AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹಲ್ಲಿಯನ್ನು ಸಲೀಸಾಗಿ ಬರಿಗೈಯಲ್ಲಿ ಹಿಡಿದು ಮುತ್ತು ನೀಡಿದ ಪುಟಾಣಿ

ಹಲ್ಲಿ ಕಂಡರೆ ಸಾಕು, ಈ ಹುಡುಗಿಯರು ಮಾರುದ್ದ ಓಡುವವರೇ ಹೆಚ್ಚು. ಆದರೆ ಈ ಪುಟಾಣಿ ಹಲ್ಲಿ ಕಂಡೊಡನೆ ಮಾಡಿದ ಕೆಲಸ ನೋಡಿದ್ರೆ ಶಾಕ್ ಆಗ್ತೀರಾ. ಯಾವುದೇ ಭಯವಿಲ್ಲದೇ ಹಲ್ಲಿಯನ್ನು ಬರಿಗೈಯಲ್ಲಿ ಹಿಡಿದಿದ್ದಾನೆ. ಈ ವಿಡಿಯೋ ನೋಡಿದ ನೆಟ್ಟಿಗರು ಈ ಪುಟಾಣಿ ಮಾಡಿದ ಕೆಲಸ ಕಂಡು ಶಾಕ್ ಆಗಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ

Video: ಹಲ್ಲಿಯನ್ನು ಸಲೀಸಾಗಿ ಬರಿಗೈಯಲ್ಲಿ ಹಿಡಿದು ಮುತ್ತು ನೀಡಿದ ಪುಟಾಣಿ
ವೈರಲ್ ವಿಡಿಯೋImage Credit source: Twitter
ಸಾಯಿನಂದಾ
|

Updated on: Jan 14, 2026 | 2:10 PM

Share

ಕೆಲ ಪುಟಾಣಿಗಳೇ (little kids) ಹಲ್ಲಿ ಜಿರಳೆಗಳನ್ನು ನೋಡಿದರೆ ಸಾಕು, ಅವುಗಳನ್ನು ಕೈಯಲ್ಲಿ ಹಿಡಿಯುವ ಧೈರ್ಯ ಮಾಡ್ತಾರೆ. ಇನ್ನು ಕೆಲ ಮಕ್ಕಳು ಹಲ್ಲಿಯನ್ನು (lizard) ಕಂಡು ಭಯ ಪಡುವುದಿದೆ. ಆದರೆ ಈ ಪುಟಾಣಿಗೆ ಭಯ ಅನ್ನೋದು ಹೇಗಿರುತ್ತದೆ ಎನ್ನುವುದು ತಿಳಿದೇ ಇಲ್ಲ ಎಂದೆನಿಸುತ್ತದೆ. ಹೌದು, ಈ ಪುಟ್ಟ ಬಾಲಕ ಹಲ್ಲಿಯನ್ನು ಕೈಯಲ್ಲಿ ಹಿಡಿದು ಮುತ್ತು ನೀಡಿರುವ ವಿಡಿಯೋ ಸದ್ಯ ವೈರಲ್‌ ಆಗಿದೆ. ನೆಟ್ಟಿಗರು ಈ ಪುಟಾಣಿಯ ಧೈರ್ಯವನ್ನು ಮೆಚ್ಚಿಕೊಂಡಿದ್ದಾರೆ.

@mithirasmalaii ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಪುಟ್ಟ ಹುಡುಗನು ಬಾಗಿಲ ಸಂದಿಯಲ್ಲಿರುವ ಹಲ್ಲಿಯನ್ನು ಹಿಡಿಯಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಈ  ಪುಟಾಣಿಯೂ ಹಲ್ಲಿಯನ್ನು ಮೆಲ್ಲನೆ ಕೈಯಲ್ಲಿ ಹಿಡಿದು ಮುತ್ತು ನೀಡಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ:ಪುಟ್ಟ ಹುಡುಗನ ಮಡಿಲಲ್ಲಿ ಹಾಯಾಗಿ ಮಲಗಿದ ನಾಯಿ ಮರಿ

ಈ ವಿಡಿಯೋ ಎಪ್ಪತ್ತಾರು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಏನು ಧೈರ್ಯ ಗುರು ಎಂದು ಹೇಳಿದರೆ, ಮತ್ತೊಬ್ಬರು, ಈ ಪುಟಾಣಿಯ ತಾಯಿ ಕೋಣೆಯ ಮೂಲೆಯಲ್ಲಿ ಕುರ್ಚಿಯ ಮೇಲೆ ನಿಂತಿರಬಹುದು ಎಂದು ಹೇಳಿದ್ದಾರೆ. ಮತ್ತೊಬ್ಬರು, ಬುದ್ಧಿವಂತ ಹುಡುಗ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?