AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಂಗನವಾಡಿಗೆ ಬಿಡೋಕೆ ಬಂದ ಅಮ್ಮನ ಬಳಿ ಮುದ್ದಾಗಿ ಮಾತನಾಡಿ ಕಳಿಸಿಕೊಟ್ಟ ಕಂದಮ್ಮ

ಬೆಳಗ್ಗೆ ಎದ್ದು ಶಾಲೆಗೆ ಹೋಗಲ್ಲ ಎಂದು ಮಕ್ಕಳು ಹಠ ಹಿಡಿಯುವುದನ್ನು ನೀವು ನೋಡಿರುತ್ತೀರಿ. ಆದರೆ ಇಲ್ಲೊಂದು ಪುಟಾಣಿಯೂ ಅಂಗನವಾಡಿಗೆ ತನ್ನನ್ನು ಬಿಡಲು ಬಂದ ಅಮ್ಮನ ಬಳಿ ಮುದ್ದು ಮುದ್ದಾಗಿ ಮಾತನಾಡಿ ಹೇಳಿ ಕಳಿಸಿಕೊಟ್ಟಿರುವ ದೃಶ್ಯವು ನೆಟ್ಟಿಗರ ಹೃದಯ ಗೆದ್ದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಅಂಗನವಾಡಿಗೆ ಬಿಡೋಕೆ ಬಂದ ಅಮ್ಮನ ಬಳಿ ಮುದ್ದಾಗಿ ಮಾತನಾಡಿ ಕಳಿಸಿಕೊಟ್ಟ ಕಂದಮ್ಮ
ವೈರಲ್ ವಿಡಿಯೋImage Credit source: Facebook
ಸಾಯಿನಂದಾ
|

Updated on: Mar 03, 2026 | 5:26 PM

Share

ಪುಟಾಣಿಗಳೇ (little kids) ಹಾಗೆ, ತುಂಟಾಟ ಮಾಡೋದರಲ್ಲಿ ಎತ್ತಿದ ಕೈ. ಅದಲ್ಲದೇ ಶಾಲೆಗೆ ಹೋಗಲು ವಿಷಯದಲ್ಲಿ ಸ್ವಲ್ಪ ಹಿಂದೇಟು ಹಾಕುತ್ತಾರೆ. ಆದರೆ ಈ ಹೆತ್ತವರು ಪುಲಾಯಿಸಿ ಶಾಲೆಗೆ ಕಳಿಸಿ ಕೊಡುತ್ತಾರೆ. ಆದರೆ ಈ ಪುಟಾಣಿ ಮಾತ್ರ ಶಾಲೆಗೆ (school) ಹೋಗಲ್ಲ ಎಂದು ಹಠ ಮಾಡಿಲ್ಲ. ಶಾಲೆಗೆ ಕಳಿಸಿಕೊಡಲು ಬಂದ ಅಮ್ಮನನ್ನು  ಪುಟಾಣಿಯೊಂದು ಮುದ್ದಾಗಿ ಕಳಿಸಿಕೊಟ್ಟಿದೆ. ಮನೆಗೆ ಹೋಗಿ ನೀನು ಟಿವಿ ನೋಡು ಎನ್ನುವ ಪುಟಾಣಿಯ ಮುದ್ದು ಮಾತು ನೆಟ್ಟಿಗರ ಗಮನ ಸೆಳೆದಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರೆಡಿ ಎಫ್ಎಂ ಕನ್ನಡ (Red FM Kannada) ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಪುಟಾಣಿಯೊಂದು ಶಾಲೆಗೆ ಬಿಡೋಕೆ ಬಂದ ಅಮ್ಮನ ಬಳಿ ಮುದ್ದು ಮುದ್ದಾಗಿ ಮಾತನಾಡಿದೆ. ಈ ವಿಡಿಯೋದಲ್ಲಿ ಪುಟ್ಟ ಮಗುವು ತನ್ನ ತಾಯಿ ಬಳಿ ಟಾಟಾ ಬೇಗ ಬಾ ಎನ್ನುತ್ತಿರುವುದನ್ನು ಕಾಣಬಹುದು. ಆ ಬಳಿಕ ಮನೆಗೆ ಹೋಗಿ ಟಿವಿ ನೋಡು ಎನ್ನುವುದನ್ನು ನೀವಿಲ್ಲಿ ನೋಡಬಹುದು. ಮತ್ತೆ ಮತ್ತೆ ತನ್ನ ತಾಯಿ ಇರುವಲ್ಲಿಗೆ ಓಡಿ ಬರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮೇಕೆ ಮರಿಯನ್ನು ರಕ್ಷಿಸಲು ಬಾಲಕನಿಗೆ ಹಗ್ಗ ಕಟ್ಟಿ 40 ಅಡಿ ಆಳದ ಬಾವಿಗೆ ಇಳಿಸಿದ್ರು

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಮುದ್ದು ಕಂದ ಎಂದರೆ, ಮತ್ತೊಬ್ಬರು ಸೂಪರ್ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಮುದ್ದಾದ ವಿಡಿಯೋ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು