AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತಾಯಿಗಿಂತ ದೇವರಿಲ್ಲ; ಪುಟ್ಟ ಮಗುವನ್ನು ಮಡಿಲಲ್ಲಿ ಕೂರಿಸಿ ಆಟೋ ಓಡಿಸಿ ಜೀವನ ಸಾಗಿಸುತ್ತಿರುವ ಮಹಾತಾಯಿ

ತಾಯಿ ಪ್ರೀತಿ, ಕಾಳಜಿ ಹಾಗೂ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ತಮ್ಮ ಕಂದಮ್ಮನಿಗಾಗಿ ಏನು ಬೇಕಾದರೂ ಮಾಡಲು ಸಿದ್ಧವಿರುವ ಜೀವವಿದ್ದರೆ ಅದು ತಾಯಿ ಮಾತ್ರ. ಇದಕ್ಕೆ ಈ ವಿಡಿಯೋನೇ ಸಾಕ್ಷಿ. ಹೌದು ಇಲ್ಲೊಬ್ಬಳು ತಾಯಿ ಪುಟ್ಟ ಮಗುವನ್ನು ಮಡಿಲಲ್ಲಿ ಕೂರಿಸಿ ಆಟೋ ಓಡಿಸಿ ಜೀವನ ಸಾಗಿಸುತ್ತಿದ್ದಾಳೆ. ಈ ಹೃದಯ ಸ್ಪರ್ಶಿ ವಿಡಿಯೋ ಸದ್ಯ ವೈರಲ್ ಆಗಿದ್ದು ತಾಯಿ ತ್ಯಾಗಕ್ಕೆ ಯಾವುದು ಸಾಟಿಯಿಲ್ಲ ಎಂದಿದ್ದಾರೆ.

Video: ತಾಯಿಗಿಂತ ದೇವರಿಲ್ಲ; ಪುಟ್ಟ ಮಗುವನ್ನು ಮಡಿಲಲ್ಲಿ ಕೂರಿಸಿ ಆಟೋ ಓಡಿಸಿ ಜೀವನ ಸಾಗಿಸುತ್ತಿರುವ ಮಹಾತಾಯಿ
ಕಂದಮ್ಮನಿಗಾಗಿ ತಾಯಿಯ ಹೋರಾಟImage Credit source: Instagram
ಸಾಯಿನಂದಾ
|

Updated on: Sep 12, 2025 | 12:49 PM

Share

ತಾಯಿ (mother) ಪ್ರೀತಿಯೇ ಹಾಗೇ… ಆಕೆ ನಿಷ್ಕಲ್ಮಶ ಪ್ರೀತಿ, ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ತನ್ನ ಮಕ್ಕಳಿಗಾಗಿ ಆಕೆ ಎಂತಹ ಸಾಹಸಕ್ಕೂ ತಯಾರಿರುತ್ತಾಳೆ. ಸಮಾಜವನ್ನು ಎದುರು ಹಾಕಿಕೊಳ್ಳಲು ಸಿದ್ಧವಿರುತ್ತಾಳೆ. ಬದುಕಿನ ಬಂಡಿ ಸಾಗಿಸಲು ಎಂತಹ ಕೆಲಸ ಮಾಡಲು ಸಿದ್ಧವಿರುತ್ತಾಳೆ ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ. ತಾಯಿಯೊಬ್ಬಳು ತನ್ನ ಪುಟ್ಟ ಕಂದಮ್ಮನನ್ನು ಎದೆಗೆ ಅಪ್ಪಿಕೊಂಡು ಆಟೋ (auto) ಓಡಿಸಿ ಬದುಕಿನ ಬಂಡಿ ಸಾಗಿಸುತ್ತಿದ್ದಾಳೆ. ಈ ಭಾವನಾತ್ಮಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಕಂದಮ್ಮನಿಗಾಗಿ ತಾಯಿಯ ಹೋರಾಟ

come-learndrivingskills ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿರುವ ವಿಡಿಯೋದಲ್ಲಿ ಮಹಿಳೆಯೊಬ್ಬಳು ತನ್ನ ಮಗುವನ್ನು ಮಡಿಲಿನಲ್ಲಿ ಕೂರಿಸಿ, ಎದೆಗೆ ಅಪ್ಪಿಕೊಂಡು, ಆಟೋ ಓಡಿಸುತ್ತಿದ್ದಾಳೆ. ಬದುಕಿಗಾಗಿ ಆಟೋ ಓಡಿಸುವ ಕಾಯಕವನ್ನು ಅವಲಂಬಿಸಿಕೊಂಡಿರುವುದನ್ನು ಕಾಣಬಹುದು. ಟ್ರಾಫಿಕ್ ನಡುವೆ ಆಟೋ ನಿಂತಿದ್ದು, ಈ ಕಂದಮ್ಮನನ್ನು ಮುದ್ದಿಸುತ್ತಿದ್ದಾಳೆ.

ಇದನ್ನೂ ಓದಿ
Image
ಎದೆಯ ಮೇಲೆ ಮಲಗಿರುವ ಪುಟ್ಟ ಪ್ರಪಂಚ, ಜೀವನ ನಿರ್ವಹಣೆಗಾಗಿ ಈ ಆಟೋ
Image
ಹೆರಿಗೆ ನೋವಿನಲ್ಲೂ ಹೆಂಡ್ತಿ ಮೊಗದಲ್ಲಿ ನಗು ಮೂಡಿಸಿದ ಪತಿ
Image
ಲವರ್​ ಜತೆ ಹೊರಟ ತಾಯಿಯನ್ನು ಪರಿ ಪರಿಯಾಗಿ ಬೇಡಿದ ಮಕ್ಕಳು
Image
ಮುದ್ದಿನ ಮಗನಿಗೆ ಕಷ್ಟ ಕೊಡದೇ ತಾನೇ ಹೋಮ್ ವರ್ಕ್ ಮಾಡಿದ ಅಮ್ಮ

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:Video: ಮಡಿಲಿನಲ್ಲಿ ಕಂದಮ್ಮನನ್ನು ಮಲಗಿಸಿಕೊಂಡು ಆಟೋ ಓಡಿಸಿ ಜೀವನ ಸಾಗಿಸುವ ಬೆಂಗಳೂರಿನ ಆಟೋ ಡ್ರೈವರ್

ಈ ವಿಡಿಯೋ ಇದುವರೆಗೆ ಒಂಬತ್ತು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಕಂಡಿದ್ದು ಬಳಕೆದಾರರೊಬ್ಬರು ಸಾವಿರ ಸಾರಿ ಚಿಂತಿಸಿದರೂ, ನಿನ್ನ ಪ್ರೀತಿಯ ಸಾಟಿಗೊಂದು ಪದವಾದರೂ ಸಿಗಬಹುದೇ? ಎಂದು ಹೇಳಿದ್ದಾರೆ. ಸಂಸಾರ ಎಂಬ ಯುದ್ಧಕ್ಕೆ ಕೃಷ್ಣನಂತೆ ಏರಿದಳು ಸಾರಥಿ ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರ ಈ ಪ್ರಪಂಚದಲ್ಲಿ ಬೆಲೆ ಕಟ್ಟಲಾಗದ ಪ್ರೀತಿ ಅಂದ್ರೆ ಅದು ತಾಯಿಯ ಪ್ರೀತಿ ಮಾತ್ರ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು