Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ ತನ್ನ ಮದುವೆಗೆ ಕುಟುಂಬದೊಂದಿಗೆ ಪ್ರಯಾಣಿಸಲು ಇಡೀ ವಿಮಾನ ಬುಕ್ ಮಾಡಿದರು, ವಿಡಿಯೋ ವೈರಲ್ ಆಯ್ತು!

ಈಗ ವೈರಲ್ ಆಗಿರುವ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ದಿ ಶುಭ್ ವೆಡ್ಡಿಂಗ್ ಎಂಬ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ. ಆ ಪುಟ್ಟ ಕ್ಲಿಪ್‌ನಲ್ಲಿ, ಭುವನ್ ಅವರ ಕುಟುಂಬ ಮತ್ತು ಸಂಬಂಧಿಕರು ಕ್ಯಾಮೆರಾಗೆ ಉತ್ಸಾಹದಿಂದ ಕೈ ಬೀಸುತ್ತಿರುವುದನ್ನು ಕಾಣಬಹುದಾಗಿದೆ.

ಆತ ತನ್ನ ಮದುವೆಗೆ ಕುಟುಂಬದೊಂದಿಗೆ ಪ್ರಯಾಣಿಸಲು ಇಡೀ ವಿಮಾನ ಬುಕ್ ಮಾಡಿದರು, ವಿಡಿಯೋ ವೈರಲ್ ಆಯ್ತು!
ಆತ ತನ್ನ ಮದುವೆಗೆ ಕುಟುಂಬದೊಂದಿಗೆ ಪ್ರಯಾಣಿಸಲು ಇಡೀ ವಿಮಾನ ಬುಕ್ ಮಾಡಿದರು
Follow us
TV9 Web
| Updated By: ಸಾಧು ಶ್ರೀನಾಥ್​

Updated on: Feb 13, 2023 | 3:34 PM

ಭುವನ್ ಎಂಬ ವ್ಯಕ್ತಿ ತನ್ನ ಮದುವೆಗಾಗಿ ( Wedding) ತನ್ನ ಎಲ್ಲ ಸಂಬಂಧಿಕರೊಂದಿಗೆ ಪ್ರಯಾಣಿಸಲು ಸಂಪೂರ್ಣವಾಗಿ ಇಡೀ ವಿಮಾನವನ್ನು (Flight) ಬುಕ್ ಮಾಡಿದ್ದಾರೆ. ಆ ವೀಡಿಯೊ ಈಗ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ. ದಂಪತಿಯೊಂದು ಇತ್ತೀಚೆಗೆ ತಮ್ಮ ಮದುವೆಗೆ ಬರಲು ಅನುವಾಗುವಂತೆ ಎಲ್ಲ ಸಂಬಂಧಿಕರಿಗೂ (Family) ಒಂದಿಡೀ ವಿಮಾನವನ್ನು ಬುಕ್ ಮಾಡಿದ್ದರು. ಅದೇ ಕಾರಣಕ್ಕಾಗಿ ಈಗ ಮನ್ನೊಬ್ಬ ವ್ಯಕ್ತಿ ಸಹ ಅದೇ ರೀತಿಯ ಸಾಹಸ ಮಾಡಿದ್ದಾರೆ. ಭುವನ್ ಎಂಬ ವ್ಯಕ್ತಿ ತನ್ನ ಮದುವೆಗೆ ಪ್ರಯಾಣಿಸಲು ಕುಟುಂಬದವರಿಗಾಗಿ ಸಂಪೂರ್ಣ ವಿಮಾನವನ್ನು ಬುಕ್ ಮಾಡಿದ್ದಾನೆ. ಅವರು ತಮ್ಮ ಸಂಬಂಧಿಕರು ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಕ್ಲಿಪ್ ಅನ್ನು ಸಹ ಹಂಚಿಕೊಂಡಿದ್ದಾರೆ ಮತ್ತು ಅದು ಆನ್‌ಲೈನ್‌ನಲ್ಲಿ ವೈರಲ್ (Viral Video) ಆಗಿದೆ.

ಈಗ ವೈರಲ್ ಆಗಿರುವ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ದಿ ಶುಭ್ ವೆಡ್ಡಿಂಗ್ ಎಂಬ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ. ಆ ಪುಟ್ಟ ಕ್ಲಿಪ್‌ನಲ್ಲಿ, ಭುವನ್ ಅವರ ಕುಟುಂಬ ಮತ್ತು ಸಂಬಂಧಿಕರು ಕ್ಯಾಮೆರಾಗೆ ಉತ್ಸಾಹದಿಂದ ಕೈ ಬೀಸುತ್ತಿರುವುದನ್ನು ಕಾಣಬಹುದಾಗಿದೆ. “ಶಗುನ್ ಮನೆಗೆ ಹೋಗಲು ಶೂಬ ಪ್ರಯಾಣ ಮಾಡಿ,” ಎಂದು ವಿಡಿಯೋದಲ್ಲಿ ಉಲ್ಲೇಖಿಸಲಾಗಿದೆ. ವಿಡಿಯೋ ಕ್ಲಿಪ್‌ನಲ್ಲಿ ಭುವನ್ ಅವರ ಕೈಯಲ್ಲಿ ಮೆಹೆಂದಿಯನ್ನು ಸಹ ಕಾಣಬಹುದಾಗಿದೆ. ಅವರು ತುಂಬಾ ಉತ್ಸಾಹದಿಂದ ಕಾಣುತ್ತಿದ್ದರು.

ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ