AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ ತನ್ನ ಮದುವೆಗೆ ಕುಟುಂಬದೊಂದಿಗೆ ಪ್ರಯಾಣಿಸಲು ಇಡೀ ವಿಮಾನ ಬುಕ್ ಮಾಡಿದರು, ವಿಡಿಯೋ ವೈರಲ್ ಆಯ್ತು!

ಈಗ ವೈರಲ್ ಆಗಿರುವ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ದಿ ಶುಭ್ ವೆಡ್ಡಿಂಗ್ ಎಂಬ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ. ಆ ಪುಟ್ಟ ಕ್ಲಿಪ್‌ನಲ್ಲಿ, ಭುವನ್ ಅವರ ಕುಟುಂಬ ಮತ್ತು ಸಂಬಂಧಿಕರು ಕ್ಯಾಮೆರಾಗೆ ಉತ್ಸಾಹದಿಂದ ಕೈ ಬೀಸುತ್ತಿರುವುದನ್ನು ಕಾಣಬಹುದಾಗಿದೆ.

ಆತ ತನ್ನ ಮದುವೆಗೆ ಕುಟುಂಬದೊಂದಿಗೆ ಪ್ರಯಾಣಿಸಲು ಇಡೀ ವಿಮಾನ ಬುಕ್ ಮಾಡಿದರು, ವಿಡಿಯೋ ವೈರಲ್ ಆಯ್ತು!
ಆತ ತನ್ನ ಮದುವೆಗೆ ಕುಟುಂಬದೊಂದಿಗೆ ಪ್ರಯಾಣಿಸಲು ಇಡೀ ವಿಮಾನ ಬುಕ್ ಮಾಡಿದರು
TV9 Web
| Edited By: |

Updated on: Feb 13, 2023 | 3:34 PM

Share

ಭುವನ್ ಎಂಬ ವ್ಯಕ್ತಿ ತನ್ನ ಮದುವೆಗಾಗಿ ( Wedding) ತನ್ನ ಎಲ್ಲ ಸಂಬಂಧಿಕರೊಂದಿಗೆ ಪ್ರಯಾಣಿಸಲು ಸಂಪೂರ್ಣವಾಗಿ ಇಡೀ ವಿಮಾನವನ್ನು (Flight) ಬುಕ್ ಮಾಡಿದ್ದಾರೆ. ಆ ವೀಡಿಯೊ ಈಗ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ. ದಂಪತಿಯೊಂದು ಇತ್ತೀಚೆಗೆ ತಮ್ಮ ಮದುವೆಗೆ ಬರಲು ಅನುವಾಗುವಂತೆ ಎಲ್ಲ ಸಂಬಂಧಿಕರಿಗೂ (Family) ಒಂದಿಡೀ ವಿಮಾನವನ್ನು ಬುಕ್ ಮಾಡಿದ್ದರು. ಅದೇ ಕಾರಣಕ್ಕಾಗಿ ಈಗ ಮನ್ನೊಬ್ಬ ವ್ಯಕ್ತಿ ಸಹ ಅದೇ ರೀತಿಯ ಸಾಹಸ ಮಾಡಿದ್ದಾರೆ. ಭುವನ್ ಎಂಬ ವ್ಯಕ್ತಿ ತನ್ನ ಮದುವೆಗೆ ಪ್ರಯಾಣಿಸಲು ಕುಟುಂಬದವರಿಗಾಗಿ ಸಂಪೂರ್ಣ ವಿಮಾನವನ್ನು ಬುಕ್ ಮಾಡಿದ್ದಾನೆ. ಅವರು ತಮ್ಮ ಸಂಬಂಧಿಕರು ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಕ್ಲಿಪ್ ಅನ್ನು ಸಹ ಹಂಚಿಕೊಂಡಿದ್ದಾರೆ ಮತ್ತು ಅದು ಆನ್‌ಲೈನ್‌ನಲ್ಲಿ ವೈರಲ್ (Viral Video) ಆಗಿದೆ.

ಈಗ ವೈರಲ್ ಆಗಿರುವ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ದಿ ಶುಭ್ ವೆಡ್ಡಿಂಗ್ ಎಂಬ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ. ಆ ಪುಟ್ಟ ಕ್ಲಿಪ್‌ನಲ್ಲಿ, ಭುವನ್ ಅವರ ಕುಟುಂಬ ಮತ್ತು ಸಂಬಂಧಿಕರು ಕ್ಯಾಮೆರಾಗೆ ಉತ್ಸಾಹದಿಂದ ಕೈ ಬೀಸುತ್ತಿರುವುದನ್ನು ಕಾಣಬಹುದಾಗಿದೆ. “ಶಗುನ್ ಮನೆಗೆ ಹೋಗಲು ಶೂಬ ಪ್ರಯಾಣ ಮಾಡಿ,” ಎಂದು ವಿಡಿಯೋದಲ್ಲಿ ಉಲ್ಲೇಖಿಸಲಾಗಿದೆ. ವಿಡಿಯೋ ಕ್ಲಿಪ್‌ನಲ್ಲಿ ಭುವನ್ ಅವರ ಕೈಯಲ್ಲಿ ಮೆಹೆಂದಿಯನ್ನು ಸಹ ಕಾಣಬಹುದಾಗಿದೆ. ಅವರು ತುಂಬಾ ಉತ್ಸಾಹದಿಂದ ಕಾಣುತ್ತಿದ್ದರು.

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?