AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ನಿಮಿಷಗಳಲ್ಲಿ ಕೋಟಿ ಕೋಟಿ ಹಣ ಸಂಪಾದನೆ ಮಾಡಿದ ಮನುಷ್ಯ; ಹೇಗೆ ಎಂದು ತಿಳಿದರೆ ಅಚ್ಚರಿ ಪಡ್ತೀರಾ..!

ಪ್ರಮುಖ ವ್ಯಾಪಾರ ಸುದ್ದಿವಾಹಿನಿಯ ಪ್ರಕಾರ, ಅವರು ತಮ್ಮ ಪೇಂಟಿಂಗ್‌ಗಳ ಡಿಜಿಟಲ್ ಹರಾಜಿನ ಮೂಲಕ ಕೇವಲ 32 ನಿಮಿಷಗಳಲ್ಲಿ 5 ಕೋಟಿಗೂ ಹೆಚ್ಚು ಗಳಿಸಿದ್ದಾರೆ.

ಕೆಲವೇ ನಿಮಿಷಗಳಲ್ಲಿ ಕೋಟಿ ಕೋಟಿ ಹಣ ಸಂಪಾದನೆ ಮಾಡಿದ ಮನುಷ್ಯ; ಹೇಗೆ ಎಂದು ತಿಳಿದರೆ ಅಚ್ಚರಿ ಪಡ್ತೀರಾ..!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 29, 2022 | 12:23 PM

Share

ಕೆಲವೇ ನಿಮಿಷಗಳಲ್ಲಿ ಕೋಟಿ ಗಳಿಸುವುದು ಹೇಗೆ? ಜನರು ತಮ್ಮ ಇಡೀ ಜೀವನವನ್ನೇ ಕೋಟಿಗಟ್ಟಲೆ ಸಂಪಾದಿಸುವಲ್ಲೇ ಕಳೆಯುತ್ತದೆ. ಆದರೆ ಅಮೆರಿಕದ ಕಲಾವಿದನೊಬ್ಬ ಕೆಲವೇ ನಿಮಿಷಗಳಲ್ಲಿ ಕೋಟಿ ಕೋಟಿ ಸಂಪಾದಿಸಿದ್ದಾನೆ. ಹೌದು ಈ ಕಲಾವಿದನ ಹೆಸರು ಕ್ಯಾಮ್ ರಾಕಮ್(Cam Rackum). ಈತ ಪ್ರಸ್ತುತ ಕ್ಯಾಲಿಫೋರ್ನಿಯಾದಲ್ಲಿ ವಾಸಿಸುತ್ತಿದ್ದಾರೆ. 42 ವರ್ಷದ ಕಲಾವಿದನಾದ ಈತ, ಈ ಹಿಂದೆ ಕೋವಿಡ್ ಸಾಂಕ್ರಾಮಿಕ ರೋಗದಿಂದ ಪ್ರಭಾವಿತರಾಗಿದ್ದರು. ಅದು ಅವರನ್ನು ಡಿಜಿಟಲ್ ಜಗತ್ತಿಗೆ ಪ್ರವೇಶಿಸಲು ಕಾರಣವಾಗಿದ್ದು, ಅದು ಅವರ ಅದೃಷ್ಟವನ್ನು ಬದಲಾಯಿಸಿತು. ಪ್ರಮುಖ ವ್ಯಾಪಾರ ಸುದ್ದಿವಾಹಿನಿಯ ಪ್ರಕಾರ, ಅವರು ತಮ್ಮ ಪೇಂಟಿಂಗ್‌ಗಳ ಡಿಜಿಟಲ್ ಹರಾಜಿನ ಮೂಲಕ ಕೇವಲ 32 ನಿಮಿಷಗಳಲ್ಲಿ 5 ಕೋಟಿಗೂ ಹೆಚ್ಚು ಗಳಿಸಿದ್ದಾರೆ. ಇದಕ್ಕೂ ಮುನ್ನ 2015ರಲ್ಲಿ ತಮ್ಮ ಚಿತ್ರಗಳನ್ನು ಮಾರಾಟ ಮಾಡಿ ಕೇವಲ 8 ಲಕ್ಷ ಗಳಿಸಿದ್ದರು. ಆದರೆ ಈ ಬಾರಿ ತಮ್ಮ ಚಿತ್ರಗಳನ್ನು ಡಿಜಿಟಲ್ ಹರಾಜು ಹಾಕಿ ಕೆಲವೇ ನಿಮಿಷಗಳಲ್ಲಿ ಲಕ್ಷಾಧಿಪತಿಯಾದರು.

View this post on Instagram

A post shared by Cam Rackam (@cam_rackam)

ಈ ಗಳಿಕೆ ನನಗೂ ಅಚ್ಚರಿ ತಂದಿದೆ ಎಂದು ಕ್ಯಾಮ್ ರಾಕಮ್ ಹೇಳಿದ್ದಾರೆ. ಇಷ್ಟು ದುಡ್ಡು ಸಂಪಾದಿಸಿರುವುದು ಅವನಿಗೂ ಸ್ವತ್ಃ ನಂಬಲಾಗಲಿಲ್ಲ. ಇನ್ಸ್ಟಾಗ್ರಾಮ್​ನಲ್ಲಿ ಜನಪ್ರಿಯ ಮೆಮ್​ ಪುಟವಾದ @wallstmemes ನ್ನು ನೋಡಿದಾಗ ರಾಕಮ್ ಡಿಜಿಟಲ್ ಕಲೆಯನ್ನು ಮಾರಾಟ ಮಾಡಲು ಪ್ರಾರಂಭಿಸಿದರು. ಅವರು ವಾಲ್ ಸ್ಟ್ರೀಟ್-ವಿಷಯದ ಕಾರ್ಟೂನ್​​ಗಳನ್ನು ರಚಿಸಿದ್ದಾರೆ.

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು