AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಝೂನಲ್ಲಿ ಸಿಂಹವಿದ್ದ ಬೇಲಿಯೊಳಗೆ ಹೋಗಲು ಪ್ರಯತ್ನಿಸಿದ ವ್ಯಕ್ತಿ; ಪ್ರಶ್ನಿಸಿದ್ದಕ್ಕೆ ಊಹಿಸಲೂ ಸಾಧ್ಯವಿಲ್ಲದ ಉತ್ತರ ಕೊಟ್ಟ!

ಈ ವ್ಯಕ್ತಿಯ ಹೆಸರು ಜಿ.ಸಾಯಿಕುಮಾರ್​. 31 ವರ್ಷ.  ನೆಲದ ಮೇಲೆ ಸಿಂಹವಿದೆ. ಈತ ಅಲ್ಲಿಯೇ ಇರುವ ಬಂಡೆಗಲ್ಲಿನ ಮೇಲೆ ಕುಳಿತ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ.

Video: ಝೂನಲ್ಲಿ ಸಿಂಹವಿದ್ದ ಬೇಲಿಯೊಳಗೆ ಹೋಗಲು ಪ್ರಯತ್ನಿಸಿದ ವ್ಯಕ್ತಿ; ಪ್ರಶ್ನಿಸಿದ್ದಕ್ಕೆ ಊಹಿಸಲೂ ಸಾಧ್ಯವಿಲ್ಲದ ಉತ್ತರ ಕೊಟ್ಟ!
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 28, 2021 | 11:29 AM

Share

ಎಂತೆಂತಾ ವಿಚಿತ್ರ ಜನರು ಇರುತ್ತಾರೆ ಎಂಬುದಕ್ಕೆ ಈ ಸುದ್ದಿಯೇ ಸಾಕ್ಷಿ.  ಹೈದರಾಬಾದ್​​ನಲ್ಲಿ ಒಬ್ಬ ವ್ಯಕ್ತಿ ಅಲ್ಲಿನ ನೆಹರೂ ಝೂಲಾಜಿಕಲ್​ ಪಾರ್ಕ್​​ (ನೆಹರೂ ಝೂ)ಗೆ ಹೋಗಿ ಆತಂಕ ಸೃಷ್ಟಿಸಿದ್ದಾನೆ. ಪ್ರಾಣಿ ಸಂಗ್ರಹಾಲಯಕ್ಕೆ ಹೋದ ಆತ ಸೀದಾ ಆಫ್ರಿಕಾದ ಸಿಂಹಗಳಿದ್ದ ಸ್ಥಳಕ್ಕೆ ಬೇಲಿಯೊಳಗೆ ನುಸುಳಲು ಪ್ರಯತ್ನ ಪಟ್ಟಿದ್ದಾನೆ. ಅದನ್ನು ನೋಡಿದ ಝೂ ಸಿಬ್ಬಂದಿ ಕೂಡಲೇ ಆ ವ್ಯಕ್ತಿಯನ್ನು ತಡೆದು, ಪೊಲೀಸರಿಗೆ ಒಪ್ಪಿಸಿದ್ದಾರೆ.

ವಿಚಿತ್ರ ಕಾರಣ ಕೊಟ್ಟ ವ್ಯಕ್ತಿ ಸಾಮಾನ್ಯವಾಗಿ ಪ್ರಾಣಿ ಸಂಗ್ರಹಾಲಯಗಳಲ್ಲಿ ಬೇರೆಬೇರೆ ವಿಭಾಗಗಳಲ್ಲಿ ಬೇರೆ ಬೇರೆ ಜಾತಿಯ ಪ್ರಾಣಿಗಳು ಇರುತ್ತವೆ. ಹಾಗೇ, ಅವಕ್ಕೊಂದು ಪಂಜರದ ಮಾದರಿಯ ಬೇಲಿ ಮಾಡಿಡಲಾಗುತ್ತದೆ. ಈತ ಸೀದಾ ಬಂದು ಆ ಬೇಲಿಯೊಳಗೆ ನುಗ್ಗಿ ಸಿಂಹವಿದ್ದಲ್ಲಿಗೆ ಹೋಗುವುದನ್ನು ನೋಡಿ ಝೂ ಸಿಬ್ಬಂದಿಯೇ ತಲೆಕೆಡಿಸಿಕೊಂಡಿದ್ದಾರೆ. ಅಲ್ಲಿ ಸಿಂಹ ಓಡಾಡುತ್ತಿದ್ದರೂ ಬೇಲಿಯೊಳಗೆ ಹೋಗಲು ಯಾಕೆ ಪ್ರಯತ್ನಿಸಿದೆ ಎಂಬ ಪ್ರಶ್ನೆಗೆ ಅವನು ನೀಡಿದ ಉತ್ತರ ಇನ್ನಷ್ಟು ಅಚ್ಚರಿಯನ್ನುಂಟು ಮಾಡಿದೆ. ಆ ಸಿಂಹ ಇರುವ ಜಾಗದಲ್ಲಿ ಡೈಮಂಡ್​​ (ವಜ್ರ)ನ್ನು ಅಡಗಿಸಿಡಲಾಗಿದೆ. ಅದನ್ನು ತೆಗೆದುಕೊಳ್ಳಬೇಕು. ಹಾಗಾಗಿ ಒಳಗೆ ಹೋಗುತ್ತಿದ್ದೆ ಎಂದು ಆತ ಹೇಳಿದ್ದಾನೆ.

ಈ ವ್ಯಕ್ತಿಯ ಹೆಸರು ಜಿ.ಸಾಯಿಕುಮಾರ್​. 31 ವರ್ಷ.  ನೆಲದ ಮೇಲೆ ಸಿಂಹವಿದೆ. ಈತ ಅಲ್ಲಿಯೇ ಇರುವ ಬಂಡೆಗಲ್ಲಿನ ಮೇಲೆ ಕುಳಿತ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ.  ಪೊಲೀಸರು ಈತನನ್ನು ಹಿಡಿದು ವಿಚಾರಿಸಿದಾಗ ಇವನು ಸ್ವಲ್ಪಮಟ್ಟಿಗೆ ಮಾನಸಿಕ ಅಸ್ವಸ್ಥ ಎಂಬುದು ಗೊತ್ತಾಗಿದೆ.  ನಂತರ ಪೊಲೀಸರು ಯುವಕನ ಪಾಲಕರಿಗೆ ವಿಷಯ ತಿಳಿಸಿ ಆತನನ್ನು ಕಳಿಸಿಕೊಟ್ಟಿದ್ದಾರೆ.

ಇದನ್ನೂ ಓದಿ: Mann Ki Baat: ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿಯವರಿಂದ ಮನ್​ ಕೀ ಬಾತ್​; ಎಲ್ಲೆಲ್ಲಿ ಪ್ರಸಾರಗೊಳ್ಳಿದೆ? ಇಲ್ಲಿದೆ ಮಾಹಿತಿ

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?