AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ನಿಮಿಷಗಳಲ್ಲಿ ಕೋಟಿ ಕೋಟಿ ಹಣ ಸಂಪಾದನೆ ಮಾಡಿದ ಮನುಷ್ಯ; ಹೇಗೆ ಎಂದು ತಿಳಿದರೆ ಅಚ್ಚರಿ ಪಡ್ತೀರಾ..!

ಪ್ರಮುಖ ವ್ಯಾಪಾರ ಸುದ್ದಿವಾಹಿನಿಯ ಪ್ರಕಾರ, ಅವರು ತಮ್ಮ ಪೇಂಟಿಂಗ್‌ಗಳ ಡಿಜಿಟಲ್ ಹರಾಜಿನ ಮೂಲಕ ಕೇವಲ 32 ನಿಮಿಷಗಳಲ್ಲಿ 5 ಕೋಟಿಗೂ ಹೆಚ್ಚು ಗಳಿಸಿದ್ದಾರೆ.

ಕೆಲವೇ ನಿಮಿಷಗಳಲ್ಲಿ ಕೋಟಿ ಕೋಟಿ ಹಣ ಸಂಪಾದನೆ ಮಾಡಿದ ಮನುಷ್ಯ; ಹೇಗೆ ಎಂದು ತಿಳಿದರೆ ಅಚ್ಚರಿ ಪಡ್ತೀರಾ..!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 29, 2022 | 12:23 PM

Share

ಕೆಲವೇ ನಿಮಿಷಗಳಲ್ಲಿ ಕೋಟಿ ಗಳಿಸುವುದು ಹೇಗೆ? ಜನರು ತಮ್ಮ ಇಡೀ ಜೀವನವನ್ನೇ ಕೋಟಿಗಟ್ಟಲೆ ಸಂಪಾದಿಸುವಲ್ಲೇ ಕಳೆಯುತ್ತದೆ. ಆದರೆ ಅಮೆರಿಕದ ಕಲಾವಿದನೊಬ್ಬ ಕೆಲವೇ ನಿಮಿಷಗಳಲ್ಲಿ ಕೋಟಿ ಕೋಟಿ ಸಂಪಾದಿಸಿದ್ದಾನೆ. ಹೌದು ಈ ಕಲಾವಿದನ ಹೆಸರು ಕ್ಯಾಮ್ ರಾಕಮ್(Cam Rackum). ಈತ ಪ್ರಸ್ತುತ ಕ್ಯಾಲಿಫೋರ್ನಿಯಾದಲ್ಲಿ ವಾಸಿಸುತ್ತಿದ್ದಾರೆ. 42 ವರ್ಷದ ಕಲಾವಿದನಾದ ಈತ, ಈ ಹಿಂದೆ ಕೋವಿಡ್ ಸಾಂಕ್ರಾಮಿಕ ರೋಗದಿಂದ ಪ್ರಭಾವಿತರಾಗಿದ್ದರು. ಅದು ಅವರನ್ನು ಡಿಜಿಟಲ್ ಜಗತ್ತಿಗೆ ಪ್ರವೇಶಿಸಲು ಕಾರಣವಾಗಿದ್ದು, ಅದು ಅವರ ಅದೃಷ್ಟವನ್ನು ಬದಲಾಯಿಸಿತು. ಪ್ರಮುಖ ವ್ಯಾಪಾರ ಸುದ್ದಿವಾಹಿನಿಯ ಪ್ರಕಾರ, ಅವರು ತಮ್ಮ ಪೇಂಟಿಂಗ್‌ಗಳ ಡಿಜಿಟಲ್ ಹರಾಜಿನ ಮೂಲಕ ಕೇವಲ 32 ನಿಮಿಷಗಳಲ್ಲಿ 5 ಕೋಟಿಗೂ ಹೆಚ್ಚು ಗಳಿಸಿದ್ದಾರೆ. ಇದಕ್ಕೂ ಮುನ್ನ 2015ರಲ್ಲಿ ತಮ್ಮ ಚಿತ್ರಗಳನ್ನು ಮಾರಾಟ ಮಾಡಿ ಕೇವಲ 8 ಲಕ್ಷ ಗಳಿಸಿದ್ದರು. ಆದರೆ ಈ ಬಾರಿ ತಮ್ಮ ಚಿತ್ರಗಳನ್ನು ಡಿಜಿಟಲ್ ಹರಾಜು ಹಾಕಿ ಕೆಲವೇ ನಿಮಿಷಗಳಲ್ಲಿ ಲಕ್ಷಾಧಿಪತಿಯಾದರು.

View this post on Instagram

A post shared by Cam Rackam (@cam_rackam)

ಈ ಗಳಿಕೆ ನನಗೂ ಅಚ್ಚರಿ ತಂದಿದೆ ಎಂದು ಕ್ಯಾಮ್ ರಾಕಮ್ ಹೇಳಿದ್ದಾರೆ. ಇಷ್ಟು ದುಡ್ಡು ಸಂಪಾದಿಸಿರುವುದು ಅವನಿಗೂ ಸ್ವತ್ಃ ನಂಬಲಾಗಲಿಲ್ಲ. ಇನ್ಸ್ಟಾಗ್ರಾಮ್​ನಲ್ಲಿ ಜನಪ್ರಿಯ ಮೆಮ್​ ಪುಟವಾದ @wallstmemes ನ್ನು ನೋಡಿದಾಗ ರಾಕಮ್ ಡಿಜಿಟಲ್ ಕಲೆಯನ್ನು ಮಾರಾಟ ಮಾಡಲು ಪ್ರಾರಂಭಿಸಿದರು. ಅವರು ವಾಲ್ ಸ್ಟ್ರೀಟ್-ವಿಷಯದ ಕಾರ್ಟೂನ್​​ಗಳನ್ನು ರಚಿಸಿದ್ದಾರೆ.

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್