Sign In

By signing in or creating an account, you agree with Associated Broadcasting Company's Terms & Conditions and Privacy Policy.

10ರೂಪಾಯಿ ನಾಣ್ಯಗಳ ಮೂಲಕ 6ಲಕ್ಷ ಮೌಲ್ಯದ ಕಾರು ಖರೀದಿಸಿದ ವ್ಯಕ್ತಿ, ಹೇಗೆ ಗೊತ್ತಾ?

ತಮೀಳುನಾಡಿನ ಆರೂರ್​​ ವೆಟ್ರಿವೇಲ್​​ ಎಂಬ ವ್ಯಕ್ತಿ 10 ರೂಪಾಯಿ ನಾಣ್ಯಗಳ ಮೂಲಕ 6ಲಕ್ಷ ರೂ ಬೆಲೆಯ ಕಾರನ್ನು ಖರೀದಿಸಿದ್ದಾರೆ. ಹೇಗೆ ಇಲ್ಲಿದೆ ಓದಿ.

10ರೂಪಾಯಿ ನಾಣ್ಯಗಳ ಮೂಲಕ 6ಲಕ್ಷ ಮೌಲ್ಯದ ಕಾರು ಖರೀದಿಸಿದ ವ್ಯಕ್ತಿ, ಹೇಗೆ ಗೊತ್ತಾ?
10ರೂ ನಾಣ್ಯಗಳ ಮೂಲಕ ಕಾರು ಖರೀದಿಸಿದ ವ್ಯಕ್ತಿImage Credit source: India Today
Follow us
TV9 Web
| Updated By: ವಿವೇಕ ಬಿರಾದಾರ

Updated on: Jun 20, 2022 | 9:00 AM

ಚನ್ನೈ: 10ರೂಪಾಯಿ ನಾಣ್ಯಗಳನ್ನು (10Rs Coin) ಜನರು ಸ್ವೀಕರಿಸುತ್ತಿಲ್ಲ. ಅಂಗಡಿ (Shop) ಮುಗ್ಗಟ್ಟುಗಳಲ್ಲೂ ಕೂಡ 10 ರೂಪಾಯಿ ನಾಣ್ಯಗಳನ್ನು ಸ್ವೀಕರಿಸುತ್ತಿಲ್ಲ. ಹೀಗಾಗಿ 10 ರೂಪಾಯಿ ನಾಣ್ಯಗಳನ್ನು ಬಳಸಲು ಜನರು ಹಿಂದೇಟು ಹಾಕುತ್ತಿದ್ದಾರೆ. ಈ ಸಂಬಂಧ ಆರ್​​ಬಿಐ (RBI) 10ರೂಪಾಯಿ ನಾಣ್ಯಗಳು ಮಾನ್ಯವಾಗಿವೆ ಅವುಗಳನ್ನು ಬಳಸಬಹದು ಎಂದು ಹೇಳಿದೆ. ಆರ್​ಬಿಐ ಸ್ಪಷ್ಟನೆ ನೀಡಿದ್ದರೂ ಕೂಡ 10ರೂಪಾಯಿ ನಾಣ್ಯಗಳನ್ನು ಜನರು ಬಳಸಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ಇಲ್ಲಿ ಒಬ್ಬ ವ್ಯಕ್ತಿ 10 ರೂಪಾಯಿ ನಾಣ್ಯಗಳ ಮೂಲಕ 6ಲಕ್ಷ ರೂ ಬೆಲೆಯ ಕಾರನ್ನು ಖರೀದಿಸಿದ್ದಾರೆ. ಹೌದು ಇದು ಆಶ್ಚರ್ಯಕರ ಸಂಗತಿಯಾದರು ಕೂಡ ಸತ್ಯ.

ತಮಿಳುನಾಡಿನ ಆರೂರ್​​ ವೆಟ್ರಿವೇಲ್​​ ಎಂಬ ವ್ಯಕ್ತಿ 10 ರೂಪಾಯಿ ನಾಣ್ಯಗಳ ಮೂಲಕ 6ಲಕ್ಷ ರೂ ಬೆಲೆಯ ಕಾರನ್ನು ಖರೀದಿಸಿದ್ದಾರೆ. ಹೇಗೆ ಇಲ್ಲಿದೆ ಓದಿ. ಆರೂರ್​​ ವೆಟ್ರಿವೇಲ್ ತಾಯಿ ಅಂಗಡಿಯನ್ನು ನಡೆಸುತ್ತಿದ್ದಾರೆ.  ಇವರಿಗೆ ಗ್ರಾಹಕರು  10 ರೂಪಾಯಿ ನಾಣ್ಯಗಳನ್ನು ನೀಡಿ ವಸ್ತುಗಳನ್ನು ಖರೀದಿಸಿದ್ದಾರೆ. ಆದರೆ ಆ ನಾಣ್ಯವನ್ನು ಬೇರೆಯೊಬ್ಬ ಗ್ರಾಹಕರಿಗೆ ನೀಡಲು ಹೋದರೆ ತೆಗೆದುಕೊಳ್ಳಲಿಲ್ಲ. ಹೀಗಾಗಿ ನಾಣ್ಯಗಳು ಮನೆಯಲ್ಲೇ ಉಳಿಯುತ್ತಾ ಹೋದವು. ಆ ನಾಣ್ಯಗಳೊಂದಿಗೆ ಮನೆ ಮಕ್ಕಳು ಆಟವಾಡಲು ಪ್ರಾರಂಭಿಸಿದರು. ಒಂದು ರೀತಿ ನಾಣ್ಯಗಳು ನಿರುಪಯೋಗ ವಸ್ತುಗಳಂತೆ ಆದವು.

Cur Buy

ಇದನ್ನು ಓದಿ: ದಾಖಲೆಯ ಮಳೆಯ ನಂತರ ಬೆಚ್ಚಿಬೀಳಿಸುವಂತೆ ಗರ್ಜಿಸಿದ ಜಲಪಾತ, ಸೇತುವೆ ಮೇಲಿಂದ ಚಿಮ್ಮಿದ ನೀರು!

ಇದನ್ನು ಕಂಡ ಆರೂರ್​​ ವೆಟ್ರಿವೇಲ್ ಈ ನಾಣ್ಯದ ಮೂಲಕ 6ಲಕ್ಷ  ಮೌಲ್ಯದ ಕಾರನ್ನು ಖರೀದಿಸಲು ನಿರ್ಧರಿಸಿದರು. ನಂತರ ಒಂದು ತಿಂಗಳ ಕಾಲ 10 ರೂಪಾಯಿ ನಾಣ್ಯಗಳನ್ನು ಸಂಗ್ರಹಿಸಲು ಪ್ರಾರಂಭಿಸಿದರು. ನಂತರ ಸಂಗ್ರಹ 6ಲಕ್ಷ ಆದ ಮೇಲೆ ಕಾರ್​​ ಖರೀದಿಸಲು ಮುಂದಾದರು. ಇಲ್ಲೆ ಇರೋದು ತಿರುವು ಆರೂರ್​​ ವೆಟ್ರಿವೇಲ್ ಈ ಹಣದಿಂದ ಕಾರು ಖರೀದಿಸಲು ಧರ್ಮಪುರಿಯ ಪ್ರಮುಖ ವಾಹನ ಡೀಲರ್‌ನ ಬಳಿ ಹೋದಾಗ ಡೀಲರ್​​ಗೆ ಆಶ್ಚರ್ಯವಾಯಿತು ಮತ್ತು ಕಾರು ಖರೀದಿಸಿ ಕೊಡಲು ಹಿಂಜರಿದರು. ನಂತರ ಒಪ್ಪಿಕೊಂಡರು.  ಹೀಗೆ ಆರೂರ್​​ ವೆಟ್ರಿವೇಲ್ ಕಾರು ಖರೀದಿಸಿದರು.

10Rs Coin

ಇದನ್ನು ಓದಿ: ನೀವು ಇದುವರೆಗೆ ನೋಡಿರದಂಥ ವಿಭಿನ್ನ ಸ್ಕೂಟರ್ ಇಲ್ಲಿದೆ ನೋಡಿ, ವಿಡಿಯೋ ವೈರಲ್

ಈ ಸಬಂಧ ಟಿಂಡಿಯಾ ಟುಡೆ ಜೊತೆ ಮಾತನಾಡಿದ ಆರೂರ್​​ ವೆಟ್ರಿವೇಲ್  “ನನ್ನ ತಾಯಿ ಅಂಗಡಿಯನ್ನು ನಡೆಸುತ್ತಿದ್ದು ಗ್ರಾಹಕರು ನಾಣ್ಯಗಳನ್ನು ಸ್ವೀಕರಿಸಲು ಸಿದ್ಧರಿಲ್ಲ ಹೀಗಾಗಿ ಮನೆಯಲ್ಲಿ ನಾಣ್ಯಗಳ ರಾಶಿ ಇತ್ತು. ನಾಣ್ಯಗಳನ್ನು ಬ್ಯಾಂಕ್‌ಗಳಲ್ಲಿಯೂ ಸ್ವೀಕರಿಸಲಿಲ್ಲ. ನಾಣ್ಯಗಳು ನಿಷ್ಪ್ರಯೋಜಕ ಎಂದು ಆರ್‌ಬಿಐ ಹೇಳದಿರುವಾಗ, ಬ್ಯಾಂಕ್‌ಗಳು ಏಕೆ ಅವುಗಳನ್ನು ಸ್ವೀಕರಿಸುತ್ತಿಲ್ಲ? ನಾವು ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

ಟ್ರೆಂಡಿಂಗ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ   ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !