AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೂ ಮುನ್ನ ಇಬ್ಬರ ಜತೆ ಪ್ರೀತಿ, ಎರಡೆರಡು ಮಗು ಕರುಣಿಸಿ ಕೊನೆಗೂ ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ

ಇಬ್ಬರನ್ನೂ ಮೂರು ವರ್ಷಗಳಿಂದ ಪ್ರೀತಿಸಿದ್ದ, ಜೊತೆಗೆ ಸಂಸಾರವನ್ನು ನಡೆಸಿದ್ದಾನೆ. ಸುನಿತಾ ಗಂಡು ಮಗುವಿಗೆ ಜನ್ಮ ನೀಡಿದ್ದು, ಸ್ವಪ್ನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಮದುವೆಗೂ ಮುನ್ನ ಇಬ್ಬರ ಜತೆ ಪ್ರೀತಿ, ಎರಡೆರಡು ಮಗು ಕರುಣಿಸಿ ಕೊನೆಗೂ ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ
ಒಂದೇ ಮಂಟಪದಲ್ಲಿ ಇಬ್ಬರನ್ನೂ ಮದುವೆImage Credit source: etvbharat
Follow us
ಅಕ್ಷತಾ ವರ್ಕಾಡಿ
|

Updated on: Mar 10, 2023 | 4:05 PM

ತೆಲಂಗಾಣ ಮೂಲದ ವ್ಯಕ್ತಿಯೊಬ್ಬ ಒಂದೇ ಮಂಟಪದಲ್ಲಿ ತನ್ನ ಇಬ್ಬರು ಪ್ರೇಮಿಗಳನ್ನು ಮದುವೆಯಾಗಿದ್ದಾನೆ. ಈತ ಇಬ್ಬರು ಯುವತಿಯರೊಂದಿಗೆ ಕಳೆದ ಮೂರು ವರ್ಷಗಳಿಂದ ಸಂಬಂಧವನ್ನು ಹೊಂದಿದ್ದು, ಇಬ್ಬರೂ ಮಹಿಳೆಯರಿಗೂ ತಲಾ ಒಂದು ಮಗುವನ್ನು ಕರುಣಿಸಿದ್ದಾನೆ. ತೆಲಂಗಾಣದ ಬುಡಕಟ್ಟು ಸಮುದಾಯದ ಭದ್ರಾದ್ರಿ-ಕೊತಗುಡೆಂ ಜಿಲ್ಲೆಯ ಚೆರ್ಲಾ ಮಂಡಲದ ಎರ್ರಬೋರು ಗ್ರಾಮದ ಸತ್ತಿಬಾಬು ಎಂಬಾತ ಒಂದೇ ಮಂಟಪದಲ್ಲಿ ಸ್ವಪ್ನಾ ಮತ್ತು ಸುನೀತಾ ಎಂಬ ಇಬ್ಬರು ಮಹಿಳೆಯರಿಗೆ ತಾಳಿ ಕಟ್ಟಿದ್ದಾನೆ. ಇಬ್ಬರನ್ನೂ ಮೂರು ವರ್ಷಗಳಿಂದ ಪ್ರೀತಿಸಿದ್ದ, ಜೊತೆಗೆ ಸಂಸಾರವನ್ನು ನಡೆಸಿದ್ದಾನೆ. ಸುನಿತಾ ಗಂಡು ಮಗುವಿಗೆ ಜನ್ಮ ನೀಡಿದ್ದು, ಸ್ವಪ್ನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಗುರುವಾರ ಬೆಳಗ್ಗೆ ಮದುವೆ ನಡೆಯಬೇಕಿತ್ತು ಆದರೆ ಸುದ್ದಿ ಹಬ್ಬಿತ್ತು ಮದುವೆ ಮೂರು ಕುಟುಂಬಗಳಲ್ಲಿ ಭೀತಿಯನ್ನು ಸೃಷ್ಟಿಸಿ, ಯಾವುದೇ ತೊಂದರೆಯಾಗದಂತೆ ಮದುವೆಯನ್ನು ಮುಂದೂಡಲಾಯಿತು. ಮದುವೆ ವಿಚಾರವಾಗಿ ಇಬ್ಬರು ಮಹಿಳೆಯರ ಕುಟುಂಬಗಳ ನಡುವೆ ಜಗಳ ನಡೆದಿದೆ. ಆದರೆ, ಸತ್ತಿಬಾಬು ಇಬ್ಬರನ್ನೂ ಮದುವೆಯಾಗುವುದಾಗಿ ಹೇಳಿದ್ದಾನೆ. ಅದರಂತೆಯೇ ಎರಡೂ ವಧುಗಳ ಹೆಸರನ್ನು ಹೊಂದಿರುವ ಮದುವೆಯ ಆಮಂತ್ರಣಗಳನ್ನು ಸಹ ಮುದ್ರಿಸಿದ್ದರು. ಈ ವಿಷಯ ಇಡೀ ವೈರಲ್​ ಆಗುತ್ತಿದ್ದಂತೆ ಅಧಿಕಾರಿಗಳು ಮದುವೆ ನಿಲ್ಲಿಸುವ ಭೀತಿ ಹುಟ್ಟಿದೆ. ಇದರಿಂದಾಗಿ ತುರಾತುರಿಯಲ್ಲಿ ಇಬ್ಬರ ಕೊರಳಿಗೂ ಒಂದೇ ಮಂಟಪದಲ್ಲಿ ತಾಳಿ ಕಟ್ಟಿದ್ದಾನೆ. ಗುರುವಾರ ಆಗಬೇಕಿದ್ದ ಮದುವೆಯನ್ನು ಹೆದರಿ ಬುಧವಾರ ರಾತ್ರಿಯೇ ಇಬ್ಬರಿಗೂ ತಾಳಿ ಕಟ್ಟಿದ್ದಾನೆ.

ಇದನ್ನೂ ಓದಿ: ಟ್ರಾಫಿಕ್​​ ನಿಯಮ ಉಲ್ಲಂಘಿಸಿ ಹೀಗೊಂದು ರೊಮ್ಯಾನ್ಸ್​​ , ವೈರಲ್​ ವಿಡಿಯೋ ಇಲ್ಲಿದೆ ನೋಡಿ

ಸುನಿತಾ ಮಗುವಿಗೆ ಜನ್ಮ ನೀಡಿದ್ದು, ಸತ್ತಿಬಾಬು ಸುನೀತಾಳೊಂದಿಗೆ ಲಿವ್-ಇನ್ ಸಂಬಂಧದಲ್ಲಿರುವುದು ಸ್ವಪ್ನಾಗೆ ತಿಳಿದಾಗ, ಆಕೆಯು ಅದೇ ಮನೆಯಲ್ಲಿ ಉಳಿಯಲು ನಿರ್ಧರಿಸಿದ್ದಾರೆ. ನಂತರ ಅವರ ಪೋಷಕರು ಅದನ್ನು ಒಪ್ಪಿ ಮೂವರು ಪರಸ್ಪರ ಮದುವೆಯಾಗಲು ನಿರ್ಧರಿಸಿದ್ದಾರೆ. ಬುಡಕಟ್ಟು ಸಮುದಾಯದಲ್ಲಿ ಇಂತಹ ಮದುವೆಗಳು ಹೊಸತೇನಲ್ಲಾ, 2021 ರಲ್ಲಿ, ತೆಲಂಗಾಣದ ಆದಿಲಾಬಾದ್ ಜಿಲ್ಲೆಯ ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಚಿಕ್ಕಮ್ಮನ ಇಬ್ಬರು ಹೆಣ್ಣುಮಕ್ಕಳನ್ನು ವಿವಾಹವಾಗಿದ್ದನು.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್