AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವನದಲ್ಲಿ ಮೊದಲ ಬಾರಿಗೆ ಶ್ವಾನವನ್ನು ನೋಡಿದಾಗ ಮಗುವಿನ ರಿಯಾಕ್ಷನ್ ಹೇಗಿತ್ತು?; ಅಪರೂಪದ ವಿಡಿಯೋ ನೋಡಿ

ಪುಟ್ಟ ಮಗು ಜೀವನದಲ್ಲಿ ಮೊಟ್ಟ ಮೊದಲ ಬಾರಿಗೆ ಶ್ವಾನವನ್ನು ನೋಡಿದಾಗ ಹೇಗೆ ಪ್ರತಿಕ್ರಿಯಿಸಬಹುದು? ಇಲ್ಲಿದೆ ಅಪರೂಪದ ವಿಡಿಯೋ.

ಜೀವನದಲ್ಲಿ ಮೊದಲ ಬಾರಿಗೆ ಶ್ವಾನವನ್ನು ನೋಡಿದಾಗ ಮಗುವಿನ ರಿಯಾಕ್ಷನ್ ಹೇಗಿತ್ತು?; ಅಪರೂಪದ ವಿಡಿಯೋ ನೋಡಿ
ವಿಡಿಯೋದಿಂದ ಸೆರೆಹಿಡಿಯಲಾದ ಚಿತ್ರ
TV9 Web
| Edited By: |

Updated on: Dec 12, 2021 | 3:48 PM

Share

ಸಣ್ಣ ವಯಸ್ಸಿನಲ್ಲಿ ನಮಗೆ ಎಲ್ಲಾ ವಿಚಾರಗಳೂ ಹೊಸತೇ ಆಗಿರುತ್ತವೆ. ನಿಧಾನವಾಗಿ ಅವುಗಳೊಂದಿಗೆ ಒಡನಾಡುತ್ತಾ ಅವರು ಪರಿಚಿತವಾಗುತ್ತದೆ. ಆದರೆ ಬಹುತೇಕ ಯಾರಿಗೂ ತಾವು ಪ್ರಸ್ತುತ ಒಡನಾಡುತ್ತಿರುವ ಜೀವಿಗಳು, ವಸ್ತುಗಳನ್ನು ಮೊಟ್ಟಮೊದಲ ಬಾರಿಗೆ ನೋಡಿದಾಗ ಪ್ರತಿಕ್ರಿಯೆ ಹೇಗಿತ್ತು ಎಂಬ ನೆನಪಿರುವುದಿಲ್ಲ. ಕಾರಣ ಅವೆಲ್ಲವೂ ತೀರಾ ಬಾಲ್ಯಾವಸ್ಥೆಯಲ್ಲಿ ಘಟಿಸಿರುತ್ತದೆ. ಇಂಥದ್ದೇ ಒಂದು ವಿಡಿಯೋ ಸದ್ಯ ಟ್ವಿಟರ್​ನಲ್ಲಿ ಟ್ರೆಂಡ್ ಆಗಿದೆ. ಪುಟ್ಟ ಮಗುವೊಂದು ಜೀವನದಲ್ಲಿ ಮೊಟ್ಟ ಮೊದಲ ಬಾರಿಗೆ ಶ್ವಾನವೊಂದನ್ನು ನೋಡಿದಾಗ ಅದರ ಪ್ರತಿಕ್ರಿಯೆ ಹೇಗಿರುತ್ತದೆ ಎಂಬುದನ್ನು ವಿಡಿಯೋ ಮಾಡಲಾಗಿದೆ. ಸದ್ಯ ಈ ವಿಡಿಯೋ ನೆಟ್ಟಿಗರ ಮನಗೆದ್ದಿದ್ದು, ತಮ್ಮ ತಮ್ಮ ಬಾಲ್ಯದಲ್ಲಿ ಇಂತಹ ಘಟನೆಗಳು ಹೇಗೆ ಆಗಿರಬಹುದು ಎಂದು ಸ್ಮರಿಸುತ್ತಿದ್ದಾರೆ.

ವೈರಲ್ ಆಗಿರುವ ವಿಡಿಯೋ ಕೇವಲ ಮಗುವಿನ ಪ್ರತಿಕ್ರಿಯೆಯಿಂದ ಗಮನ ಸೆಳೆಯುತ್ತಿಲ್ಲ. ಶ್ವಾನ ಕೂಡ ಮಗುವನ್ನು ಮಾತನಾಡಿಸಲು, ಸಂವಾದ ನಡೆಸಲು ಪ್ರಯತ್ನಿಸಿದೆ. ಮಗು ಹಾಗೂ ಶ್ವಾನದ ಮುದ್ದಾದ ಮುಗ್ಧ ಸಂಭಾಷಣೆ ಎಲ್ಲರ ಮನಗೆದ್ದಿದೆ.

ಈ ವಿಡಿಯೋ ಕೆಲ ಸಮಯದ ಹಿಂದೆಯೇ ವೈರಲ್ ಆಗಿತ್ತು. ಆದರೆ ಇದರ ಮೂಲ ಇನ್ನೂ ಪತ್ತೆಯಾಗಿಲ್ಲ. ಪ್ರಸ್ತುತ ಟ್ವಿಟರ್​ನಲ್ಲಿ, ‘14 ತಿಂಗಳ ಮಗು ಶ್ವಾನವನ್ನು ಮೊಟ್ಟ ಮೊದಲ ಬಾರಿಗೆ ಮಾತನಾಡಿಸುವ ಸಂದರ್ಭದ ವಿಡಿಯೋ’ ಎಂದು ಬರೆದು ಹಂಚಿಕೊಳ್ಳಲಾಗಿದೆ.

ವೈರಲ್ ಆಗಿರುವ ವಿಡಿಯೋ ಇಲ್ಲಿದೆ:

ವಿಡಿಯೋವನ್ನು ಡಿಸೆಂಬರ್ 9ರಂದು ಹಂಚಿಕೊಳ್ಳಲಾಗಿದ್ದು, ಇದುವರೆಗೆ 70,000ಕ್ಕೂ ಅಧಿಕ ವೀಕ್ಷಣೆ ಕಂಡಿದೆ. ಮಗು ಹಾಗೂ ಶ್ವಾನದ ಪ್ರತಿಕ್ರಿಯೆ ನೋಡಿ ನೆಟ್ಟಿಗರು ಮೆಚ್ಚುಗೆಯಿಂದ ಕಾಮೆಂಟ್ ಮಾಡುತ್ತಿದ್ದಾರೆ. ಹಲವರು ಇದು ಅತ್ಯುತ್ತಮವಾದ ವಿಡಿಯೋ ಎಂದು ಪ್ರತಿಕ್ರಿಯೆ ನೀಡಿದ್ದು, ಮತ್ತೆ ಹಲವರು ಅದ್ಭುತವಾಗಿದೆ ಎಂದು ಬರೆದಿದ್ದಾರೆ. ವಿಡಿಯೋ ನೋಡಿದ ನಿಮಗೇನನ್ನಿಸಿತು?

ಇದನ್ನೂ ಓದಿ:

ದೂರದೂರಿನಿಂದ ಮಗಳು ಆಗಮಿಸಿ ಸರ್ಪ್ರೈಸ್ ನೀಡಿದರೆ ತಂದೆಗೆ ಎಷ್ಟು ಖುಷಿಯಾಗುತ್ತದೆ?; ಭಾವುಕ ವಿಡಿಯೋ ನೋಡಿ

ಟ್ವಿಟರ್​ನಲ್ಲಿ ಈ ವರ್ಷ ಅತಿ ಹೆಚ್ಚು ಟ್ರೆಂಡ್​ ಆದ ದಕ್ಷಿಣ ಭಾರತದ ಕಲಾವಿದರು ಇವರು

Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್