AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಂದೇ ಭಾರತ್ ಎಕ್ಸ್​​ಪ್ರೆಸ್​ ಟ್ರೈನ್ ಬರುವ ವೇಳೆ ಹಳಿ ದಾಟಿದ ವ್ಯಕ್ತಿ, ಮುಂದೆನಾಯ್ತು ನೋಡಿ? 

ರೈಲು ಇನ್ನೇನೂ ಬರುತ್ತಿದೆ ಎನ್ನುವ ಸಂದರ್ಭದಲ್ಲಿ  ಆ ಸ್ಥಳದಲ್ಲಿ ರೈಲ್ವೆ ಹಳಿಯನ್ನು ದಾಟುವುದು ದೊಡ್ಡ ಅಪಾಯ ಅಂತಾನೇ ಹೇಳ್ಬಹುದು. ಏಕೆಂದ್ರೆ ರೈಲು ತುಂಬಾನೇ ವೇಗವಾಗಿ ಬರುತ್ತಿರುತ್ತೆ,  ಹೀಗೆ ರೈಲು ಅಲ್ಲೆಲ್ಲೋ ದೂರದಲ್ಲಿ ಬರುತ್ತಿರೋದಲ್ವಾ, ಆ ಕಡೆ ದಾಟಿದ್ರೆ ಏನು ಆಗಲ್ಲ ಅಂತ ಹೇಳಿ, ರೈಲು ಬರುವ ಸಂದರ್ಭದಲ್ಲಿ ರೈಲ್ವೆ ಹಳಿಯನ್ನು ದಾಟಲು ಹೋಗಿ ಅದೆಷ್ಟೋ ಜನರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಅದೇ ರೀತಿ ಇಲ್ಲೊಬ್ರು  ವ್ಯಕ್ತಿ ವಂದೇ ಭಾರತ್ ಟ್ರೈನ್ ವೇಗವಾಗಿ ಬರುತ್ತಿರುವ  ಸಂದರ್ಭದಲ್ಲಿ  ಭಂಡ ಧೈರ್ಯದಿಂದ ರೈಲ್ವೆ ಹಳಿ ದಾಟಲು ಹೋಗಿ, ಕೂದಲೆಳೆಯುವ ಅಂತರದಲ್ಲಿ  ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Viral Video: ವಂದೇ ಭಾರತ್ ಎಕ್ಸ್​​ಪ್ರೆಸ್​ ಟ್ರೈನ್ ಬರುವ ವೇಳೆ ಹಳಿ ದಾಟಿದ ವ್ಯಕ್ತಿ, ಮುಂದೆನಾಯ್ತು ನೋಡಿ? 
ಮಾಲಾಶ್ರೀ ಅಂಚನ್​
| Edited By: |

Updated on: Jan 05, 2024 | 2:40 PM

Share

ರೈಲ್ವೆ ಹಳಿಯನ್ನು ದಾಟುವಾಗ ಎಷ್ಟು ಎಚ್ಚರಿಕೆ ವಹಿಸಿದ್ರೂ ಕಮ್ಮೀನೆ, ಯಾಕೆಂದ್ರೆ ಕೆಲವೊಮ್ಮೆ ಅಲ್ಲೆಲ್ಲೋ ದೂರದಲ್ಲಿ ರೈಲು ಬರ್ತಿರೋದು ಅಲ್ವಾ, ಧಾರಾಳವಾಗಿ ಈಗ ರೈಲ್ವೆ ಹಳಿ ದಾಟಬಹುದು ಅಂತ ಭಾವಿಸಿ ರೈಲ್ವೆ ಹಳಿ ದಾಟುವಷ್ಟರಲ್ಲಿ, ರೈಲು ಅವರ ಮುಂದೆ ಪಾಸ್ ಆಗಿರುತ್ತೆ, ಇದೇ ರೀತಿ ತರಾತುರಿಯಲ್ಲಿ  ರೈಲು ವೇಗವಾಗಿ ಬರುತ್ತಿರುವ ವೇಳೆಯಲ್ಲಿ ರೈಲ್ವೇ ಹಳಿ ದಾಟಲು ಹೋಗಿ ಅದೆಷ್ಟೋ ಜನರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ವಂದೇ ಭಾರತ್ ಟ್ರೈನ್ ಬರುತ್ತಿರುವ ವೇಳೆಯಲ್ಲಿ ರಸ್ತೆ ದಾಟಲು ಹೋಗಿ, ಕೂದಲೆಳೆಯುವ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಘಟನೆ ನಡೆದಿರುವುದು, ಕೇರಳದ ತಿರೂರ್ ಎಂಬಲ್ಲಿ. ತಿರೂರು ರೈಲ್ವೆ ಸ್ಟೇಷನ್​​ನಲ್ಲಿ ಮಧ್ಯ ವಯಸ್ಸಿನ  ವ್ಯಕ್ತಿಯೊಬ್ಬ್ರು ಸರಿಸುಮಾರು ಸಂಜೆ 5 ಗಂಟೆಯ ವೇಳೆಯಲ್ಲಿ, ರೈಲು ಬರುವಂತಹ ಸಂದರ್ಭದಲ್ಲಿ ರೈಲ್ವೆ ಹಳಿ ದಾಟುವಂತಹ ಸಾಹಸಕ್ಕೆ ಕೈ ಹಾಕಿದ್ದಾರೆ. ಈ ಘಟನೆಯ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

ಪ್ರವೀಶ್ ಶೊರನೂರ್ (@praveeshshoranurphotography) ಎಂಬವರು ಈ ವಿಡಿಯೋನ್ನು ತಮ್ಮ  ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ವಂದೇ ಭಾರತ್ ಟ್ರೈನ್ ಬರುತ್ತಿರುವ ವೇಳೆಯಲ್ಲಿ, ರೈಲ್ವೆ ಹಳಿ ದಾಟಲು ಹೋಗಿ ವ್ಯಕ್ತಿಯೊಬ್ಬರು ಕೂದಲೆಳೆಯುವ ಅಂತರದಲ್ಲಿ ಅಪಘಾತದಿಂದ ಪಾರಾಗುತ್ತಿರುವ ದೃಶ್ಯವನ್ನು ಕಾಣಬಹುದು.

ವೈರಲ್​​ ವಿಡಿಯೋ ಇಲ್ಲಿದೆ:

ವಿಡಿಯೋದಲ್ಲಿ  ತಿರೂರ್ ರೈಲ್ವೆ ಫ್ಲಾಟ್ಫಾರ್ಮ್ಗೆ ವಂದೇ ಭಾರತ್ ಟ್ರೈನ್ ವೇಗವಾಗಿ ಆಗಮಿಸುತ್ತಿರುತ್ತೆ, ಆ ಸಂದರ್ಭದಲ್ಲಿ ಮಧ್ಯವಯಸ್ಸಿನ ವ್ಯಕ್ತಿಯೊಬ್ಬರು ತರಾತುರಿಯಲ್ಲಿ ರೈಲ್ವೆ ಹಳಿಯನ್ನು ದಾಟಿದ್ದಾರೆ, ದೇವರ ದಯೆಯಿಂದ ಕೂದಲೆಳೆಯುವ ಅಂತರದಲ್ಲಿ ಪ್ರಾಣಾಪಾಯದಿಂದ ಆ ವ್ಯಕ್ತಿ ಪಾರಾಗುವ ದೃಶ್ಯವನನು ಕಾಣಬಹುದು.

ಇದನ್ನೂ ಓದಿ: ಕೆಲಸಗಾರರು ಬೇಕಾಗಿದ್ದಾರೆ; ಕಾಫಿ ಕೊಯ್ಲು ಮಾಡುವ ಕಾರ್ಮಿಕರಿಗೆ ಭರ್ಜರಿ ಆಫರ್ ನೀಡಿದ ಕೂಡಗಿನಲ್ಲಿ ಕಾಫಿ ಬೆಳೆಗಾರ

ನವೆಂಬರ್ 12 ರಂದು ಹಂಚಿಕೊಳ್ಳಲಾದ ಈ ವಿಡಿಯೋ  5.9 ಮಿಲಿಯನ್ ವೀಕ್ಷಣೆಗಳನ್ನು ಹಾಗೂ  ನಾಲ್ಕು ಲಕ್ಷಕ್ಕೂ ಅಧಿಕ ಲೈಕ್ಸ್ಗಳನ್ನು ಪಡೆದುಕೊಂಡಿದೆ. ಹಾಗೂ ಹಲವಾರು ಕಮೆಂಟ್ಸ್ಗಳೂ ಹರಿದು ಬಂದಿವೆ. ಅನೇಕರು ಆ ವ್ಯಕ್ತಿಗೆ ಅಷ್ಟು ಅರ್ಜೆಂಟ್ ಆಗಿ ರೈಲ್ವೆ ಹಳಿ ದಾಟುವಂತಹದ್ದು ಏನಿದೆ ಎಂದು ಪ್ರಶ್ನಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ