AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ ತನ್ನ ಮದುವೆಗೆ ಕುಟುಂಬದೊಂದಿಗೆ ಪ್ರಯಾಣಿಸಲು ಇಡೀ ವಿಮಾನ ಬುಕ್ ಮಾಡಿದರು, ವಿಡಿಯೋ ವೈರಲ್ ಆಯ್ತು!

ಈಗ ವೈರಲ್ ಆಗಿರುವ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ದಿ ಶುಭ್ ವೆಡ್ಡಿಂಗ್ ಎಂಬ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ. ಆ ಪುಟ್ಟ ಕ್ಲಿಪ್‌ನಲ್ಲಿ, ಭುವನ್ ಅವರ ಕುಟುಂಬ ಮತ್ತು ಸಂಬಂಧಿಕರು ಕ್ಯಾಮೆರಾಗೆ ಉತ್ಸಾಹದಿಂದ ಕೈ ಬೀಸುತ್ತಿರುವುದನ್ನು ಕಾಣಬಹುದಾಗಿದೆ.

ಆತ ತನ್ನ ಮದುವೆಗೆ ಕುಟುಂಬದೊಂದಿಗೆ ಪ್ರಯಾಣಿಸಲು ಇಡೀ ವಿಮಾನ ಬುಕ್ ಮಾಡಿದರು, ವಿಡಿಯೋ ವೈರಲ್ ಆಯ್ತು!
ಆತ ತನ್ನ ಮದುವೆಗೆ ಕುಟುಂಬದೊಂದಿಗೆ ಪ್ರಯಾಣಿಸಲು ಇಡೀ ವಿಮಾನ ಬುಕ್ ಮಾಡಿದರು
TV9 Web
| Edited By: |

Updated on: Feb 13, 2023 | 3:34 PM

Share

ಭುವನ್ ಎಂಬ ವ್ಯಕ್ತಿ ತನ್ನ ಮದುವೆಗಾಗಿ ( Wedding) ತನ್ನ ಎಲ್ಲ ಸಂಬಂಧಿಕರೊಂದಿಗೆ ಪ್ರಯಾಣಿಸಲು ಸಂಪೂರ್ಣವಾಗಿ ಇಡೀ ವಿಮಾನವನ್ನು (Flight) ಬುಕ್ ಮಾಡಿದ್ದಾರೆ. ಆ ವೀಡಿಯೊ ಈಗ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ. ದಂಪತಿಯೊಂದು ಇತ್ತೀಚೆಗೆ ತಮ್ಮ ಮದುವೆಗೆ ಬರಲು ಅನುವಾಗುವಂತೆ ಎಲ್ಲ ಸಂಬಂಧಿಕರಿಗೂ (Family) ಒಂದಿಡೀ ವಿಮಾನವನ್ನು ಬುಕ್ ಮಾಡಿದ್ದರು. ಅದೇ ಕಾರಣಕ್ಕಾಗಿ ಈಗ ಮನ್ನೊಬ್ಬ ವ್ಯಕ್ತಿ ಸಹ ಅದೇ ರೀತಿಯ ಸಾಹಸ ಮಾಡಿದ್ದಾರೆ. ಭುವನ್ ಎಂಬ ವ್ಯಕ್ತಿ ತನ್ನ ಮದುವೆಗೆ ಪ್ರಯಾಣಿಸಲು ಕುಟುಂಬದವರಿಗಾಗಿ ಸಂಪೂರ್ಣ ವಿಮಾನವನ್ನು ಬುಕ್ ಮಾಡಿದ್ದಾನೆ. ಅವರು ತಮ್ಮ ಸಂಬಂಧಿಕರು ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಕ್ಲಿಪ್ ಅನ್ನು ಸಹ ಹಂಚಿಕೊಂಡಿದ್ದಾರೆ ಮತ್ತು ಅದು ಆನ್‌ಲೈನ್‌ನಲ್ಲಿ ವೈರಲ್ (Viral Video) ಆಗಿದೆ.

ಈಗ ವೈರಲ್ ಆಗಿರುವ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ದಿ ಶುಭ್ ವೆಡ್ಡಿಂಗ್ ಎಂಬ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ. ಆ ಪುಟ್ಟ ಕ್ಲಿಪ್‌ನಲ್ಲಿ, ಭುವನ್ ಅವರ ಕುಟುಂಬ ಮತ್ತು ಸಂಬಂಧಿಕರು ಕ್ಯಾಮೆರಾಗೆ ಉತ್ಸಾಹದಿಂದ ಕೈ ಬೀಸುತ್ತಿರುವುದನ್ನು ಕಾಣಬಹುದಾಗಿದೆ. “ಶಗುನ್ ಮನೆಗೆ ಹೋಗಲು ಶೂಬ ಪ್ರಯಾಣ ಮಾಡಿ,” ಎಂದು ವಿಡಿಯೋದಲ್ಲಿ ಉಲ್ಲೇಖಿಸಲಾಗಿದೆ. ವಿಡಿಯೋ ಕ್ಲಿಪ್‌ನಲ್ಲಿ ಭುವನ್ ಅವರ ಕೈಯಲ್ಲಿ ಮೆಹೆಂದಿಯನ್ನು ಸಹ ಕಾಣಬಹುದಾಗಿದೆ. ಅವರು ತುಂಬಾ ಉತ್ಸಾಹದಿಂದ ಕಾಣುತ್ತಿದ್ದರು.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು