AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಇಳಿ ವಯಸ್ಸಿನ ಅಜ್ಜನೊಂದಿಗೆ ಊರು ಸುತ್ತಿ ಖುಷಿ ಪಟ್ಟ ಮೊಮ್ಮಗ

ಮೊಮ್ಮಕ್ಕಳಿಗೆ ಅಜ್ಜ ಅಜ್ಜಿಯಂದಿರೇ ಎಲ್ಲಿಲ್ಲದ ಪ್ರೀತಿ. ಬಿಡುವು ಸಿಕ್ಕಾಗಲೆಲ್ಲಾ ಹಿರಿಜೀವಗಳ ಜತೆಗೆ ಮೊಮ್ಮಕ್ಕಳು ಕಳೆಯುತ್ತಾರೆ. ಇದೀಗ ಮೊಮ್ಮಗನೊಬ್ಬ ತನ್ನ ಇಳಿ ವಯಸ್ಸಿನ ಅಜ್ಜನನ್ನು ಸುತ್ತಾಡಲು ಕರೆದುಕೊಂಡು ಹೋಗಿದ್ದಾನೆ. ಈ ಹೃದಯ ಸ್ಪರ್ಶಿ ವಿಡಿಯೋ ಸದ್ಯ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಇಳಿ ವಯಸ್ಸಿನ ಅಜ್ಜನೊಂದಿಗೆ ಊರು ಸುತ್ತಿ ಖುಷಿ ಪಟ್ಟ ಮೊಮ್ಮಗ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Jul 29, 2026 | 11:42 AM

Share

ಅಜ್ಜ ಅಜ್ಜಿಯಂದಿರ (grandparents) ಪ್ರೀತಿಗೆ ಬೆಲೆ ಕಟ್ಟೋಕೆ ಆಗಲ್ಲ. ಮಕ್ಕಳಿದ್ದಾಗ ತಮಗೆ ಬೇಕಾದದ್ದು ಕೊಡಿಸಿದ್ದ ಈ ಹಿರಿಜೀವಗಳನ್ನು ವಯಸ್ಸಾದ ಕಾಲಘಟ್ಟದಲ್ಲಿ ನೋಡಿಕೊಳ್ಳುವುದು ಕರ್ತವ್ಯ. ಈ ಕೆಲಸವನ್ನು ಮೊಮ್ಮಗನು ಚಾಚು ತಪ್ಪದೇ ಮಾಡಿದ್ದಾನೆ. ಹೌದು, 100ರ ಹರೆಯದ ಅಜ್ಜನನ್ನು ತನ್ನ ಕಾರಿನಲ್ಲಿ ಹೊರಗಡೆ ಕರೆದುಕೊಂಡು ಹೋಗಿದ್ದಾನೆ. ಊರು ಸುತ್ತಿಸಿ ಅಜ್ಜನಿಗೆ ತಿಂಡಿ ಕೊಡಿಸಿದ್ದು ಅವರೊಂದಿಗೆ ಅಮೂಲ್ಯ ಸಮಯ ಕಳೆದಿದ್ದಾನೆ. ಈ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತಮ್ಮ ಅಜ್ಜ ಅಜ್ಜಿಯನ್ನು ನೆನಪಿಸಿಕೊಂಡಿದ್ದಾರೆ.

ನಯನ್ ಸೂರ್ಯ (Nayan surya) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಯುವಕನೊಬ್ಬ ತನ್ನ 100ರ ಹರೆಯದ ಅಜ್ಜನನ್ನು ಊರು ಸುತ್ತಿಸಲು ಕರೆದುಕೊಂಡು ಹೋಗಿದ್ದಾನೆ. ಇಲ್ಲಿ ನೀವು ತನ್ನ ಮೊಮ್ಮಕ್ಕಳ ಜತೆಗೆ ಕಾರಿನಲ್ಲಿ ತೆರಳುತ್ತಿರುವ ಅಜ್ಜನನ್ನು ಕಾಣಬಹುದು. ಇದೇ ವೇಳೆ ಹೋಟೆಲ್‌ಗೆ ಕರೆದುಕೊಂಡು ಹೋಗಿ ಚಹಾ ಹಾಗೂ ತಿಂಡಿಯನ್ನು ಕೊಡಿಸಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by Nayan Surya (@nayansuryaa)

ಇದನ್ನೂ ಓದಿ: ಮನೆಗೆ ಮರಳುತ್ತಿದ್ದಂತೆ ಅಜ್ಜಿಯನ್ನು ಕಂಡು ಕುಣಿದು ಕುಪ್ಪಳಿಸಿದ ಯುವಕ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಅಜ್ಜ ಅಜ್ಜಿಯೊಂದಿಗೆ ಅಮೂಲ್ಯ ಸಮಯ ಕಳೆಯುವ ನೀವೇ ಪುಣ್ಯವಂತರು ಎಂದಿದ್ದಾರೆ. ಮತ್ತೊಬ್ಬರು, ಹಿರಿಜೀವಕ್ಕೆ ಎಷ್ಟು ಖುಷಿಯಾಗಿರಬೇಕು ಎಂದು ಹೇಳಿದ್ದಾರೆ. ಇನ್ನೊಬ್ಬರು, ಈ ವಿಡಿಯೋ ನೋಡಿ ಖುಷಿ ಆಯ್ತು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್