಿದ್ದರು. ಆಕೆ ಆ ಕಂಬಳಿಯಲ್ಲೇ ಬಿದ್ದಿದ್ದೆ. ಕಾಲಿಗೆ ಏಟಾಗಿದ್ದು ಬಿಟ್ಟರೆ, ಇನ್ಯಾವುದೇ ಗಂಭೀರ ಸ್ವರೂಪದ ಸಮಸ್ಯೆ ಆಕೆಗೆ ಆಗಿಲ್ಲ.

ಇದನ್ನೂ ಓದಿ: ಅಮೆರಿಕದ ಹೆದ್ದಾರಿಯಲ್ಲಿ ಟ್ರಕ್​ಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಬೆಂಕಿ ಸ್ಫೋಟ; ವೈರಲ್ ವಿಡಿಯೋ ಇಲ್ಲಿದೆ

Published On - 2:16 pm, Thu, 14 April 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್