AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ ತನ್ನ ಮದುವೆಗೆ ಕುಟುಂಬದೊಂದಿಗೆ ಪ್ರಯಾಣಿಸಲು ಇಡೀ ವಿಮಾನ ಬುಕ್ ಮಾಡಿದರು, ವಿಡಿಯೋ ವೈರಲ್ ಆಯ್ತು!

ಈಗ ವೈರಲ್ ಆಗಿರುವ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ದಿ ಶುಭ್ ವೆಡ್ಡಿಂಗ್ ಎಂಬ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ. ಆ ಪುಟ್ಟ ಕ್ಲಿಪ್‌ನಲ್ಲಿ, ಭುವನ್ ಅವರ ಕುಟುಂಬ ಮತ್ತು ಸಂಬಂಧಿಕರು ಕ್ಯಾಮೆರಾಗೆ ಉತ್ಸಾಹದಿಂದ ಕೈ ಬೀಸುತ್ತಿರುವುದನ್ನು ಕಾಣಬಹುದಾಗಿದೆ.

ಆತ ತನ್ನ ಮದುವೆಗೆ ಕುಟುಂಬದೊಂದಿಗೆ ಪ್ರಯಾಣಿಸಲು ಇಡೀ ವಿಮಾನ ಬುಕ್ ಮಾಡಿದರು, ವಿಡಿಯೋ ವೈರಲ್ ಆಯ್ತು!
ಆತ ತನ್ನ ಮದುವೆಗೆ ಕುಟುಂಬದೊಂದಿಗೆ ಪ್ರಯಾಣಿಸಲು ಇಡೀ ವಿಮಾನ ಬುಕ್ ಮಾಡಿದರು
TV9 Web
| Edited By: |

Updated on: Feb 13, 2023 | 3:34 PM

Share

ಭುವನ್ ಎಂಬ ವ್ಯಕ್ತಿ ತನ್ನ ಮದುವೆಗಾಗಿ ( Wedding) ತನ್ನ ಎಲ್ಲ ಸಂಬಂಧಿಕರೊಂದಿಗೆ ಪ್ರಯಾಣಿಸಲು ಸಂಪೂರ್ಣವಾಗಿ ಇಡೀ ವಿಮಾನವನ್ನು (Flight) ಬುಕ್ ಮಾಡಿದ್ದಾರೆ. ಆ ವೀಡಿಯೊ ಈಗ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ. ದಂಪತಿಯೊಂದು ಇತ್ತೀಚೆಗೆ ತಮ್ಮ ಮದುವೆಗೆ ಬರಲು ಅನುವಾಗುವಂತೆ ಎಲ್ಲ ಸಂಬಂಧಿಕರಿಗೂ (Family) ಒಂದಿಡೀ ವಿಮಾನವನ್ನು ಬುಕ್ ಮಾಡಿದ್ದರು. ಅದೇ ಕಾರಣಕ್ಕಾಗಿ ಈಗ ಮನ್ನೊಬ್ಬ ವ್ಯಕ್ತಿ ಸಹ ಅದೇ ರೀತಿಯ ಸಾಹಸ ಮಾಡಿದ್ದಾರೆ. ಭುವನ್ ಎಂಬ ವ್ಯಕ್ತಿ ತನ್ನ ಮದುವೆಗೆ ಪ್ರಯಾಣಿಸಲು ಕುಟುಂಬದವರಿಗಾಗಿ ಸಂಪೂರ್ಣ ವಿಮಾನವನ್ನು ಬುಕ್ ಮಾಡಿದ್ದಾನೆ. ಅವರು ತಮ್ಮ ಸಂಬಂಧಿಕರು ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಕ್ಲಿಪ್ ಅನ್ನು ಸಹ ಹಂಚಿಕೊಂಡಿದ್ದಾರೆ ಮತ್ತು ಅದು ಆನ್‌ಲೈನ್‌ನಲ್ಲಿ ವೈರಲ್ (Viral Video) ಆಗಿದೆ.

ಈಗ ವೈರಲ್ ಆಗಿರುವ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ದಿ ಶುಭ್ ವೆಡ್ಡಿಂಗ್ ಎಂಬ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ. ಆ ಪುಟ್ಟ ಕ್ಲಿಪ್‌ನಲ್ಲಿ, ಭುವನ್ ಅವರ ಕುಟುಂಬ ಮತ್ತು ಸಂಬಂಧಿಕರು ಕ್ಯಾಮೆರಾಗೆ ಉತ್ಸಾಹದಿಂದ ಕೈ ಬೀಸುತ್ತಿರುವುದನ್ನು ಕಾಣಬಹುದಾಗಿದೆ. “ಶಗುನ್ ಮನೆಗೆ ಹೋಗಲು ಶೂಬ ಪ್ರಯಾಣ ಮಾಡಿ,” ಎಂದು ವಿಡಿಯೋದಲ್ಲಿ ಉಲ್ಲೇಖಿಸಲಾಗಿದೆ. ವಿಡಿಯೋ ಕ್ಲಿಪ್‌ನಲ್ಲಿ ಭುವನ್ ಅವರ ಕೈಯಲ್ಲಿ ಮೆಹೆಂದಿಯನ್ನು ಸಹ ಕಾಣಬಹುದಾಗಿದೆ. ಅವರು ತುಂಬಾ ಉತ್ಸಾಹದಿಂದ ಕಾಣುತ್ತಿದ್ದರು.

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?