AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊಳದ ದಡದಲ್ಲಿ ಅಡ್ಡಾಡುತ್ತಿದ್ದಾಗ ಆಯತಪ್ಪಿ ನೀರಿಗೆ ಬಿದ್ದ ಸಿಂಹ; ಆಮೇಲೇನಾಯ್ತು? ವಿಡಿಯೊ ನೋಡಿ

ಸಿಂಹವೊಂದು ಕೊಳವೊಂದರ ಸಮೀಪ ಅಡ್ಡಾಡುತ್ತಿದ್ದಾಗ ಇದ್ದಕ್ಕಿದ್ದಂತೆ ನೀರಿಗೆ ಬಿದ್ದಿದೆ. ನಂತರ ಏನಾಯಿತು? ಜೊತೆಗಿದ್ದ ಸಿಂಹ ಮಾಡಿದ್ದೇನು? ವಿಡಿಯೊ ನೋಡಿ.

Viral Video: ಕೊಳದ ದಡದಲ್ಲಿ ಅಡ್ಡಾಡುತ್ತಿದ್ದಾಗ ಆಯತಪ್ಪಿ ನೀರಿಗೆ ಬಿದ್ದ ಸಿಂಹ; ಆಮೇಲೇನಾಯ್ತು? ವಿಡಿಯೊ ನೋಡಿ
ವಿಡಿಯೊದಿಂದ ಸೆರೆಹಿಡಿಯಲಾದ ಚಿತ್ರ
TV9 Web
| Edited By: |

Updated on: Oct 03, 2021 | 3:05 PM

Share

ಅಂತರ್ಜಾಲದಲ್ಲಿ ಪ್ರಾಣಿ ಪ್ರಪಂಚದ ವಿಡಿಯೊಗಳು ಸಾಕಷ್ಟು ವೈರಲ್ ಆಗುತ್ತವೆ. ಅದರಲ್ಲೂ ಸಾಮಾನ್ಯವಾಗಿ ಮನುಷ್ಯನಿಗೆ ಕಾಣ ಸಿಗದ ಜೀವಿಗಳ ಕುರಿತು ಎಲ್ಲರಿಗೂ ಆಸಕ್ತಿ ಹೆಚ್ಚು. ಆದ್ದರಿಂದಲೇ ಸಿಂಹ, ಚಿರತೆ, ಹುಲಿ ಮೊದಲಾದ ಪ್ರಾಣಿಗಳು ನೆಟ್ಟಿಗರ ಕುತೂಹಲ ಕೆರಳಿಸುತ್ತವೆ. ಅದರಲ್ಲೂ ಅಂತಹ ಪ್ರಾಣಿಗಳ ತಮಾಷೆಯ ವಿಡಿಯೊವೆಂದರೆ ಎಲ್ಲರಿಗೂ ಅಚ್ಚುಮೆಚ್ಚು. ಅದನ್ನು ನೋಡಿ, ನಕ್ಕು ಹಗುರಾಗುತ್ತಾರೆ. ಅಂತದ್ದೇ ಒಂದು ವಿಡಿಯೊ ಇಲ್ಲಿದೆ. ಕಾಡಿನ ರಾಜ ಸಿಂಹ, ಆಯತಪ್ಪಿ ನೀರಿಗೆ ಬಿದ್ದರೆ ಏನಾಗುತ್ತದೆ? ಇಲ್ಲಿದೆ ನೋಡಿ.

ಈ ವಿಡಿಯೊ ಜರ್ಮನ್ ಮೃಗಾಲಯದ್ದು ಎನ್ನಲಾಗಿದ್ದು, ಎರಡು ಸಿಂಹಗಳು ಅವುಗಳಿಗೆ ಈಜಲೆಂದು ನಿರ್ಮಿಸಿರುವ ಕೊಳದ ದಡದಲ್ಲಿ ಓಡಾಡುತ್ತಿರುತ್ತವೆ. ಆದರೆ ಎಲ್ಲೋ ನೋಡುತ್ತಾ ತೆರಳುತ್ತಿದ್ದ ಒಂದು ಸಿಂಹ, ಆಯ ತಪ್ಪಿ ನೀರಿನೊಳಗೆ ಬೀಳುತ್ತದೆ. ಅದು ಬಿದ್ದದ್ದು ಮತ್ತೊಂದು ಸಿಂಹಕ್ಕೆ ಗಾಬರಿಯಾಗುತ್ತದೆ. ನೀರಿನತ್ತ ಬಗ್ಗಿ ಏನಾಯಿತು ಎಂದು ನೋಡುತ್ತದೆ. ನಂತರ ನೀರಿನಲ್ಲಿದ್ದ ಸಿಂಹ ಈಜುತ್ತಾ ಬಂದು ದಡ ಸೇರಿದೆ. ಸಿಂಹದ ಈ ವಿಡಿಯೊ ಸದ್ಯ ವೈರಲ್ ಆಗಿದೆ.

ವಿಡಿಯೊ ಇಲ್ಲಿದೆ:

ಈ ವಿಡಿಯೊವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಈಗಾಗಲೇ ಸಾವಿರಾರು ಜನರು ಇದನ್ನು ವೀಕ್ಷಿಸಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕೆಲವರು ಸಿಂಹ ಭಯಗೊಳ್ಳುವುದನ್ನು ತಾನು ನೋಡಿಯೇ ಇರಲಿಲ್ಲ. ಆದರೆ ದಡದಲ್ಲಿ ನಿಂತಿದ್ದ ಸಿಂಹದ ನಡೆ ಆಶ್ಚರ್ಯ ಉಂಟುಮಾಡಿದೆ ಎಂದಿದ್ದಾರೆ. ಮತ್ತಷ್ಟು ಜನ ಇದು ತಮಾಷೆಯಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಹಲವರು ಇದು ಮೃಗಾಲಯಗಳಲ್ಲಿ ಕಂಡುಬರುವ ಅತ್ಯಂತ ಅಪರೂಪದ ದೃಶ್ಯ ಎಂದು ಬರೆದಿದ್ದಾರೆ.

ಇದನ್ನೂ ಓದಿ:

ಶಿವಮೊಗ್ಗ: ಕಡಜದ ಹುಳು ಕಚ್ಚಿ ಇಬ್ಬರು ಮೃತ

ನೆಲಮಂಗಲ: ಎಟಿಎಂನಲ್ಲಿದ್ದ ಹಣ ಕಳ್ಳತನಕ್ಕೆ ಯತ್ನಿಸಿ ವಿಫಲ ಪ್ರಯತ್ನ, ಪಾರ್ಕ್ ನಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿ ಅರೆಸ್ಟ್

ಅಫ್ಘಾನ್​-ತಜಿಕಿಸ್ತಾನ್​ ಗಡಿಯಲ್ಲಿ ಆತ್ಮಾಹುತಿ ಬಾಂಬರ್​ಗಳ ಬೆಟಾಲಿಯನ್​ ನಿಯೋಜಿಸುವುದಾಗಿ ಹೇಳಿದ ತಾಲಿಬಾನ್​

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ