AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ ತನ್ನ ಮದುವೆಗೆ ಕುಟುಂಬದೊಂದಿಗೆ ಪ್ರಯಾಣಿಸಲು ಇಡೀ ವಿಮಾನ ಬುಕ್ ಮಾಡಿದರು, ವಿಡಿಯೋ ವೈರಲ್ ಆಯ್ತು!

ಈಗ ವೈರಲ್ ಆಗಿರುವ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ದಿ ಶುಭ್ ವೆಡ್ಡಿಂಗ್ ಎಂಬ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ. ಆ ಪುಟ್ಟ ಕ್ಲಿಪ್‌ನಲ್ಲಿ, ಭುವನ್ ಅವರ ಕುಟುಂಬ ಮತ್ತು ಸಂಬಂಧಿಕರು ಕ್ಯಾಮೆರಾಗೆ ಉತ್ಸಾಹದಿಂದ ಕೈ ಬೀಸುತ್ತಿರುವುದನ್ನು ಕಾಣಬಹುದಾಗಿದೆ.

ಆತ ತನ್ನ ಮದುವೆಗೆ ಕುಟುಂಬದೊಂದಿಗೆ ಪ್ರಯಾಣಿಸಲು ಇಡೀ ವಿಮಾನ ಬುಕ್ ಮಾಡಿದರು, ವಿಡಿಯೋ ವೈರಲ್ ಆಯ್ತು!
ಆತ ತನ್ನ ಮದುವೆಗೆ ಕುಟುಂಬದೊಂದಿಗೆ ಪ್ರಯಾಣಿಸಲು ಇಡೀ ವಿಮಾನ ಬುಕ್ ಮಾಡಿದರು
TV9 Web
| Edited By: |

Updated on: Feb 13, 2023 | 3:34 PM

Share

ಭುವನ್ ಎಂಬ ವ್ಯಕ್ತಿ ತನ್ನ ಮದುವೆಗಾಗಿ ( Wedding) ತನ್ನ ಎಲ್ಲ ಸಂಬಂಧಿಕರೊಂದಿಗೆ ಪ್ರಯಾಣಿಸಲು ಸಂಪೂರ್ಣವಾಗಿ ಇಡೀ ವಿಮಾನವನ್ನು (Flight) ಬುಕ್ ಮಾಡಿದ್ದಾರೆ. ಆ ವೀಡಿಯೊ ಈಗ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ. ದಂಪತಿಯೊಂದು ಇತ್ತೀಚೆಗೆ ತಮ್ಮ ಮದುವೆಗೆ ಬರಲು ಅನುವಾಗುವಂತೆ ಎಲ್ಲ ಸಂಬಂಧಿಕರಿಗೂ (Family) ಒಂದಿಡೀ ವಿಮಾನವನ್ನು ಬುಕ್ ಮಾಡಿದ್ದರು. ಅದೇ ಕಾರಣಕ್ಕಾಗಿ ಈಗ ಮನ್ನೊಬ್ಬ ವ್ಯಕ್ತಿ ಸಹ ಅದೇ ರೀತಿಯ ಸಾಹಸ ಮಾಡಿದ್ದಾರೆ. ಭುವನ್ ಎಂಬ ವ್ಯಕ್ತಿ ತನ್ನ ಮದುವೆಗೆ ಪ್ರಯಾಣಿಸಲು ಕುಟುಂಬದವರಿಗಾಗಿ ಸಂಪೂರ್ಣ ವಿಮಾನವನ್ನು ಬುಕ್ ಮಾಡಿದ್ದಾನೆ. ಅವರು ತಮ್ಮ ಸಂಬಂಧಿಕರು ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಕ್ಲಿಪ್ ಅನ್ನು ಸಹ ಹಂಚಿಕೊಂಡಿದ್ದಾರೆ ಮತ್ತು ಅದು ಆನ್‌ಲೈನ್‌ನಲ್ಲಿ ವೈರಲ್ (Viral Video) ಆಗಿದೆ.

ಈಗ ವೈರಲ್ ಆಗಿರುವ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ದಿ ಶುಭ್ ವೆಡ್ಡಿಂಗ್ ಎಂಬ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ. ಆ ಪುಟ್ಟ ಕ್ಲಿಪ್‌ನಲ್ಲಿ, ಭುವನ್ ಅವರ ಕುಟುಂಬ ಮತ್ತು ಸಂಬಂಧಿಕರು ಕ್ಯಾಮೆರಾಗೆ ಉತ್ಸಾಹದಿಂದ ಕೈ ಬೀಸುತ್ತಿರುವುದನ್ನು ಕಾಣಬಹುದಾಗಿದೆ. “ಶಗುನ್ ಮನೆಗೆ ಹೋಗಲು ಶೂಬ ಪ್ರಯಾಣ ಮಾಡಿ,” ಎಂದು ವಿಡಿಯೋದಲ್ಲಿ ಉಲ್ಲೇಖಿಸಲಾಗಿದೆ. ವಿಡಿಯೋ ಕ್ಲಿಪ್‌ನಲ್ಲಿ ಭುವನ್ ಅವರ ಕೈಯಲ್ಲಿ ಮೆಹೆಂದಿಯನ್ನು ಸಹ ಕಾಣಬಹುದಾಗಿದೆ. ಅವರು ತುಂಬಾ ಉತ್ಸಾಹದಿಂದ ಕಾಣುತ್ತಿದ್ದರು.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್