AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೆಚಪ್ ಬದಲು ಕೆಪಚ್ ಎಂದು ವಾದಿಸಿದ ಪುಟಾಣಿ, ವೈರಲ್ ಆಯ್ತು ದೃಶ್ಯ

ಪುಟಾಣಿಗಳ ತೊದಲು ಮಾತುಗಳನ್ನು ಕೇಳುವುದೇ ಚಂದ. ಮುದ್ದು ಮುದ್ದಾದ ಮಾತುಗಳನ್ನು ಕೇಳಿದರೆ ಅಪ್ಪಿ ಮುದ್ದಾಡಬೇಕೇನಿಸುತ್ತದೆ. ಇದೀಗ ಪುಟಾಣಿಯೊಂದು ತೊದಲುತ್ತಾ ಕೆಚಪ್ ಬದಲು ಕೆಪಚ್ ಎನ್ನುತ್ತಾ ತನ್ನ ಬಳಿ ವಾದಿಸುತ್ತಿದೆ. ಈ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರ ಹೃದಯ ಗೆದ್ದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಕೆಚಪ್ ಬದಲು ಕೆಪಚ್ ಎಂದು ವಾದಿಸಿದ ಪುಟಾಣಿ, ವೈರಲ್ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Jun 03, 2026 | 4:25 PM

Share

ಮನೆಯಲ್ಲಿ ಪುಟ್ಟ ಮಕ್ಕಳಿದ್ದು (little kids) ಬಿಟ್ಟರೆ ಎಲ್ಲಾ ನೋವುಗಳನ್ನು ಈ ಕಂದಮ್ಮಗಳ ಆಟ ತುಂಟಾಟವನ್ನು ನೋಡಿ ಮರೆಯುತ್ತಾರೆ. ಈ ಪುಟಾಣಿಗಳ ತೊದಲು ನುಡಿಯನ್ನು ಆಲಿಸುವುದು ಇನ್ನು ಚೆನ್ನ. ಹೀಗಾಗಿ ಮಕ್ಕಳ ತೊದಲು ನುಡಿಗಳನ್ನು ಕೇಳಲು ಎಲ್ಲರೂ ಇಷ್ಟ ಪಡ್ತಾರೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪುಟಾಣಿಯೊಂದು ಕೆಚಪ್ ಎನ್ನುವ ಬದಲು ಕೆಪಚ್ ಎಂದು ಮುದ್ದಾಗಿ ಹೇಳಿದೆ. ಈ ಪುಟಾಣಿ ಕ್ಯೂಟ್ ರಿಯಾಕ್ಷನ್ ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ.

myrumoments ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಕ್ಲಿಪಿಂಗ್‌ನಲ್ಲಿ ಪುಟಾಣಿಯ ತೊದಲು ನುಡಿಯನ್ನು ನೋಡಬಹುದು. ಈ ವಿಡಿಯೋದಲ್ಲಿ ತಾಯಿಯೂ ಕೈಯಲ್ಲಿ ಕೆಚಪ್ ಪ್ಯಾಕೆಟ್‌ ತೋರಿಸಿ ಇದೇನು ಎಂದು ಕೇಳಿದ್ದಾಳೆ. ಪುಟಾಣಿಯೂ ಕೆಪಚ್ ಎಂದು ಮುದ್ದಾಗಿ ಹೇಳಿರುವುದನ್ನು ನೋಡಬಹುದು. ತಾಯಿ ಪುಟ್ಟ ಕಂದಮ್ಮನ ತಪ್ಪನ್ನು ತಿದ್ದುತ್ತಾ ಕೆಪಚ್ ಅಲ್ಲ, ಕೆಚಪ್ ಎಂದಿದ್ದಾಳೆ. ಆದರೆ ಪುಟ್ಟ ಹುಡುಗಿ ಮತ್ತೆ ಕೆಪಚ್ ಎಂದು ಪುನರ್ವತಿಸಿದೆ. ಮುದ್ದು ಕಂದಮ್ಮನ ಮಾತನ್ನು ಕೇಳಿ ತಾಯಿ ಜೋರಾಗಿ ನಕ್ಕಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by Mahira 🩵 (@myrumoments)

ಇದನ್ನೂ ಓದಿ: ತನ್ನ ಕಾಲನ್ನು ತಾನೇ ಸ್ಪರ್ಶಿಸಿ ನಮಸ್ಕರಿಸಿಕೊಂಡ ಪುಟಾಣಿ

ಈ ವಿಡಿಯೋ ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಅವಳು ಹೇಳುವುದು ಸರಿಯೇ ಇದೆ. ನಿಮಗೆ ಏನು ಗೊತ್ತಿಲ್ಲ ಎಂದಿದ್ದಾರೆ. ಇನ್ನೊಬ್ಬರು, ಎಷ್ಟು ಮುದ್ದಾಗಿ ಕೆಪಚ್ ಎಂದು ಹೇಳುತ್ತಿದೆ ಎಂದು ಕಾಮೆಂಟ್ ನಲ್ಲಿ ಹೇಳಿದ್ದಾರೆ. ಮತ್ತೊಬ್ಬರು, ನಾನು ಆ ಪುಟಾಣಿ ಹೇಳುವುದನ್ನು ಒಪ್ಪುತ್ತೇನೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ