AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರಸ್ತೆ ದಾಟಲು ಸಹಾಯ ಮಾಡಿದ ವ್ಯಕ್ತಿಗೆ ಸೊಂಡಿಲೆತ್ತಿ ಧನ್ಯವಾದ ತಿಳಿಸಿದ ಆನೆಗಳ ಹಿಂಡು

ಆನೆಗಳು ಭಾವನಾತ್ಮಕ ಮಾತ್ರವಲ್ಲ, ಬುದ್ಧಿವಂತ ಜೀವಿಗಳು ಎನ್ನುವುದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ರಸ್ತೆ ದಾಟಲು ಸಹಾಯ ಮಾಡಿದ ವ್ಯಕ್ತಿಗೆ ಕೃತಜ್ಞತೆ ಸಲ್ಲಿಸಿದ ಆನೆಗಳ ವಿಡಿಯೋ ಸದ್ಯ ವೈರಲ್ ಆಗಿದೆ. ಈ ಕ್ಲಿಪಿಂಗ್ ನೋಡಿದ ನೆಟ್ಟಿಗರು ಪ್ರಾಣಿಗಳ ಗುಣಕ್ಕೆ ಕಳೆದು ಹೋಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ರಸ್ತೆ ದಾಟಲು ಸಹಾಯ ಮಾಡಿದ ವ್ಯಕ್ತಿಗೆ ಸೊಂಡಿಲೆತ್ತಿ ಧನ್ಯವಾದ ತಿಳಿಸಿದ ಆನೆಗಳ ಹಿಂಡು
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on: Mar 23, 2026 | 11:35 AM

Share

ಆನೆಗಳ (elephants) ಆಟ ತುಂಟಾಟಗಳ ಮನಸ್ಸಿಗೆ ಹೇಗೆ ಖುಷಿ ಕೊಡುತ್ತದೆ. ಕೆಲವೊಮ್ಮೆ ಮನುಷ್ಯರೊಂದಿಗೆ ಈ ಆನೆಗಳು ಮುದ್ದಾಗಿ ವರ್ತಿಸುತ್ತವೆ. ಗಜರಾಜ ಹಾಗೂ ಮನುಷ್ಯನ ನಡುವಿನ ಮುದ್ದಾದ ವಿಡಿಯೋ ನೆಟ್ಟಿಗರ ಹೃದಯ ಗೆಲ್ಲುತ್ತವೆ. ಇದೀಗ ಇಂತಹದ್ದೇ ವಿಡಿಯೋ ವೈರಲ್ ಆಗಿದ್ದು, ರಸ್ತೆ ದಾಟಲು ಅನುವು ಮಾಡಿಕೊಟ್ಟ ವ್ಯಕ್ತಿಯೊಬ್ಬನಿಗೆ ತಾಯಿ ಆನೆಗಳು ಸೊಂಡಿಲೆತ್ತಿ ನಮಸ್ಕರಿಸಿ ಕೃತಜ್ಞತೆ ಸಲ್ಲಿಸಿದೆ. ಈ ಹೃದಯಸ್ಪರ್ಶಿ ವಿಡಿಯೋ ನೋಡಿ ನೆಟ್ಟಿಗರು ಕಳೆದೇ ಹೋಗಿದ್ದಾರೆ.

ನಿವೃತ್ತ ಭಾರತೀಯ ಅರಣ್ಯ ಸೇವಾ ಅಧಿಕಾರಿ ಸುಸಂತಾ ನಂದಾ ಅವರು ತಮ್ಮ @susantananda3  ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ವ್ಯಕ್ತಿಯೊಬ್ಬನು ರಸ್ತೆಯಲ್ಲಿ ವಾಹನಗಳನ್ನು ತಡೆದು ಆನೆಗಳ ಹಿಂಡು ಹೋಗಲು ಅನುವು ಮಾಡಿಕೊಡುತ್ತಿರುವುದನ್ನು ಕಾಣಬಹುದು. ಅದೇ ವ್ಯಕ್ತಿಯೂ ಆನೆಗಳ ಹಿಂಡು ರಸ್ತೆಯನ್ನು ದಾಟುವವರೆಗೂ ಕಾದು ನಿಂತಿದ್ದು, ಈ ಹಿಂಡಿನಲ್ಲಿದ್ದ ತಾಯಿ ಆನೆಗಳು ವ್ಯಕ್ತಿಯ ಸಹಾಯಕ್ಕೆ ಸೊಂಡಿಲೆತ್ತಿ ನಮಸ್ಕರಿಸಿ ಧನ್ಯವಾದ ತಿಳಿಸಿ ಮುಂದಕ್ಕೆ ಸಾಗಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಪುಟ್ಟ ಹುಡುಗಿ ಐಸ್ ಕ್ರೀಮ್ ಕೊಟ್ಟಿದ್ದಕ್ಕೆ ಮುತ್ತು ಕೊಟ್ಟು ಥ್ಯಾಂಕ್ಸ್ ಹೇಳಿದ ಗಜರಾಜ

ಈ ವಿಡಿಯೋ ಮೂರು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಕಂಡಿವೆ. ಒಬ್ಬ ಬಳಕೆದಾರ ಸಹಾಯ ಮಾಡಿದ್ದಕ್ಕೆ ಎಷ್ಟು ಮುದ್ದಾಗಿ ಕೃತಜ್ಞತೆ ಸಲ್ಲಿಸಿವೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ಈ ದೃಶ್ಯ ಮುದ್ದಾಗಿವೆ ಎಂದು ಹೇಳಿದರೆ, ಮತ್ತೊಬ್ಬರು, ಸೂಪರ್ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!