AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಾಲ್‌ನಲ್ಲಿದ್ದ ಗೊಂಬೆಗಳ ಪಾದ ಮುಟ್ಟಿ ನಮಸ್ಕರಿಸಿದ ಪುಟಾಣಿ

ಹೆತ್ತವರು ಮಕ್ಕಳನ್ನು ಹೇಗೆ ಬೆಳೆಸುತ್ತಾರೆ ಹಾಗೆ ಬೆಳೆಯುತ್ತಾರೆ. ಹೀಗಾಗಿ ಸಣ್ಣ ವಯಸ್ಸಿನಲ್ಲಿ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಹೇಳಿ ಕೊಡುವುದು ಬಹಳ ಮುಖ್ಯ. ಇದಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಪುಟಾಣಿಯೊಂದು ಮಾಲ್‌ನಲ್ಲಿರು ನಿಲ್ಲಿಸಿಟ್ಟ ಗೊಂಬೆಗಳ ಪಾದ ಮುಟ್ಟಿ ನಮಸ್ಕಾರ ಮಾಡಿರುವ ದೃಶ್ಯವು ನೆಟ್ಟಿಗರ ಹೃದಯ ಗೆದ್ದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮಾಲ್‌ನಲ್ಲಿದ್ದ ಗೊಂಬೆಗಳ ಪಾದ ಮುಟ್ಟಿ ನಮಸ್ಕರಿಸಿದ ಪುಟಾಣಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Apr 23, 2026 | 11:09 AM

Share

ಪುಟಾಣಿ ಮಕ್ಕಳಿಗೆ (little kids) ತಾವು ಏನು ಮಾಡುತ್ತಿದ್ದೇವೆ, ತಾವು ಮಾಡುವುದು ಸರಿಯೋ ತಪ್ಪೋ ಎನ್ನುವುದು ತಿಳಿದಿರಲ್ಲ. ಹೆತ್ತವರು ಏನು ಹೇಳಿಕೊಡುತ್ತಾರೋ ಅದನ್ನೇ ಕಲಿಯುತ್ತದೆ. ಈ ದೃಶ್ಯವು ತಾಯಿ ಹೇಳಿದ ಮಾತನ್ನು ಈ ಪುಟಾಣಿ ಹೇಗೆ ಪಾಲಿಸುತ್ತಿದೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಪುಟಾಣಿ ಶಾಪಿಂಗ್ ಮಾಲ್‌ನಲ್ಲಿ ನಿಲ್ಲಿಸಿಟ್ಟ ಆಕರ್ಷಕ ಗೊಂಬೆಗಳನ್ನು ಕಂಡೊಡನೆ ಅದರ ಪಾದ ಸ್ಪರ್ಶಿಸಿ ನಮಸ್ಕಾರ ಮಾಡಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಈ ಪುಟ್ಟ ಹುಡುಗಿಯ ಸಂಸ್ಕಾರಯುತ ನಡವಳಿಕೆಯನ್ನು ಮೆಚ್ಚಿಕೊಂಡಿದ್ದಾರೆ.

sarcastic_doctorrr ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಪುಟಾಣಿಯೊಂದು ಮಾಲ್ ನಲ್ಲಿ ನಿಲ್ಲಿಸಿಟ್ಟ ಗೊಂಬೆಗಳ ಪಾದ ಮುಟ್ಟಿ ನಮಸ್ಕರಿಸುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ನಂಗೆ ಮನೆಗೆ ಹೋಗಬೇಕು ಅಷ್ಟೇ; ಕ್ಲಾಸ್ ರೂಮ್ ಕಿಟಕಿ ಹತ್ತಿ ರಂಪಾಟ ಮಾಡಿದ ಪುಟಾಣಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಪುಟಾಣಿಯ ಸಂಸ್ಕಾರಯುತ ನಡವಳಿಕೆಯನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಒಬ್ಬ ಬಳಕೆದಾರ, ಕ್ಯೂಟ್ ನೆಸ್ ಎಂದರೆ, ಮತ್ತೊಬ್ಬರು, ಮುಗ್ಧತೆ ಇನ್ನೊಂದು ಉದಾಹರಣೆ ಈ ದೃಶ್ಯ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ನನ್ನ ಮಗನು ಇದೇ ರೀತಿ ಮಾಡ್ತಾನೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!