AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡ ರಾಷ್ಟ್ರೀಯ ಪ್ರಾಣಿ; ವಿಡಿಯೋ ವೈರಲ್

ರಾಷ್ಟ್ರೀಯ ಪಾಣಿ ಹುಲಿಯೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿರುವ ಕಿರು ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡ ರಾಷ್ಟ್ರೀಯ ಪ್ರಾಣಿ; ವಿಡಿಯೋ ವೈರಲ್
ಹುಲಿ
TV9 Web
| Edited By: |

Updated on: Feb 02, 2022 | 11:14 AM

Share

viral video; ರಾಷ್ಟ್ರೀಯ ಪಾಣಿ ಹುಲಿಯೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿರುವ ಕಿರು ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಗಮನ ಸೆಳೆಯುವುದರ ಜತೆಗೆ ನೋಡುಗರು ವಾವ್ ಎನ್ನುವಂತೆ ಮಾಡಿದೆ. 15 ಸೆಕೆಂಡ್‌ಗಳಿರುವ ಈ ಕಿರು ಕ್ಲಿಪ್‌ನಲ್ಲಿ, ಹುಲಿ ರಾಷ್ಟ್ರೀಯ ಹೆದ್ದಾರಿಯೊಂದರಲ್ಲಿ ರಾಜಗಂಭೀರವಾಗಿ ಯಾವುದೇ ಅಳುಕ್ಕಿಲ್ಲದೇ ಸುತ್ತಾಡಿ, ನಂತರ ನಾಜೂಕಾಗಿ ಕಾಡಿನೊಳಗೆ  ಹೋಗುವುದನ್ನು ಕಾಣಬಹುದಾಗಿದೆ. ಇನ್ನೂ ಈ ವಿಡಿಯೋವನ್ನು ತಮಿಳುನಾಡಿನವರಾದ ಛಾಯಾಗ್ರಾಹಕ ರಾಜ್ ಮೋಹನ್ ಎನ್ನುವವರು ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದು, ಅದನ್ನು ಭಾರತೀಯ ಅರಣ್ಯ ಸೇನಾ ಅಧಿಕಾರಿ ಸುಶಾಂತ ನಂದಾ ಅವರು ಟ್ವೀಟರ್​ನಲ್ಲಿ ಹಂಚಿಕೊಂಡಿದ್ದಾರೆ. “ಭಾರತದಲ್ಲಿ ಮತ್ತೊಂದು ದಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಷ್ಟ್ರೀಯ ಪ್ರಾಣಿ ಎಂದು ಅವರು ಬರೆದುಕೊಂಡಿದ್ದಾರೆ.

ಈ ವಿಡಿಯೋವನ್ನು ಸೆರೆಹಿಡಿದಿರುವ ತಮಿಳುನಾಡಿನವರಾದ ಛಾಯಾಗ್ರಾಹಕ ರಾಜ್ ಮೋಹನ್ ಅವರು ಈ ವಿಡಿಯೋವನ್ನು ಟ್ವೀಟ್​ ಮಾಡಿದ್ದು, ಈ ವಿಡಿಯೋ ಹಿಂದೆ ಒಂದು ನಂಬಲಾಗದ ಕಥೆ ಇದೆ ಎಂದಿದ್ದಾರೆ. ವಾಲ್ಪರೈನ ಎನ್ನುವಲ್ಲಿ ಇ ಹುಲಿ ಕಾಣಿಸಿಕೊಂಡಿದ್ದು, ನನ್ನ ಹೆಂಡತಿ ಈ ಹುಲಿ ನೋಡಿ ಎಚ್ಚರಗೊಂಡಿದ್ದಳೆ. ನಾನು ಗಾಢ ನಿದ್ದೆಯಲ್ಲಿದ್ದಾಗ ಹುಲಿ ಹುಲಿ ಎಂದು ನನ್ನ ಹೆಂಡತಿ ಕೂಗಿದ್ದಾಳೆ ಎಂದು ಅವರು ಬರೆದುಕೊಂಡಿದ್ದಾರೆ.

ಭಾರತೀಯ ಅರಣ್ಯ ಸೇನಾ ಅಧಿಕಾರಿ ಸುಶಾಂತ ನಂದಾ ಅವರು ಈ ವಿಡಿಯೋ ಹಂಚಿಕೊಂಡ 24 ಗಂಟೆಯ ಒಳಗೆ 38 ಸಾವಿರಕ್ಕೂ ಹೆಚ್ಚು ಜನ ವೀಕ್ಷಣೆ ಮಾಡಿದ್ದಾರೆ. ಜತೆಗೆ ಸಾಮಾಜಿಕ ಮಾದ್ಯಮದಲ್ಲಿ ಸಾಕಷ್ಟು ಕಮೆಂಟ್ಸ್ ಕೂಡ ಬರುತ್ತಿವೆ.

ಇದನ್ನೂ ಓದಿ;

Viral Video: 300 ಹಾವುಗಳನ್ನು ಗೋಣಿಚೀಲದಲ್ಲಿ ತುಂಬಿ ಕಾಡಲ್ಲಿ ಸುರಿದ ವ್ಯಕ್ತಿ; ಈ ವಿಡಿಯೋ ನೋಡಿ ಶಾಕ್ ಆಗಬೇಡಿ!

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು