AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮನೆ ಮುಂದೆ ಬಂದು ನಿಂತ ಹಸುವಿನ ಹಸಿವು ನೀಗಿಸಿದ ಪುಟಾಣಿ

ಪುಟಾಣಿಗಳು ಏನು ಮಾಡಿದ್ರು ನೋಡೋಕೆ ಚಂದ. ಈ ಮುದ್ದು ಮಕ್ಕಳ ಕೆಲ ವಿಡಿಯೋಗಳನ್ನು ನೋಡಿದಾಗ ಮುಗ್ಧ ಮನಸ್ಸು ಕರಗಿ ಹೋಗುತ್ತದ. ಇದೀಗ ಪುಟಾಣಿಯೊಂದು ಮನೆ ಬಾಗಿಲಿನ ಮುಂದೆ ಬಂದು ನಿಂತ ಗೋಮಾತೆಗೆ ಆಹಾರ ನೀಡಿ ಅದರ ಹಸಿವು ನೀಗಿಸಿದೆ. ಈ ಹೃದಯಸ್ಪರ್ಶಿ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮನೆ ಮುಂದೆ ಬಂದು ನಿಂತ ಹಸುವಿನ ಹಸಿವು ನೀಗಿಸಿದ ಪುಟಾಣಿ
ವೈರಲ್‌ ವಿಡಿಯೋImage Credit source: Facebook
ಸಾಯಿನಂದಾ
|

Updated on: Mar 17, 2026 | 10:43 AM

Share

ಈ ಪುಟ್ಟ ಮಕ್ಕಳು (little kids) ತಮ್ಮ ಕೈಯಲ್ಲಿ ಏನಾದ್ರೂ ತಿಂಡಿ ತಿನಿಸು ಇದ್ರೆ ಮನೆಯ ಬೆಕ್ಕು, ನಾಯಿಗೂ ಹಾಕಿ ತಾನು ತಿನ್ನುವುದನ್ನು ನೋಡಿರುತ್ತೇವೆ. ಕೆಲವೊಮ್ಮೆ ಅವುಗಳನ್ನು ತಿನ್ನದಿದ್ದರೆ ತಿನ್ನು ತಿನ್ನು ಎಂದು ಗದರುವ ದೃಶ್ಯಗಳು ಮುದ್ದು ಮುದ್ದಾಗಿ ಕಾಣುತ್ತದೆ. ಇಂತಹ ವಿಡಿಯೋಗಳನ್ನು ನೋಡುವಾಗ ನಗು ತಡೆದುಕೊಳ್ಳಲಾಗುವುದಿಲ್ಲ. ಆದರೆ ಇದೀಗ ಇಲ್ಲೊಂದು ಪುಟಾಣಿಯೂ ಮನೆಬಾಗಿಲಿನ ಮುಂದೆ ಬಂದು ನಿಂತ ಗೋವಿಗೆ ಕೈಯಲ್ಲಿದ್ದ ಚಪಾತಿ ಕೊಟ್ಟು ಹಣೆ ಮುಟ್ಟಿ ಆಶೀರ್ವಾದ ಪಡೆದುಕೊಂಡಿದೆ. ಈ ಮುದ್ದಾದ ವಿಡಿಯೋಗೆ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ.

ಗೋಮಾತೆ ರಾಷ್ಟ್ರಧರ್ಮ (Gomathe Rastradharma) ಹೆಸರಿನ ಫೇಸ್ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಪುಟಾಣಿಯೊಂದು ಮನೆಯ ಬಾಗಿಲಿನ ಮುಂದೆ ನಿಂತ ಗೋಮಾತೆ ಹಸಿವು ನೀಗಿಸಿದೆ. ಪುಟ್ಟ ಮಗುವು ಕೈಯಲ್ಲಿ ಹಿಡಿದುಕೊಂಡು ಮೆಲ್ಲನೆ ನಡೆದುಕೊಂಡು ಬಂದಿದೆ. ಆ ಚಪಾತಿ ಬಳಿಕ ಹಸುವಿಗೆ ತಿನ್ನಲು ಕೊಟ್ಟು ಹಣೆ ಮುಟ್ಟಿ ನಮಸ್ಕಾರ ಪಡೆದುಕೊಂಡಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಪುಟ್ಟ ಹುಡುಗಿ ಐಸ್ ಕ್ರೀಮ್ ಕೊಟ್ಟಿದ್ದಕ್ಕೆ ಮುತ್ತು ಕೊಟ್ಟು ಥ್ಯಾಂಕ್ಸ್ ಹೇಳಿದ ಗಜರಾಜ

ಈ ವಿಡಿಯೋ ಹನ್ನೆರಡು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಮುಗ್ಧ ಮಗುವಿನ ಮನಸ್ಸು ಎಂದು ಹೇಳಿದ್ದಾರೆ. ಇನ್ನೊಬ್ಬರು, ತುಂಬಾ ಮುದ್ದಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಪುಟಾಣಿಯ ಒಳ್ಳೆಯ ಮನಸ್ಸಿಗೆ ನನ್ನದೊಂದು ಸಲಾಂ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ