AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಡಾಕ್ಟರ್ ಆದ ಪುಟ್ಟ ಹುಡುಗ! ಅವರ ಮನೆ ನಾಯಿನೇ ಅವನಿಗೆ ಪೇಶೆಂಟ್; ಹೇಗಿದೆ ನೋಡಿ ಈ ಜೋಡಿ

ಒಂದು ಮುದ್ದಾದ ವೀಡಿಯೋದಲ್ಲಿ ಪುಟ್ಟ ಹುಡುಗ ವೈದ್ಯನಂತೆ ನಟಿಸುತ್ತಾ ತನ್ನ ನಾಯಿಯ ತಪಾಸಣೆ ಮಾಡುತ್ತಿದ್ದಾನೆ. ಇವರಿಬ್ಬರ ಜೋಡಿ ನೋಡಿದವರು ಮಂತ್ರಮುಗ್ಧ ರಾಗಿದ್ದಾರೆ. ವಿಡಿಯೋ ಮುಗಿಯೋದೇ ಗೊತ್ತಾಗಲ್ಲ ಎಷ್ಟು ಚೆನ್ನಾಗಿದೆ ಈ ವಿಡಿಯೋ.

Viral Video: ಡಾಕ್ಟರ್ ಆದ ಪುಟ್ಟ ಹುಡುಗ! ಅವರ ಮನೆ ನಾಯಿನೇ ಅವನಿಗೆ ಪೇಶೆಂಟ್; ಹೇಗಿದೆ ನೋಡಿ ಈ ಜೋಡಿ
Viral VideoImage Credit source: Twitter
ಪ್ರೀತಿ ಭಟ್​, ಗುಣವಂತೆ
| Edited By: |

Updated on:Apr 27, 2023 | 7:04 PM

Share

ನೀವು ಬೆಳಿಗ್ಗೆಯಿಂದ ಸಪ್ಪಗಿದ್ದೀರಾ? ಹಾಗಾದರೆ ಈ ವಿಡಿಯೋ ನೋಡಿ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ವೀಡಿಯೋದಲ್ಲಿ ಒಂದು ಪುಟ್ಟ ಹುಡುಗ ತುಂಬಾ ಚೆನ್ನಾಗಿ ವೈದ್ಯರಂತೆ ನಟಿಸುತ್ತಾ ತಮ್ಮ ಮನೆಯ ನಾಯಿಯ ತಪಾಸಣೆ ಮಾಡುತ್ತಿದ್ದಾನೆ. ನೀವು ಈ ವೀಡಿಯೋವನ್ನು ನೋಡಿ ಮುಗಿಸುವುದರೊಳಗೆ ನಿಮ್ಮ ಮುಖದ ಮೇಲೆ ಒಂದು ವಿಶಾಲವಾದ ನಗು ಮೂಡದೆ ಇರೋದಕ್ಕೆ ಸಾಧ್ಯನೇ ಇಲ್ಲ.

ಈ ಮುದ್ದಾದ ವೀಡಿಯೊವನ್ನು @buitengebieden ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ. ಆರಂಭದಲ್ಲಿ ನಾಯಿ ಮತ್ತು ಮಗು ಆಟವಾಡುವ ಪ್ರದೇಶದಲ್ಲಿ ಕುಳಿತಿರುವುದನ್ನು ತೋರಿಸಲಾಗುತ್ತದೆ. ಹುಡುಗ ಬೆಂಚಿನ ಮೇಲಿ ಕುಳಿತುಕೊಂಡಿದ್ದು ನಾಯಿ ನೆಲದ ಮೇಲೆ ಅವನನ್ನೇ ನೋಡುತ್ತಾ ಕುಳಿತಿದೆ. ವೀಡಿಯೋ ಮುಂದುವರಿಯುತ್ತಿದಂತೆ ಆ ಹುಡುಗ ತನ್ನ ಪಕ್ಕದಲ್ಲಿರುವ ಆಟಿಕೆಗಳನ್ನು ಒಂದೊಂದಾಗಿ ತೆಗೆದುಕೊಂಡು ತನ್ನ ಮುದ್ದಾದ ನಾಯಿಯ ತಪಾಸಣೆ ಮಾಡುತ್ತಿರುವಂತೆ ನಟಿಸುತ್ತಿದ್ದಾನೆ. ಈ ವೀಡಿಯೋ ಹಂಚಿಕೊಂಡವರು ಇದಕ್ಕೆ ಮುದ್ದಾದ ಶೀರ್ಷಿಕೆಯನ್ನೂ ನೀಡಿದ್ದು “ಭವಿಷ್ಯದ ಪಶುವೈದ್ಯರು ಮತ್ತು ಅವರ ರೋಗಿ” ಎಂದು ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: 15 ನಿಮಿಷಗಳಲ್ಲಿ ಎಟಿಎಂ ಒಡೆಯುವುದನ್ನು ಯುವಕರಿಗೆ ಹೇಳಿಕೊಟ್ಟ ‘ಎಟಿಎಂ ಬಾಬಾ’; ಲಕ್ನೋ ಪೊಲೀಸರು ಶಾಕ್

ಈ ಪೋಸ್ಟ್ ಈಗಾಗಲೇ ಮೂರು ದಶಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಣೆಯಾಗಿದ್ದು, ಹಲವಾರು ಮಂದಿ ಶೇರ್ ಮಾಡಿದ್ದು ಅತೀ ಹೆಚ್ಚು ಲೈಕ್ ಮತ್ತು ಕಾಮೆಂಟ್ ಗಳನ್ನು ಸಹ ಹೊಂದಿದೆ. ಈ ವೀಡಿಯೋಗೆ ಕಾಮೆಂಟ್ ಮಾಡಿದ ಹಲವಾರು ಜನ ಈ ನಾಯಿ ಮುದ್ದಾಗಿದೆ ನಮಗೆ ಬೇಕು ಎಂದಿದ್ದಾರೆ. ಇನ್ನು ಕೆಲವು ಬಳಕೆದಾರರು “ಮುದ್ದಾದ ಹುಡುಗ ಮತ್ತು ಅವನ ನಾಯಿ, ಅದನ್ನು ಪ್ರೀತಿಸಿ!” ಎಂದು ಬರೆದುಕೊಂಡಿದ್ದಾರೆ. ಇನ್ನು ಕೆಲವು ಬಳಕೆದಾರರು ನಾಯಿಗೆ ತುಂಬಾ ತಾಳ್ಮೆ ಇದೆ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ;

Published On - 7:04 pm, Thu, 27 April 23

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ