Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇದನ್ನು ತಿನ್ನುವ ಮುನ್ನ ಒಮ್ಮೆ ನೋಡಿಕೊಳ್ಳಿ, ಏಕೆಂದರೆ…

ವೆಜ್ ಬರ್ಗರ್​ನಲ್ಲಿ ಸರಿಸೃಪವೊಂದು ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು, ಆಹಾರವನ್ನು ತಿನ್ನುವ ಮುನ್ನ ಅವುಗಳನ್ನು ಗಮನಿಸುವುದು ಅವಶ್ಯಕವಾಗಿದೆ.

Viral Video: ಇದನ್ನು ತಿನ್ನುವ ಮುನ್ನ ಒಮ್ಮೆ ನೋಡಿಕೊಳ್ಳಿ, ಏಕೆಂದರೆ...
ಬರ್ಗರ್​ನಲ್ಲಿ ಹಲ್ಲಿ ಪತ್ತೆ
Follow us
TV9 Web
| Updated By: Rakesh Nayak Manchi

Updated on:Jun 03, 2022 | 8:00 PM

ಮನೆಯಲ್ಲಿ ನಾವು ಅಡುಗೆ ಮಾಡುವಾಗ ಬಹಳ ಜಾಗರೂಕತೆಯಿಂದ ಮಾಡುತ್ತೇವೆ. ಆದರೆ ಹೊಟೇಲ್​ಗಳಲ್ಲಿ, ರೆಸ್ಟೋರೆಂಡ್​ಗಳಲ್ಲಿ ಫಿಜ್ಜಾ ಹಟ್​ಗಳಲ್ಲಿ ಯಾವ ರೀತಿ ಆಹಾರ (Food) ಸಿದ್ಧಪಡಿಸುತ್ತಾರೆ ಎಂದು ಯಾರಿಗೆ ಗೊತ್ತು? ಈ ಮಾತನ್ನು ಯಾಕೆ ಹೇಳುತ್ತಿದ್ದೇವೆ ಎಂದರೆ, ವೆಜ್ ಬರ್ಗರ್​ (Burger)ನಲ್ಲಿ ಸರಿಸೃಪವೊಂದು ಕಂಡುಬಂದಿದ್ದು, ಇದರ ವಿಡಿಯೋ (Video) ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: IND vs SA: ಹೊಸ ಹೇರ್ ಸ್ಟೈಲ್​ನಲ್ಲಿ ಮಿಂಚಿದ ಚಹಾಲ್; ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಸಖತ್ ವೈರಲ್

ViralHog ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋವನ್ನು ಗಮನಿಸಿದಾಗ, ವ್ಯಕ್ತಿಯೊಬ್ಬರು ಬರ್ಗರ್ ಆರ್ಡರ್ ಮಾಡಿದ್ದಾರೆ. ಅದರ ಬನ್​ನ ಹಿಂಭಾಗದಲ್ಲಿ ಸರಿಸೃಪ ಹಲ್ಲಿಯೊಂದು ಪತ್ತೆಯಾಗಿದೆ. ಆ ಹಲ್ಲಿಯು ಬನ್​ಗೆ ಅಂಟಿಕೊಂಡು ಅಸ್ತಿಪಂಜರದಂತೆ ಆಗಿದೆ. ಮುಂಭಾಗದಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು ಮುಖವನ್ನು ಒಂಥರಾ ಮಾಡಿಕೊಂಡು ಜ್ಯೂಸ್​ ಕುಡಿಯುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವಿಡಿಯೋ ವೀಕ್ಷಿಸಿ:

ಇದನ್ನೂ ಓದಿ: ”ಯಾರು ನೋಡದ ಹಾಗೆ ನೃತ್ಯ ಮಾಡಿ”: ಕರಡಿ ಮರಿಯ ಕುಣಿತ ವಿಡಿಯೋ ವೈರಲ್

ಸಾಮಾನ್ಯವಾಗಿ ಸ್ವಚ್ಛವಲ್ಲದ ಸ್ಥಳದಲ್ಲಿ ಅಡುಗೆಗಳನ್ನು ಮಾಡಿದರೆ ಇಂಥ ಸಮಸ್ಯೆಗಳು ಕಂಡುಬರುತ್ತದೆ. ಕೆಲವೊಮ್ಮೆ ಮನೆಗಳಲ್ಲೂ ಜಿರಳೆಗಳು, ಜಿಗಣೆಗಳು, ನೊಣ, ಚಿಟ್ಟೆಗಳು ಪದಾರ್ಥಗಳಿಗೆ ಬೀಳುತ್ತವೆ. ಹೀಗಾಗಿ ಆಹಾರ ತಯಾರಿಸುವಾಗ ಸ್ಥಳವನ್ನು ಆದಷ್ಟು ಸ್ವಚ್ಛವಾಗಿರಿಸಬೇಕು ಮತ್ತು ಯಾವುದೇ ಸರಿಸೃಪಗಳು ಪದಾರ್ಥಗಳಿಗೆ ಬೀಳದಂತೆ ಎಚ್ಚರವಹಿಸಬೇಕು.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:00 pm, Fri, 3 June 22

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್